ಭೈರಪ್ಪ
ಕವಿತೆ ಅರ್ಥವಾಗೋದಿಲ್ಲ ಬಿಡಿ!
February 7, 2008 - 3:19pm — uniquesupriಮೊನ್ನೆಯೆರಡು ದಿನಗಳಿಂದ ಎಸ್.ಎಲ್.ಭೈರಪ್ಪನವರ "ಗ್ರಹಣ" ಕಾದಂಬರಿಯನ್ನು ಓದುತ್ತಿದ್ದೇನೆ. ಕಾದಂಬರಿಗಳೆಂದರೆ ಕೇವಲ ಮನರಂಜನೆಯ ಸರಕು. ಕಪೋಲ ಕಲ್ಪಿತ ಕಹಾನಿಗಳನ್ನು ಉದ್ದಕ್ಕೆ ಎಳೆದೆಳೆದು ನೂರಾರು ಪುಟಗಳಿಗೆ ವಿಸ್ತರಿಸಿದರೆ ಕಾದಂಬರಿಯಾಗುತ್ತದೆ ಎಂಬ ಭಾವ ಸಹಜವಾದದ್ದು. ಮುಂದೆ ಓದಿ »

- uniquesupri ರವರ ಬ್ಲಾಗ್
- Login or register to post comments
- 255 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಮೂರ್ತಿ ಅನಾವರಣ, ಅಸೂಯೆ ಅನಂತ !
June 28, 2007 - 2:45pm — jaigurujiಮೂರ್ತಿ ಅನಾವರಣ, ಅಸೂಯೆ ಅನಂತ
- ವಾಙ್ಮಯಿ, ಬಿಜಾಪುರ. ಮುಂದೆ ಓದಿ »

’ಆವರಣ’ದ ಬಗ್ಗೆ ವೀಕೆಂಡ್ ಕಾರ್ಯಕ್ರಮ : ಭೈರಪ್ಪ ಬೆಂಗಳೂರಿನಲ್ಲಿ !
June 15, 2007 - 3:50pm — jaigurujiಆವರಣದ ಬಗ್ಗೆ ಬರುವ ರವಿವಾರ(೧೭ ಜೂನ್ ೨೦೦೭) ಜಯನಗರದ ಎಚ್ ಎನ್ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮವಿರುವದಾಗಿ ವಿ.ಕ ದಲ್ಲಿ ಹೋದವಾರ ಓದಿದ ನೆನಪು. ನನಗೆ ವಿವರಗಳು ಚೆನ್ನಾಗಿ ನೆನಪಿಲ್ಲ. ಮುಂದೆ ಓದಿ »

’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?
June 15, 2007 - 2:58pm — jaigurujiನಿನ್ನೆ ಮತ್ತೊಂದು ಆವರಣ ವಿಮರ್ಶಾ ಕೃತಿ ಎಂದು ಹೇಳಿಕೊಳ್ಲ್ವುವ ಪುಸ್ತಕ ಬಿಡುಗಡೆಯಾಗಿದೆ. ಹೆಸರೇ ’ಆವರಣ ಎಂಬ ವಿಕೃತಿ’! ವಾರೇ ವ್ಹಾ!! ಆವರಣಕ್ಕೆ ಬೇಲಿ ಹಾಕುವ ಅನೇಕ ಪ್ರಯತ್ನಗಳಲ್ಲಿ ಇದು ಮತ್ತೊಂದಷ್ಟೆ ವಿನಃ ಬೇರೆನಿಲ್ಲ.
ನನಗನಿಸಿದ್ದು - ಇದೆಲ್ಲಾ popularityಯನ್ನ cash ಮಾಡಿಕೊಳ್ಳುವ ಪ್ರಯತ್ನವಷ್ಟೆ. ಮುಂದೆ ಓದಿ »

ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ
June 14, 2007 - 8:48pm — gangadhargಇವತ್ತು ಯೂಟ್ಯೂಬ್ ನೋಡೋವಾಗ ಸಿಕ್ತು.
[From Youtube]


RSS: