Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ಕವಿತೆ

ಹರವಬೇಡ ಕೂದಲು

April 6, 2008 - 7:05am — keshav

ಇದು ನಾನು ಬರೆದ ಶಾಯ್ರಿ ಅಲ್ಲ, ನನ್ನ ತಂದೆ ಬರೆದದ್ದು. ಅವರ ೭೦ನೇ ವರ್ಷದ ನೆನಪಿನಲ್ಲಿ ಅವರು ಆಗಾಗ ಬರೆದ ಸಾಲುಗಳನ್ನು ಜೋಡಿಸಿ ನನ್ನ ಅಣ್ಣ ಪುಸ್ತಕ ಮಾಡಿಸುತ್ತಿದ್ದಾನೆ. ಅದರಲ್ಲಿನ ಒಂದು ಶಾಯ್ರಿ ಇಲ್ಲಿದೆ, ನನಗೆ ಇಷ್ಟವಾಯಿತು.

ಹೀಗೆ ಹರವ ಬೇಡ ನಿನ್ನ ಕೇಶರಾಶಿ  ಮುಂದೆ ಓದಿ »

  • ಕವಿತೆ
Ornamental seperator
  • keshav ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 164 hits
  • Email this blog
  • Delicious
  • Google
  • Yahoo

ಯುಗಾದಿ

April 4, 2008 - 6:18pm — arunasirigere

ಯುಗಾದಿ

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಅಹುದು ಬಂದೀತು, ಬಂದರೇನು? ಅದು ತಂದದ್ದಾರೂ ಏನು?
ಮೈತುಂಬ ಚಿಗುರು ಹೂಗಳ ಹೊತ್ತ ಮರಗಳು??
ಅದ ಕಂಡು ಕುಣಿದು ಹಾಡುವ ಕೋಗಿಲೆಯು?
ಪಡೆದೆವೇನು ಹೊಸತನು? ಎಲ್ಲವೂ ಹಳೆಯದೆ.
ಇದು ಮತ್ತದೇ ವಸಂತವೋ ಗೆಳೆಯ.
ಮತ್ತೆ ಯುಗಗಳ ಯುಗಾದಿ ತಂದದ್ದಾದರೂ ಏನು?

ತರುವುದಿಲ್ಲ ಅದು ಏನನ್ನೂ  ಮುಂದೆ ಓದಿ »

  • ಕವನ
  • ಕವಿತೆ
  • ಯುಗಾದಿ
Ornamental seperator
  • arunasirigere ರವರ ಬ್ಲಾಗ್
  • Login or register to post comments
  • 153 hits
  • Email this blog
  • Delicious
  • Google
  • Yahoo

ಕಲ್ಪನೆಯ ಹುಡುಗಿ

March 26, 2008 - 10:11am — arunasirigere

ಕಲ್ಪನೆಯ ಹುಡುಗಿ

ನನ್ನ ಕಲ್ಪನೆಯ ಹುಡುಗಿ,
ಆಭರಣಗಳ ಹಂಗಿಲ್ಲದವಳು
ನಿರಾಭರಣೆಯೇನಲ್ಲ!
ತುಂಟನಗೆ, ಮಿಂಚನೋಟ ತೊಟ್ಟವಳು

ನನ್ನ ಕಲ್ಪನೆಯ ಹುಡುಗಿ,
ಹಮ್ಮುಬಿಮ್ಮುಗಳ ಸೋಂಕಿಲ್ಲದವಳು
ಮುಗ್ಧ ಬೆಡಗಿಯೇನಲ್ಲ!
ಒನಪು ವೈಯ್ಯಾರಗಳ ಉಟ್ಟವಳು

ನನ್ನ ಕಲ್ಪನೆಯ ಹುಡುಗಿ
ಜೀನ್ಸ್ ಸ್ಕರ್ಟ್, ನೈಟಿಗಳೆಂದರೆ
ಮೂಗ ಮುರಿವವಳು
ನನ್ನ ಕಣ್ಣ ನೋಟಗಳು ನೇಯ್ದ  ಮುಂದೆ ಓದಿ »

  • ಕಲ್ಪನೆ
  • ಕವನ
  • ಕವಿತೆ
  • ಹುಡುಗಿ
Ornamental seperator
  • arunasirigere ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 606 hits
  • Email this blog
  • Delicious
  • Google
  • Yahoo

ಬಿಂದಾಸ್ ಬೇಡಿಕೆ

March 13, 2008 - 4:14pm — nithyagiri

ನನ್ನ ಕನಸ.....ಕವನದ
ಗಗನ ಕು.ಸುಮ ನೀನು
ನೀ ನನ್ನ ಮನದ ಮದರಂಗಿ
ಆದರು ನಾ ಏಕಾಂಗಿ.................
ಸುಮ ನೀ..ಬಳುಕುವ ಬಳ್ಳಿ
ಬೆಳಕಾಗು ನನ್ನ ಬದುಕಿನಲ್ಲಿ
ಆರದ ಹಣತೆಯಾಗಿ..............
ಕಾಯುತಿರುವೆ...ನಿನ್ನ ಕಣ್ಣ
ಸನ್ನೆಗೆ ಸ್ವಲ್ಪ ಸಣ್ಣಗೆ........
ಬರಡಾದ ಇ-ನನ್ನ ಬದುಕಿಗೆ
ನೀನಾಗಬೇಕು "ಸ್ನೇಹ" ಎಂಬ
ನೀರಿನ ಚಿಲುಮೆ................
ಕಾಯುತಿರುವೆ...ನೀ ಬರುವ ಹಾದಿಯಲ್ಲಿ  ಮುಂದೆ ಓದಿ »

  • ಕವಿತೆ
Ornamental seperator
  • nithyagiri ರವರ ಬ್ಲಾಗ್
  • Login or register to post comments
  • 131 hits
  • Email this blog
  • Delicious
  • Google
  • Yahoo

ಹೇಗೆ ತೊರೆಯಲಿ...?

February 22, 2008 - 9:52pm — poornimas

ಹೇಗೆ ತೊರೆಯಲಿ ...?
**********

ಹೇಗೆ ಒಡೆಯಲಿ ಹೈಯ ಬಳೆಯನು ?
ನಿನ್ನ ಸವಿನುಡಿ ಇಂಪು ದನಿಯನು
ಕಿಣಿಕಿಣಿ ಸದ್ದಲಿ ನೆನಪಿಸಿದೆ.

ಹೇಗೆ ತರಿಯಲಿ ಹೆರಳ ಹೂವನು?
ನಿನ್ನ ಉಸಿರೇ ತೇಲಿ ಬರುತಿದೆ,
ನನ್ನ ಉಸಿರಲಿ ನೆಲಸಿದೆ.

ಹೇಗೆ ಅಳಿಸಲಿ ಹಣೆಯ ಕುಂಕುಮ?
ನಿನ್ನ ಮುತ್ತಿನ ಹಚ್ಚೆ ಗುರುತಾಗಿ
ಶಾಶ್ವತ ಸಂಭ್ರಮ ಶೋಭಿಸಿದೆ.

ಹೇಗೆ ಬಿಸುಡಲಿ ಬಣ್ಣದುಡುಗೆಯ?  ಮುಂದೆ ಓದಿ »

  • ಕವಿತೆ
Ornamental seperator
  • poornimas ರವರ ಬ್ಲಾಗ್
  • Login or register to post comments
  • 170 hits
  • Email this blog
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು

ಧರ್ಮವಿಲ್ಲದ ವಿಜ್ಞಾನ ಹೇಗೆ ಕುಂಟೋ ಹಾಗೆಯೇ ವಿಜ್ಞಾನವಿಲ್ಲದ ಧರ್ಮ ಕುರುಡು.

- ಆಲ್ಬರ್ಟ್ ಐನ್‍ಸ್ಟೈನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator