ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ವಿಮರ್ಶೆ

ಅಮೇರಿಕವೆಂಬ ಹೆಣದ ಬಟ್ಟೆ

September 12, 2007 - 4:10am — keshav
ಕಾಗಿನಿಲೆಯವರ 'ಬಿಳಿಯ ಚಾದರ' ಕಾದಂಬರಿ ಓದಿ ಅನಿಸಿದ್ದು: (ಕಾದಂಬರಿಯ shortcomings ಬಗ್ಗೆ, ನ್ಯೂನತೆಗಳ ಬಗ್ಗೆ ನಾನು ಬರೆಯುವುದಿಲ್ಲ, ಅದನ್ನು ಕನ್ನಡದ ವಿಮರ್ಶಕರು ಮಾಡಲಿ - ಅದು ಕಾಗಿನೆಲೆಯವರ ಬೆಳವಣಿಗೆಗೆ ಅಗತ್ಯ ಕೂಡ)
 ಮುಂದೆ ಓದಿ »
  • ಕಾದಂಬರಿ
  • ವಿಮರ್ಶೆ
~.~
  • keshav ರವರ ಬ್ಲಾಗ್
  • Login or register to post comments
  • 423 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೀರಾ ಮಾಧವ ರಾಘವ ಚಿತ್ರದ ಹಾಡುಗಳು

July 18, 2007 - 10:58pm — arunhegde

ಟಿ. ಎನ್. ಸೀತಾರಾಂ ನಿರ್ದೇಶನದ ಬಹು ನಿರೀಕ್ಷಿತ ಮೀರಾ ಮಾಧವ ರಾಘವ ಚಿತ್ರದ ಹಾಡುಗಳು ಹಂಸಲೇಖರವರ ಸಾರಥ್ಯದಲ್ಲಿ ಸೊಗಸಾಗಿ ಮೂಡಿಬಂದಿದೆ. ಈ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಎಲ್ಲವನ್ನೂ ಕನ್ನಡಿಗರೇ ಹಾಡಿರುವುದು ವಿಶೇಷ.  ಮುಂದೆ ಓದಿ »

  • ಚಲನಚಿತ್ರ
  • ವಿಮರ್ಶೆ
~.~
  • arunhegde ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 465 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮುಂಗಾರು ಮಳೆ - ವಿಮರ್ಶೆಗಳು ಮತ್ತು ಭಾವನೆಗಳು

June 14, 2007 - 10:47pm — Sunil Jayaprakash

ಇತ್ತೀಚೆಗೆ, ಅನಿವಾಸಿಗಳು ಮುಂಗಾರು ಮಳೆ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಗಳನ್ನು ವಿಮರ್ಶೆಯ ರೂಪದಲ್ಲಿ ಒಂದು ಒಳ್ಳೆಯ ಬರಹವನ್ನು ನಮಗೆಲ್ಲರಿಗೂ ನೀಡಿದರು. ಅನಿವಾಸಿಗಳ ಆ ವಿಮರ್ಶೆ ಚೆನ್ನಾಗಿದೆ ಎಂದು ಹೇಳುವುದಕ್ಕೆ ನನಗೆ ಎಳ್ಳಷ್ಟು ಅಳುಕಿಲ್ಲ. ಆದರೆ, ನಾನು ಈ ಪ್ರಸ್ತುತ ಬರಹದಲ್ಲಿ, ನನ್ನ ಪ್ರಬುದ್ಧತೆಗೆ ನಿಲುಕುವ ಹಾಗೆ ಈ ವಿಮರ್ಶೆಗಳ ಬಗ್ಗೆ ಇರುವ ಒಂದು ಸಾಮಾನ್ಯ ನೋಡುಗನ(ಸಾನೊ) ಕಾಳಜಿಯನ್ನು ವ್ಯಕ್ತಪಡಿಸಲಿಚ್ಛಿಸುತ್ತೇನೆ. ದಯವಿಟ್ಟು ಈ ಬರಹವನ್ನು ಅನಿವಾಸಿಗಳಾಗಲೀ ಅಥವಾ ಹಂಸಾನಂದಿಯವರಾಗಲೀ ಅಥವಾ ಇನ್ಯಾರೇ ಆಗಲಿ ಇದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಇದು ನೇರವಾಗಿ ಅನಿವಾಸಿಗಳ ಮುಂಗಾರು ಮಳೆಯ ವಿಮರ್ಶೆಗೆ ಸಂಬಂಧಿಸಿದ್ದಲ್ಲ, ಆದರೆ ಆ ಬರಹವನ್ನು ಉದಾಹರಿಸುತ್ತದೆ ಅಷ್ಟೇ. ಅದಕ್ಕಾಗಿಯೇ ಈ ಲೇಖನದ ತಲೆಬರಹ "ವಿಮರ್ಶೆಗಳು ಮತ್ತು ಭಾವನೆಗಳು".  ಮುಂದೆ ಓದಿ »

  • ಕನ್ನಡ
  • ಚಿಂತನೆ
  • ಮುಂಗಾರು ಮಳೆ
  • ವಿಮರ್ಶೆ
  • ಸಾನೊ
~.~
  • Sunil Jayaprakash ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 813 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

"ಆವರಣ ಎಂಬ ಕೆಟ್ಟ ಕೃತಿ ಮತ್ತು ತಲೆಕೆಟ್ಟ ಭೈರಪ್ಪ" - ’ಅಗ್ನಿ’ ಉವಾಚ

June 6, 2007 - 4:30pm — jaiguruji

ನನಗನಿಸ್ತದ ಬಹುಶ: ಅನಂತಮೂರ್ತಿಗಳು ಸೈತ ಈ ಥರದ ವಿಕೃತಿಯನ್ನು ವಿರೋಧಿಸುತ್ತಾರ ಅಂತ!  ಮುಂದೆ ಓದಿ »

  • ಅನಂತಮೂರ್ತಿ
  • ಆವರಣ
  • ಚುರಮುರಿ
  • ಭೈರಪ್ಪ
  • ವಿಮರ್ಶೆ
~.~
  • jaiguruji ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 703 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬುದ್ಧಿಜೀವಿ ಅಂದ್ರ ಬೈದಂಗಾಯ್ತಾ?

May 31, 2007 - 3:08pm — jaiguruji

ಮೊನ್ನೆಯ ಘಟನೆ : ನನ್ನ ಮಿತ್ರನೊಬ್ಬನನ್ನು ಒಬ್ಬ ಸರಿಕರಿಗೆ ಪರಿಚಯಿಸುವಾಗ "ನಮ್ಮ ಗ್ರುಪ್ ನಾಗೇ ಇವ್ರು ಬುದ್ಧಿಜೀವಿ, ಸಿಕ್ಕಾಪಟ್ಟಿ ಓದ್ಯಾರ.." ಇತ್ಯಾದಿ ಹೇಳ್ಲಿಕತ್ತಿದ್ದೆ.  ಮುಂದೆ ಓದಿ »

  • ಬುದ್ಧಿಜೀವಿ
  • ವಿಚಾರವಾದಿ
  • ವಿಮರ್ಶೆ
~.~
  • jaiguruji ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 488 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಹಣವೊಂದನ್ನು ಬಿಟ್ಟು ಬೇರೇನನ್ನೂ ಗಳಿಸದ ವ್ಯವಹಾರವು ಕಳಪೆ ವ್ಯವಹಾರ.

— ಹೆನ್ರಿ ಫೋರ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator