ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಭ್ರಮಾವಿಲಾಸ

ಕವಿಕಾಯಚೂಡಾಮಣಿ - ಒಂದು ನೆನಪು

May 3, 2007 - 6:29pm — anivaasi

ನಾನು ಚಿಕ್ಕವನಿದ್ದಾಗಿನಿಂದಲೂ ನಮ್ಮ ಮನೆಗೆ ಬರುತ್ತಿದ್ದ ಒಬ್ಬ ಮಾವನವರು ನನಗೆ ಹೇಗೆ ಮಾವನವರು ಎಂಬುದೇ ಮರೆತುಹೋಗಿದೆ. ದೂರದ ಸಂಬಂಧಿ. ಸಂಬಂಧದಲ್ಲಿ ಮಾವ ಎಂಬುದಕ್ಕಿಂತ ಅವರು ನನ್ನೊಡನೆ ನಡೆದುಕೊಳ್ಳುತ್ತಿದ್ದ ರೀತಿಗೆ ಅವರನ್ನು ಮಾವ ಎಂದು ಕರೆಯತೊಡಗಿದೆ ಎಂದು ಕಾಣುತ್ತದೆ. ಅದಕ್ಕೆ ಯಾರೂ ಅಕ್ಷೇಪಣೆ ಎತ್ತಿರಲಿಲ್ಲ. ಅವರ ಹೆಸರು ಅರಳೆ ಪುಟ್ಟಣ್ಣ ಎಂದು ಎಲ್ಲರೂ ಕರೆಯುತ್ತಿದ್ದುದು. ಆದರೆ ತನ್ನ ಹೆಸರು ಅರಳಿ ಪುಟ್ಣಣ್ಣ ಎಂದು ಎಲ್ಲರನ್ನೂ ಸದಾ ತಿದ್ದುತ್ತಿದ್ದರು. ಅಜಾನುಬಾಹುವಾಗಿದ್ದ ಅವರೊಡನೆ ಯಾರೂ ಜಗಳವಾಡುವ ಧೈರ್ಯ ಮಾಡುತ್ತಿರಲಿಲ್ಲ.
ನಾನು ಹೈಸ್ಕೂಲಿಗೆ ಹೋಗುತ್ತಿದ್ದಾಗ ಹಳೆಗನ್ನಡ ಪದ್ಯ ಉರು ಹೊಡೆಯುವುದನ್ನು ಕೇಳಿ ಅವರು ನನಗೆ ಹೇಳಿದ ವಿಷಯವಿದು. ನೆನಪಿದ್ದಷ್ಟು ವಿವರಿಸುತ್ತೇನೆ.
ಸುಮಾರು ಹದಿಮೂರನೇ ಶತಮಾನದಲ್ಲಿ ರಚಿಸಲಾಯಿತೆನ್ನಲಾದ ಒಂದು ವಿಶಿಷ್ಟ ಕನ್ನಡ ಕೃತಿ ಕವಿಕಾಯಚೂಡಾಮಣಿ. ಕುಗ್ರಾಮವೊಂದರಲ್ಲಿ ಒಂಟಿಯಾಗಿ ವಾಸವಾಗಿರುವ ಒಬ್ಬ ಕುರುಡು ಅಜ್ಜಿಯ ವಿಶಾಲವಾದ ಮನೆಯ ಅಟ್ಟದಲ್ಲಿ ಕವಿಕಾಯಚೂಡಾಮಣಿ ಸಿಕ್ಕತು. ಕಾಗದದ ಮೇಲೆ ಮೂಲದಿಂದ ಮಾಡಿಕೊಂಡ ಪ್ರತಿಯಾಗಿದ್ದು, ಲಭ್ಯವಿರುವ ಏಕಮಾತ್ರ ಪ್ರತಿ. ಸುಮಾರು ೭೦೦ಕ್ಕೂ ಹೆಚ್ಚು ಪದ್ಯಗಳಿದೆ ಎಂದು ಊಹಿಸಲಾಗಿರುವ ಈ ಕೃತಿಯ ಕೇವಲ ೧೦೬ ಪದ್ಯಗಳು ಈಗ ಲಭ್ಯವಿದೆ. ಹೆಚ್ಚು ಜನ ಕನ್ನಡ ವಿದ್ವಾಂಸರಿಗೇ ಇನ್ನೂ ಈ ಕೃತಿಯ ಬಗ್ಗೆ, ಅದರ ಕರ್ತೃವಿನ ಬಗ್ಗೆ ಗೊತ್ತಿರುವಂತಿಲ್ಲ. ಗೊತ್ತಿರುವವರೂ ಈ ಕೃತಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಂತೆ ತೋರುವುದಿಲ್ಲ. ಅದಕ್ಕೆ ಬಹುಶಃ ಎರಡು ಕಾರಣಗಳಿವೆ. ಒಂದು - ಕವಿಕಾಯಚೂಡಾಮಣಿ ಯಾವುದೇ ಪುರಾಣವನ್ನಾಗಲಿ, ಹಿಂದಿನ ಕವಿಯ ಬಗ್ಗೆಯಾಗಲಿ ಅಥವಾ ಕಾವ್ಯದ ಪುರ್ನಸೃಷ್ಠಿಯಾಗಲಿ ಅಲ್ಲ. ಎರಡದನೆಯದಾಗಿ - ಕವಿಕಾಯಚೂಡಾಮಣಿ ಕನ್ನಡದಲ್ಲಿದ್ದರೂ ಕೂಡ ಕನ್ನಡ ನಾಡು ನುಡಿ ಬಗ್ಗೆ ಒಂದು ಚೂರೂ ಪ್ರಸ್ತಾಪ ಮಾಡುವುದಿಲ್ಲ.  ಮುಂದೆ ಓದಿ »

  • ಭ್ರಮಾವಿಲಾಸ
~.~
  • anivaasi ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 498 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator