ಕತೆ
ಮರೆಯಲಾರದ ಸಣ್ಣ ಕಥೆಗಳು - ೩ : ರಂಗನಹಳ್ಳಿ ರಾಮ
April 28, 2008 - 10:57pm — hamsanandiಈ ಹಿಂದೆ ಒಂದೋ, ಎರಡೋ ನೆನಪಿನಲ್ಲುಳಿದ ಕಥೆಗಳ ಬಗ್ಗೆ ಬರೆದಿದ್ದೆ. ಇವತ್ತು ನೆನಪಿಗೆ ಬಂದ ಕಥೆ ಮಾಸ್ತಿ ವೆಂಕಟೇಶಯ್ಯಂಗಾರರ ’ರಂಗನಹಳ್ಳಿ ರಾಮ’.
ಈ ಕಥೆ ಬ್ರಿಟಿಷರ ಕಾಲದ್ದು. ಮೈಸೂರು ಪ್ರಾಂತ್ಯದಲ್ಲಿ ಒಂದೂರು ರಂಗನಹಳ್ಳಿ. ಅಲ್ಲಿನ ಹಬ್ಬಗಳಲ್ಲಿ ಕೋಲಾಟವಾಡುವ ರೂಢಿ ಇತ್ತು. ಇಂಥ ಸಮಯಗಳಲ್ಲಿ ಅವರು ಆಡುತ್ತಿದ್ದಿದ್ದು ’ಕಣ್ಣಾಮುಚ್ಚೇ ಕಾಡೇಗೂಡೇ ರಂಗನಹಳ್ಳಿ ರಾಮನಹಾಡೇ’ ಎನ್ನುವ ಹಾಡಿಗೆ. ಹಾಡಿನ ಪೂರ್ತಿ ಅರ್ಥ ಯಾರಿಗೂ ತಿಳಿದಿರಲಿಲ್ಲ. ಆದರೆ, ಅದು ತಮ್ಮೂರಿನ ಬಗ್ಗೆ ಬರೆದ ಹಾಡು ಎಂದು ಕಿವಿಮಾತಿನಿಂದರಿತಿದ್ದರು.
ಆದರೆ, ರಂಗನಹಳ್ಳಿಯಲ್ಲಿದ್ದಿದ್ದು ರಾಮನ ಗುಡಿಯಲ್ಲ. ಬದಲಿಗೆ ರಂಗನಾಥನ ಗುಡಿ. ಹಾಗಾಗಿ ಇದೊಂದು ಒಗಟಾಗಿಹೋಗಿತ್ತು. ಮುಂದೆ ಓದಿ »

- hamsanandi ರವರ ಬ್ಲಾಗ್
- Login or register to post comments
- 214 hits
- Email this blog



ಕೊಂದವರು ಯಾರು ಭಾಗ-೨
April 5, 2008 - 10:36am — roopablraoಇದರ ಮೊದಲ ಭಾಗ ಇಲ್ಲಿದೆ http://www.sampada.net/blog/roopablrao/03/04/2008/8183 ಇನ್ಸ್ಪೆಕ್ಟರ್ ಶಿವು
ನನ್ನ ಯಾವ ಪ್ರಯತ್ನಗಳೂ ಕೈ ಗೂಡಿಲ್ಲ .
ಸತ್ತವ ಕ್ರೂರಿಯೇ ಇರಬಹುದು ಅಥವ ರೌಡಿಯೇ ಇರಬಹುದು ಆದರೆ ಕೊಲೆ ಮಾಡಿದವರು ಯಾರು ಎಂದು ತಿಳಿಯದೇ ಫೈಲ್ ಕ್ಲೋಸ್ ಮಾಡುವ ಹಾಗಿಲ್ಲ ಮುಂದೆ ಓದಿ »

ಹೊಟ್ಟೆ ಕಿಚ್ಚು
March 21, 2008 - 3:45pm — gururajkodkani"ಲೋ ಹೊಟ್ಟೆ ಕಿಚ್ಚಿನ ಪಾಪಿ,ಸಾಕು ನಿಲ್ಸೋ ನನ್ಮಗ್ನೇ. ಬರಿ ಅವರು ಇಷ್ಟು ಮಾರ್ಕ್ಸ್ ತಗೊ೦ಡ್ರು,ಇವ್ರ ಅಷ್ಟ ಮಾರ್ಕ್ಸ್ ತಗೊ೦ಡ್ರು, ಥೂ... ಇದೇ ಆಗೊಯ್ತು ನಿನ್ನ ಜೀವನಾ.ಅಲ್ಲಪ್ಪಾ ,ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದಿಯಾ.ಸ೦ತೋಷವಾಗಿರೊದನ್ನ ಬಿಟ್ಟು ....ಅಯ್ಯ್.., ನಾವ್ ನೋಡು ಸೆಕೆ೦ಡ್ ಕ್ಲಾಸ್ ನಲ್ಲಿ ಪಾಸಾಗಿಯೇ ಆರಾಮಾಗಿದೀವಿ" ಎ೦ದ ದೀಪಕ ನವೀನನಿಗೆ. ಮುಂದೆ ಓದಿ »

ದೆವ್ವ..............ದೆವ್ವ....................!
February 14, 2008 - 5:10pm — gururajkodkaniಅದು ಸುಮಾರು ಮಧ್ಯರಾತ್ರಿ ಸಮಯ.ನಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ.ಸಾಮಾನ್ಯವಾಗಿ ನಾನು ರೈಲಿನಲ್ಲಿ ಚೆನ್ನಾಗಿ ನಿದ್ರಿಸುತ್ತೇನೆ.ಆದರೆ ಅದೇಕೋ ಅ೦ದು ನನಗೆ ನಿದ್ದೆ ಬರುತ್ತಿರಲಿಲ್ಲ.ಸುಮ್ಮನೆ ಆಕಳಿಕೆ.ಬೆಕ್ಕಿನ೦ತೆ ಆಕಳಿಸುತಾ ಕಿಟಕಿಯಿ೦ದ ಹೊರ ನೋಡಿದೆ.ಅಮವಾಸ್ಯೆಯ ಕತ್ತಲು’ ಹೊರಗಡೆಯ ದೃಶ್ಯಗಳು ಯಾವುದೂ ಕಾಣುತ್ತಿರಲಿಲ್ಲ.ಸಮಯ ನೋಡಿದೆ.ಹನ್ನೆರಡುವರೆ.ನ ಮುಂದೆ ಓದಿ »


RSS: