ಪ್ರಚಲಿತ ವಿದ್ಯಮಾನ
ಕರ್ನಾಟಕ(ಬೆಂಗಳೂರು)ದಲ್ಲಿ ರಣಜಿ ಕ್ರಿಕೆಟ್
November 26, 2007 - 2:39pm — sankulಈ ಸಾಲಿನ ರಣಜಿ ಕ್ರಿಕೆಟ್ಟಿನ ಸುಪರ್ ಲೀಗ್ ಪಂದ್ಯಗಳು ಪ್ರಾರಂಭವಾಗಿವೆ ಮತ್ತು ಮೂರನೆಯ ಸುತ್ತಿನ ಪಂದ್ಯಗಳು ಮುಗಿಯುತ್ತಾ ಬಂದಿವೆ. ಇಲ್ಲ, ನಾನು ಈ ಪಂದ್ಯಗಳ ವಿಶ್ಲೇಷಣೆಯನ್ನು ಮಾಡುವದಿಲ್ಲ. ಆದರೆ ಕರ್ನಾಟಕ ಕ್ರಿಕೆಟನ ಇನ್ನೊಂದು ಮುಖವನ್ನು ಪರಿಚಯ ಮಾಡಲು ಪ್ರಯತ್ನಿಸುತ್ತೇನೆ. ಮುಂದೆ ಓದಿ »

ಸವಾಯಿ ಗಂಧರ್ವ ಸಂಗೀತ ಮಹೋತ್ಸವ
November 22, 2007 - 1:59pm — sankulಈ ವರ್ಷದ ಸವಾಯಿ ಗಂಧರ್ವ ಸಂಗೀತ ಮಹೋತ್ಸವ ಡಿಸೆಂಬರ್ ೬ ರಿಂದ ೯ ನೆಯ ತಾರಿಖಿನವರೆಗೆ ಪುಣೆಯಲ್ಲಿ ನಡೆಯಲಿದೆ. ಇದು ಈ ಸಂಗೀತ ಮಹೋತ್ಸವದ ೫೫ನೇಯ ವರ್ಷ. ಪಂಡಿತ ಭೀಮಸೇನ ಜೋಶಿಯವರು ತಮ್ಮ ಗುರುಗಳಾದ ಸವಾಯಿ ಗಂಧರ್ವರ ಸ್ಮರಣೆಯಲ್ಲಿ ಈ ಸಂಗೀತ ಮಹೋತ್ಸವವನ್ನು ಪ್ರಾರಂಭಿಸಿದ್ದರು. ಮುಂದೆ ಓದಿ »

- sankul ರವರ ಬ್ಲಾಗ್
- Login or register to post comments
- 206 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಜಾತಿಕೂಪದಲ್ಲೊಂದು ಪ್ರೀತಿಯ ಹೂವು
September 21, 2007 - 7:30pm — D.S.NAGABHUSHANAಜಾತಿಕೂಪದಲ್ಲೊಂದು ಪ್ರೀತಿಯ ಹೂವು
ಬಿಹಾರದಿಂದ ಮತ್ತೆರಡು ಆಘಾತಕಾರಿ ಸುದ್ದಿಗಳು ಬಂದಿವೆ. ಸರಗಳ್ಳನನ್ನು ಒದ್ದು ಬೈಕ್ಗೆ ಕಟ್ಟಿ ಎಳೆದಾಡಿದ ಈ ಜನ ಈಗ ಹತ್ತು ಜನ ಕಳ್ಳರ ಕಣ್ಣುಗಳನ್ನೇ ಕಿತ್ತುಹಾಕಿದ್ದಾರೆ. ಇನ್ನೂ ಹತ್ತು ಜನ ಕಳ್ಳರನ್ನು ಬಡಿದು ಸಾಯಿಸಿದ್ದಾರೆ. ಇವರಿಗೆ ಒಟ್ಟಿಗೇ ಹತ್ತು ಜನವೇ ಹೇಗೆ ಸಿಗುತ್ತಾರೋ ತಿಳಿಯದು! ಅದೇನೇ ಇರಲಿ, ಇದನ್ನು ಮಾಡಿದವರು ಶ್ರೀಮಂತರೇನಲ್ಲ; ನನ್ನ ನಿಮ್ಮಂತಹ ಜನಸಾಮಾನ್ಯರೇ. ಸದ್ಯಕ್ಕೆ ರಾಜ್ಯವನ್ನು, ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, ಇಡೀ ಭಾರತದಲ್ಲಿ ಅತ್ಯುತ್ತಮ ಮುಖ್ಯಮಂತ್ರಿ ಎಂದು ಹೆಸರಾದ ನಿತೀಶ್ ಕುಮಾರ್ ಆಳುತ್ತಿರುವ ಸಮಯದಲ್ಲೂ ಇಂತಹ ವಿಕ್ಷಿಪ್ತ ಘಟನೆಗಳು ನಡೆಯುತ್ತಿವೆ ಎಂದರೆ? ಬಿಹಾರದ ಈ ವಿಕ್ಷಿಪ್ತತೆಯ ರೋಗ ಅಲ್ಲಿನ ಜಾತಿವಾದಿ ಹಾಗೂ ಜಮೀನ್ದಾರಿ ಸಾಮಾಜಿಕ - ಆರ್ಥಿಕ - ಸಾಂಸ್ಕೃತಿಕ ನೆಲದಲ್ಲಿ ಆಳವಾಗಿ ಬೇರೂರಿದೆ. ಲಾಲೂ ಪ್ರಸಾದ್ ಯಾದವ್ ಇದನ್ನು ಬಳಸಿಕೊಂಡು ತಮ್ಮ ಕೌಟುಂಬಿಕ ರಾಜಕಾರಣಕ್ಕೆ ನೆಲೆ ಮಾಡಿಕೊಂಡರಷ್ಟೆ. ಅವರು ಈ ರೋಗದ ಮೂಲೋತ್ಪಾಟನೆಯ ಯಾವ ಪ್ರಯತ್ನವನ್ನೂ ಮಾಡಲಿಲ್ಲ. ಅದರೆಲ್ಲದರ ಪಾಪದ ಫಲವನ್ನು ಈಗ ನಿತೀಶ್ ಹೊರಬೇಕಿದೆ. ದೀರ್ಘಕಾಲಿಕ ಹತಾಶೆಯಲ್ಲಿ ಬೆಂದ ಜನ ವಿಕ್ಷಿಪ್ತರಾಗದೇ ಇನ್ನೇನಾದಾರು? ಅದೂ ಪೋಲೀಸ್ ವ್ಯವಸ್ಥೆ ಪೂರ್ತಿ ಭ್ರಷ್ಟವಾಗಿ, ಉಳ್ಳವರೊಂದಿಗೆ ಶಾಮೀಲಾಗಿರುವಾಗ? ಮೊನ್ನೆ ಸರಗಳ್ಳನ ಮೇಲೆ ನಡೆದ ದೌರ್ಜನ್ಯದ ಬಗೆಗೆ ಅಲ್ಲಿನ ಪೋಲೀಸ್ ಮೊದಮೊದಲು ಪ್ರತಿಕ್ರಿಯಿಸಿದ್ದು ಉಡಾಫೆಯೊಂದಿಗೇ! ಯಾವುದೇ ವೈಯುಕ್ತಿಕ ದೌರ್ಬಲ್ಯಗಳಿಲ್ಲದ, ಪರಿಶುದ್ಧ ವ್ಯಕ್ತಿತ್ವದ ನಿತೀಶ್ ಕುಮಾರ್ಗೆ (ಇಂತಹವರಿಗೆ ಬಿ.ಜೆ.ಪಿ.ಯೇ ಮಿತ್ರ ಪಕ್ಷವಾಗಬೇಕಾಗಿ ಬಂದಿರುವುದು ಇಂದಿನ ರಾಜಕಾರಣದ ದುರಂತವಾಗಿದೆ!) ಇದೆಲ್ಲವೂ ತಮ್ಮ ಆಳ್ವಿಕೆಯನ್ನು ಕುರಿತಂತೆ ಎಚ್ಚರಿಕೆಯ ಗಂಟೆಗಳಾಗಬೇಕು. ಏಕೆಂದರೆ ಅವರು, ಮೆಗಾ ಅಭಿವೃದ್ಧಿಯ ಜಾಗತೀಕರಣದ ಈ ದಿನಗಳಲ್ಲೂ ಕೇರಳದ ಮುಖ್ಯಮಂತ್ರಿ ಅಚ್ಯುತಾನಂದನ್ ರಂತೆ ಜನಸಾಮಾನ್ಯರ ಕಷ್ಟ - ಸುಖಗಳೊಂದಿಗೆ ಗುರುತಿಸಿಕೊಳ್ಳಬಯಸುವ ಅಪರೂಪದ ರಾಜಕಾರಣಿ. ಮುಂದೆ ಓದಿ »

- D.S.NAGABHUSHANA ರವರ ಬ್ಲಾಗ್
- Login or register to post comments
- 312 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಎಚ್ಚರದಪ್ಪುತ್ತಿರುವ ಮಠಾಧೀಶರೂ, ಅವರ ಜಾತಿ ರಾಜಕಾರಣವೂ...
September 15, 2007 - 1:59pm — D.S.NAGABHUSHANAಎಚ್ಚರದಪ್ಪುತ್ತಿರುವ ಮಠಾಧೀಶರೂ, ಅವರ ಜಾತಿ ರಾಜಕಾರಣವೂ... ಮುಂದೆ ಓದಿ »

ಬರಲಿರುವ ದುರ್ದಿನಗಳ ಮುನ್ಸೂಚನೆಗಳು...
September 7, 2007 - 8:23pm — D.S.NAGABHUSHANAಬರಲಿರುವ ದುರ್ದಿನಗಳ ಮುನ್ಸೂಚನೆಗಳು... ಮುಂದೆ ಓದಿ »


RSS: