ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಓದಿದ್ದು ನೆನಪಾಯಿತು.....

ಯಕ್ಷಲೋಕದ ಧ್ವನಿ

September 20, 2007 - 1:35pm — ಮಂಜುಬೊಮ್ನಳ್ಳಿ
m.jpg

ಉತ್ತರ ಕನ್ನಡ ಜಿಲ್ಲೆಯ ಹಳದಿಪುರವೆಂಬ ಊರಿನಿಂದ ‘ಯಕ್ಷರಂಗ’ ಎಂಬ ಮಾಸಪತ್ರಿಕೆ ಕಳೆದೊಂದು ವರ್ಷದಿಂದಲೂ ಪ್ರಕಟವಾಗುತ್ತಿದೆ. ಯಾಕ್ಷಗಾನಕ್ಕೆ ಮೀಸಲಾದ ಪತ್ರಿಕೆಯೊಂದರ ಹೊಣೆಯನ್ನು ಒಬ್ಬನೇ ಹೊರುವುದೆಂದರೆ ತ್ರಿವಿಕ್ರಮನ ಹೆಜ್ಜೆಗೆ ತಲೆಯೊಡ್ಡಿದಂತೆ ಎಂದು ಗೊತ್ತಿದ್ದೂ ಅಂಥದ್ದೊಂದು ಸಾಹಸಕ್ಕೆ ಕೈ ಹಾಕಿದ್ದು ಗೋಪಾಲಕ್ರಷ್ಣ ಭಾಗವತ ಎಂಬ ಪ್ರತಿಭೆ.
ಅಪರೂಪಕ್ಕೆಂಬಂತೆ, ಸಾಂಸ್ಕ್ರತಿಕ ಕಾಳಜಿಯುಳ್ಳ, ಸೀಮಿತ ಮಾರುಕಟ್ಟೆಯುಳ್ಳ, ಯಕ್ಷಗಾನದ ಕುರಿತು ಬರೆಯುವುದಕ್ಕೆ ಎಷ್ಟು ಸರಕು ಇದೆ ಎಂದು ಮನವರಿಕೆ ಮಾಡಿಸಿಕೊಡುತ್ತಿರುವ ಈ ಪತ್ರಿಕೆ ದಿನ ಕಳೆದಂತೆ ಬಲಗೊಳ್ಳುತ್ತಿರುವುದು ಖುಶಿಯ ಸುದ್ದಿ. ಯಕ್ಷಗಾನವನ್ನು ಹಾಗೆ ಹೀಗೆ ಎಂದೆಲ್ಲ ಸವಕಲು ಪದಗಳಿಂದ ಬಣ್ಣಿಸುವ ಅಥವಾ ಅದರ ದುರ್ದೆಶೆಯ ಕುರಿತು ಗೋಳಿಡುವ ಪೂರ್ವಾಗ್ರಹ-ಪೀಡಿತ ಪ್ರವ್ರತ್ತಿಗಿಂತ ಭಿನ್ನವಾದ ನಿಲುವು ‘ಯಕ್ಷರಂಗ’ದ್ದು. ರಂಗಕಲೆಯೊಂದರ ಭೂತ-ವರ್ತಮಾನ-ಭವಿಷ್ಯತ್ತನ್ನು ಚಿಕಿತ್ಸಕ ದ್ರಷ್ಟಿಯಿಂದ ನೋಡುವ, ಸಾಕಷ್ಟು ಹಿನ್ನೆಲೆ ಜ್ಞಾನವುಳ್ಳ, ಯಕ್ಷಗಾನದ ಕುರಿತಾದ ನಿರ್ಲಕ್ಷ್ಯವನ್ನು ಎತ್ತರದ ಧ್ವನಿಯಲ್ಲಿ ಖಂಡಿಸುವ ಗೋಪಾಲರ ಈ ಸಂಚಿಕೆಯ ಸಂಪಾದಕೀಯವನ್ನು ನೋಡಿ.  ಮುಂದೆ ಓದಿ »

  • ಓದಿದ್ದು ನೆನಪಾಯಿತು.....
~.~
  • ಮಂಜುಬೊಮ್ನಳ್ಳಿ ರವರ ಬ್ಲಾಗ್
  • Login or register to post comments
  • 354 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಡುವ ಹಾಡು

May 11, 2007 - 4:10am — honnalichandras...

ಮತ್ತದೆ ಬೇಸರ...
ಅದೇ ಸಂಜೆ
ಅದೇ ಏಕಾಂತ...
ನಿನ್ನ ಜೊತೆ ಇಲ್ಲದೆ
ಮಾತಿಲ್ಲದೆ ಮನ ವಿಭ್ರಾಂತ....

ನಿಸ್ಸಾರರ ಈ ಕವನ ಓದಿದಾಗಲೆಲ್ಲಾ ಸಂಜೆಯೂ ಆಲ್ಲದ, ರಾತ್ರಿಯೂ ಅಲ್ಲದ ಆ ಸಮಯ ನೆನಪಿಗೆ ಬರುತ್ತದೆ. ಸೂರ್ಯ ಮುಳುಗಿದ ನಂತರದ, ರಾತ್ರಿ ಆವರಿಸುವ ಮೊದಲಿನ ಆ ಸಮಯ. ಅದೊಂದು ಹಗಲು ಅಲ್ಲದ, ರಾತ್ರಿಯೂ ಅಲ್ಲದ ವಿಚಿತ್ರ ಕಾಲ. ನೆನಪುಗಳು ನುಗ್ಗಿ ಬರುವ ಸಂಕ್ರಮಣ ಸಮಯ.  ಮುಂದೆ ಓದಿ »

  • ಓದಿದ್ದು ನೆನಪಾಯಿತು.....
~.~
  • honnalichandrashekhar ರವರ ಬ್ಲಾಗ್
  • Login or register to post comments
  • 388 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: IT - ಸಿಂಪ್ಟಮ್ಸ
    September 5, 2008 - 4:16pm
  • savithasr
    ಉ: ನೀರವತೆ!
    September 5, 2008 - 3:57pm
  • vikashegde
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:52pm
  • gururajkodkani
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:48pm
  • veeravenki
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:54pm
  • yogeshkrbhat1
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:41pm
  • savithru
    ಉ: ಮಾರತ್ತಳ್ಳಿ ಸೇತುವೆಯ ಮೇಲೆ ಅನಿವಾಸಿಯ ಪೋನು
    September 5, 2008 - 2:30pm
  • yogeshkrbhat1
    ಉ: ಪದಬೆಳಗು: ೩: ಸಜ್ಜನ
    September 5, 2008 - 2:28pm
  • anil.ramesh
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:27pm
  • ASHMYA
    ಉ: ನೀರವತೆ!
    September 5, 2008 - 2:17pm
ಇನ್ನಷ್ಟು


ಹಣವೊಂದನ್ನು ಬಿಟ್ಟು ಬೇರೇನನ್ನೂ ಗಳಿಸದ ವ್ಯವಹಾರವು ಕಳಪೆ ವ್ಯವಹಾರ.

— ಹೆನ್ರಿ ಫೋರ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator