ಚಿಂತನ
ಗಾಂಧಿಜೀ ಉಪ್ಪು ಬಿಟ್ಟರೆ, ಅವರು...?!
March 28, 2008 - 6:05pm — vinayakaಗಾಂಧಿಜೀ ಒಂದು ಹೊತ್ತು ಉಪವಾಸವಿದ್ದರೆ ಅವರದ್ದು ಒಂದು ದಿನ ಉಪವಾಸ! ಗಾಂಧಿ ನೀರು ಬಿಟ್ಟರೆ ಇವರು ಅನ್ನವನ್ನೂ ಬಿಟ್ಟರೂ! ಗಾಂಧಿ ಉಪ್ಪು ತ್ಯಜಿಸಿದರೆ ಇವರು ಅದರ ಜೊತೆ ಹುಳಿ ಖಾರಗಳನ್ನು ತ್ಯಜಿಸಿದರು!ಹೌದು ಅವರೆಲ್ಲಾ ಪಕ್ಕಾ ಗಾಂಧಿವಾದಿಗಳು! ಮುಂದೆ ಓದಿ »

- vinayaka ರವರ ಬ್ಲಾಗ್
- Login or register to post comments
- 211 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಜೀವನದಲ್ಲಿ ನಮ್ಮದೇ ದಾರಿ ಕಂಡುಕೊಳ್ಳಬೇಕೇ ?
January 31, 2008 - 2:30am — shreekant.mishrikoti"ಜೀವನದಲ್ಲಿ ನಮ್ಮದೇ ದಾರಿಯನ್ನು ಹುಡುಕಿಕೊಂಡು ಸ್ವಂತ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳುವವವರ ಮಾತಿಗೆ ನಾನು ಸೊಪ್ಪು ಹಾಕುವದಿಲ್ಲ. ಏಕೆಂದರೆ ನಶ್ವರವಾದ ಈ ಮನುಷ್ಯ ದೇಹದ ಆಯಸ್ಸು ಬಹಳ ಎಂದರೆ ೬೦-೭೦ ವರ್ಷ. ಅದರಲ್ಲಿ ನಾವು ಸುಖಪಡಲು ಸಿಗುವ ವರ್ಷ ಬಹಳ ಎಂದರೆ ಇಪ್ಪತ್ತು. ಮುಂದೆ ಓದಿ »

’ಸಿನಿಮಾ ಇನ್ನೂ ಮುಗಿದಿಲ್ಲ !’
November 19, 2007 - 11:29am — shreekant.mishrikoti"ಜೀವನ ಸಿನಿಮಾದ ಹಾಗೆ !
ಸುಖಾಂತವೇ ಆಗೋದು ...
ಒಂದು ವೇಳೆ ಸುಖ ಆಗ್ಲಿಲ್ಲ ಅನ್ಸಿದ್ರೆ ...
ತಿಳ್ಕೊಳ್ಳಿ
ಸಿನಿಮಾ ಇನ್ನೂ ಮುಗ್ದಿಲ್ಲ ! "
ಇದು ’ಓಂ ಶಾಂತಿ ಓಂ’-ಹಿಂದಿ ಸಿನೇಮಾದಲ್ಲಿನ ಒಂದು ಡೈಲಾಗ್ .
ಇನ್ನೂ ಒಂದಿದೆ ...
"ನೀವು ನಿಜವಾದ ಒಳ್ಳೇ ಮನಸ್ಸಿನಿಂದ ಏನಾದ್ರೂ ನೀವು ಬಯಸಿದ್ರೆ ಮುಂದೆ ಓದಿ »

ದೇವರು ಮತ್ತು ನಾವು
July 27, 2007 - 7:02pm — ritershivaram”ದೇವರು ಎಲ್ಲಿದ್ದಾನೆ ಬಿಡಿ! ಅವನು ಇದ್ದಿದ್ದರೆ ಇಷ್ಟೆಲ್ಲ ಅನ್ಯಾಯ-ಅನಾಚಾರ ಆಗುತ್ತಿರಲಿಲ್ಲ. ಅವನು ಕಣ್ಮುಚ್ಚಿ ಕುಳಿತಿದ್ದಾನೆ. ಕಲ್ಲಾಗಿದ್ದಾನೆ” ಹೀಗೆ ಹೇಳುವವರಿದ್ದೇವೆ. ಅತೀವ ಕಷ್ಟ ಕಾರ್ಪಣ್ಯಗಳಿಂದ,ಮಾನಸಿಕ ತಳಮಳ,ಹಿಂಸೆ-ಕಿರುಕುಳದಿಂದ ಬೇಸತ್ತಾಗ ನಿಜವಾಗಲೂ ದೇವರು ಎಲ್ಲಿದ್ದಾನೆ? ದೇವರು ಎಂದರೇನು ಚಿಂತಾಕ್ರಾಂತರಾಗುತ್ತೇವೆ...
ಮುಂದೆ ಓದಿ »

- ritershivaram ರವರ ಬ್ಲಾಗ್
- Login or register to post comments
- 344 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಹೊಸ ಚಿಗುರು-ಹಳೆ ಬೇರು
July 18, 2007 - 7:54pm — ritershivaramನಿರಂತರ ಬದಲಾವಣೆಗೆ ತುಡಿಯುವ ಮಾನವನ ಜಗತ್ತಿನಲ್ಲಿ ಪ್ರಕೃತಿಯೊ ಸೇರಿದಂತೆ ಕಾಲದ ಪ್ರವಹಿಸುವಿಕೆ ತನ್ನ ಪ್ರಭಾವ ಬೀರುತ್ತಲೇ ಇರುತ್ತದೆ. ಹೊಸ ನೀರು ಹಳೆಯದರೊಂದಿಗೆ ಬೆರೆತು ಕೆಂಪು ಕೆಂಪಾಗಿ ಕಾಣುತ್ತ ಹಳ್ಳ ಕೊಳ್ಳಗಳಿಂದ ತಳಾತಳದಿಂದ ಕಸಕಡ್ಡಿ ಕೊಳೆಯನೆಲ್ಲ ಮೇಲೆತ್ತಿ ತೆಗೆದು ಕೊಂಡೇ ಹರಿಯತೊಡಗುತ್ತದೆ. ಮುಂದೆ ಓದಿ »

- ritershivaram ರವರ ಬ್ಲಾಗ್
- Login or register to post comments
- 355 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: