Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಕತೆ

ಮರೆಯಲಾರದ ಸಣ್ಣ ಕಥೆಗಳು - ೩ : ರಂಗನಹಳ್ಳಿ ರಾಮ

April 28, 2008 - 10:57pm — hamsanandi

ಈ ಹಿಂದೆ ಒಂದೋ, ಎರಡೋ ನೆನಪಿನಲ್ಲುಳಿದ ಕಥೆಗಳ ಬಗ್ಗೆ ಬರೆದಿದ್ದೆ. ಇವತ್ತು ನೆನಪಿಗೆ ಬಂದ ಕಥೆ ಮಾಸ್ತಿ ವೆಂಕಟೇಶಯ್ಯಂಗಾರರ ’ರಂಗನಹಳ್ಳಿ ರಾಮ’.

ಈ ಕಥೆ ಬ್ರಿಟಿಷರ ಕಾಲದ್ದು. ಮೈಸೂರು ಪ್ರಾಂತ್ಯದಲ್ಲಿ ಒಂದೂರು ರಂಗನಹಳ್ಳಿ. ಅಲ್ಲಿನ ಹಬ್ಬಗಳಲ್ಲಿ ಕೋಲಾಟವಾಡುವ ರೂಢಿ ಇತ್ತು. ಇಂಥ ಸಮಯಗಳಲ್ಲಿ ಅವರು ಆಡುತ್ತಿದ್ದಿದ್ದು ’ಕಣ್ಣಾಮುಚ್ಚೇ ಕಾಡೇಗೂಡೇ ರಂಗನಹಳ್ಳಿ ರಾಮನಹಾಡೇ’ ಎನ್ನುವ ಹಾಡಿಗೆ. ಹಾಡಿನ ಪೂರ್ತಿ ಅರ್ಥ ಯಾರಿಗೂ ತಿಳಿದಿರಲಿಲ್ಲ. ಆದರೆ, ಅದು ತಮ್ಮೂರಿನ ಬಗ್ಗೆ ಬರೆದ ಹಾಡು ಎಂದು ಕಿವಿಮಾತಿನಿಂದರಿತಿದ್ದರು.

ಆದರೆ, ರಂಗನಹಳ್ಳಿಯಲ್ಲಿದ್ದಿದ್ದು ರಾಮನ ಗುಡಿಯಲ್ಲ. ಬದಲಿಗೆ ರಂಗನಾಥನ ಗುಡಿ. ಹಾಗಾಗಿ ಇದೊಂದು ಒಗಟಾಗಿಹೋಗಿತ್ತು.  ಮುಂದೆ ಓದಿ »

  • ಆರ್ಥರ್ ಕಾನನ್ ಡಾಯಲ್
  • ಕತೆ
  • ಮಾಸ್ತಿ ವೆಂಕಟೇಶ ಅಯ್ಯಂಗಾರ್
Ornamental seperator
  • hamsanandi ರವರ ಬ್ಲಾಗ್
  • Login or register to post comments
  • 214 hits
  • Email this blog
  • Delicious
  • Google
  • Yahoo

ಕೊಂದವರು ಯಾರು ಭಾಗ-೨

April 5, 2008 - 10:36am — roopablrao

ಇದರ ಮೊದಲ ಭಾಗ ಇಲ್ಲಿದೆ http://www.sampada.net/blog/roopablrao/03/04/2008/8183 ಇನ್ಸ್ಪೆಕ್ಟರ್ ಶಿವು

ನನ್ನ ಯಾವ ಪ್ರಯತ್ನಗಳೂ ಕೈ ಗೂಡಿಲ್ಲ .

 ಸತ್ತವ ಕ್ರೂರಿಯೇ ಇರಬಹುದು ಅಥವ ರೌಡಿಯೇ ಇರಬಹುದು ಆದರೆ ಕೊಲೆ ಮಾಡಿದವರು ಯಾರು ಎಂದು ತಿಳಿಯದೇ ಫೈಲ್ ಕ್ಲೋಸ್ ಮಾಡುವ ಹಾಗಿಲ್ಲ  ಮುಂದೆ ಓದಿ »

  • ಕತೆ
Ornamental seperator
  • roopablrao ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 368 hits
  • Email this blog
  • Delicious
  • Google
  • Yahoo

ಕೊಂದವರು ಯಾರು

April 3, 2008 - 5:24pm — roopablrao

ವರುಣ್  ಮುಂದೆ ಓದಿ »

  • ಕತೆ
Ornamental seperator
  • roopablrao ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 463 hits
  • Email this blog
  • Delicious
  • Google
  • Yahoo

ಹೊಟ್ಟೆ ಕಿಚ್ಚು

March 21, 2008 - 3:45pm — gururajkodkani

"ಲೋ ಹೊಟ್ಟೆ ಕಿಚ್ಚಿನ ಪಾಪಿ,ಸಾಕು ನಿಲ್ಸೋ ನನ್ಮಗ್ನೇ. ಬರಿ ಅವರು ಇಷ್ಟು ಮಾರ್ಕ್ಸ್ ತಗೊ೦ಡ್ರು,ಇವ್ರ ಅಷ್ಟ ಮಾರ್ಕ್ಸ್ ತಗೊ೦ಡ್ರು, ಥೂ... ಇದೇ ಆಗೊಯ್ತು ನಿನ್ನ ಜೀವನಾ.ಅಲ್ಲಪ್ಪಾ ,ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದಿಯಾ.ಸ೦ತೋಷವಾಗಿರೊದನ್ನ ಬಿಟ್ಟು ....ಅಯ್ಯ್.., ನಾವ್ ನೋಡು ಸೆಕೆ೦ಡ್ ಕ್ಲಾಸ್ ನಲ್ಲಿ ಪಾಸಾಗಿಯೇ ಆರಾಮಾಗಿದೀವಿ" ಎ೦ದ ದೀಪಕ ನವೀನನಿಗೆ.  ಮುಂದೆ ಓದಿ »

  • ಕತೆ
Ornamental seperator
  • gururajkodkani ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 213 hits
  • Email this blog
  • Delicious
  • Google
  • Yahoo

ದೆವ್ವ..............ದೆವ್ವ....................!

February 14, 2008 - 5:10pm — gururajkodkani

ಅದು ಸುಮಾರು ಮಧ್ಯರಾತ್ರಿ ಸಮಯ.ನಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ.ಸಾಮಾನ್ಯವಾಗಿ ನಾನು ರೈಲಿನಲ್ಲಿ ಚೆನ್ನಾಗಿ ನಿದ್ರಿಸುತ್ತೇನೆ.ಆದರೆ ಅದೇಕೋ ಅ೦ದು ನನಗೆ ನಿದ್ದೆ ಬರುತ್ತಿರಲಿಲ್ಲ.ಸುಮ್ಮನೆ ಆಕಳಿಕೆ.ಬೆಕ್ಕಿನ೦ತೆ ಆಕಳಿಸುತಾ ಕಿಟಕಿಯಿ೦ದ ಹೊರ ನೋಡಿದೆ.ಅಮವಾಸ್ಯೆಯ ಕತ್ತಲು’ ಹೊರಗಡೆಯ ದೃಶ್ಯಗಳು ಯಾವುದೂ ಕಾಣುತ್ತಿರಲಿಲ್ಲ.ಸಮಯ ನೋಡಿದೆ.ಹನ್ನೆರಡುವರೆ.ನ  ಮುಂದೆ ಓದಿ »

  • ಅಭಿಪ್ರಾಯ
  • ಕತೆ
  • ಬರಹ
Ornamental seperator
  • gururajkodkani ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 310 hits
  • Email this blog
  • Delicious
  • Google
  • Yahoo
12345ಮುಂದಿನ ›ಕೊನೆಯ »
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator