ಛಾಪು
June 13, 2007 - 4:15am

ಸಮಯವೆಂಬ ಮರಳಿನ ಮೇಲೆ ನಿಮ್ಮ ಛಾಪು ಮೂಡಿಸಬೇಕಿದ್ದರೆ ನಿಮ್ಮ ಹೆಜ್ಜೆಗಳು ದೃಢವಾಗಿರಲಿ... (Wings of fire ನಿಂದ ಭಾವಾನುವಾದ)
ವಸಂತ್ ಕಜೆ. Read more about ಛಾಪು
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:

ಸಮಯವೆಂಬ ಮರಳಿನ ಮೇಲೆ ನಿಮ್ಮ ಛಾಪು ಮೂಡಿಸಬೇಕಿದ್ದರೆ ನಿಮ್ಮ ಹೆಜ್ಜೆಗಳು ದೃಢವಾಗಿರಲಿ... (Wings of fire ನಿಂದ ಭಾವಾನುವಾದ)
ವಸಂತ್ ಕಜೆ. Read more about ಛಾಪು
ಶ್ರೀ ಮಹಾಗಣಪತಿ ಮತ್ತು ಶ್ರೀ ಸುಬ್ರಹ್ಮಣ್ಯನ ಪ್ರಾರ್ಥನೆಯ ನಂತರ, ನಾವು ದೇವಿ ಕಮಲಾಂಬಿಕೆಯನ್ನೇ ಧ್ಯಾನಿಸುತ್ತೇವೆ. ಈ ಧ್ಯಾನ ಕೃತಿಯನ್ನು ದೀಕ್ಷಿತರು ೮ನೇ ಮೇಳ ಹನುಮ ತೋಡಿ ರಾಗದಲ್ಲಿ ರಚಿಸಿದ್ದಾರೆ. ಈ ಕೃತಿಯು ತೋಡಿ ರಾಗದ ನಿಷಾದ ಸ್ವರದಿಂದ ಆರಂಭವಾಗುವುದು ಮತ್ತು ಗಾಯಕರನ್ನು ಶುರುವಿನಿಂದಲೇ ಭಕ್ತಿಯ ದಾರಿಗೆ ಎಳೆದುಕೊಂಡುಬಿಡುತ್ತದೆ... ಸ್ವರ ಪ್ರಸ್ತಾರ ಇಡೀ ಕೃತಿಯಲ್ಲಿ, ತೋಡಿ ರಾಗದ ಸಾರವನ್ನು ಪರಿಪೂರ್ಣವಾಗಿ ಬಿಂಬಿಸುತ್ತದೆ. ಸಂಗೀತಗಾರರಿಗೆ ಈ ಕೃತಿ ಹಾಡುವುದೊಂಥರಾ ಆತ್ಮ ತೃಪ್ತಿಕೊಡುತ್ತದೆ.
ಪಲ್ಲವಿ
Read more about ನವಾವರಣ ಕೃತಿಗಳು - ೪