ವಚನ
ಉಳ್ಳವರು ಶಿವಾಲಯವ ಮಾಡುವರು
May 9, 2008 - 2:47am — hamsanandiಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾದ ಸಂಗತಿ. ಮುಂದೆ ಓದಿ »

ಉಂಟೆಂದಡುನ್ಟು , ಇಲ್ಲ ಎನ್ದಡೆ ಇಲ್ಲ,
November 2, 2007 - 5:06pm — savithruhttp://sampada.net/blog/madhava_hs/29/10/2007/6064
ಈ ಕೊಂಡಿಯಲ್ಲಿ....... "ದ್ವೈತ, ಅದ್ವೈತ, ವಿಶಿಶ್ಟಾದ್ವೈತ - ಯಾವುದು ಸರಿ?", ಎಂಬ ಚರ್ಚೆಯಲ್ಲಿ .
"ಅವೆಲ್ಲ ಸರಿ.. ಯಾವಾಗ.. ಆತ್ಮ ಅಂದ್ರೇನು? ಪರಮಾತ್ಮ ಅಂದ್ರೇನು?.. ಅದು ದಿಟವಾಗ್ಲೂ ಇದ್ಯಾ? ಇಲ್ಲ ಬರೀ ಬುರುಡೆಯ? ಇವೆಲ್ಲ ಪ್ರೆಶ್ನೆಗಳಿಗೆ ಉತ್ರ ಸಿಕ್ಕಿದಾಗ... ಮುಂದೆ ಓದಿ »

ಈ ವಚನ ಬಿಡಿಸ್ತೀರಾ?
October 27, 2007 - 7:23pm — savithruಬಯಲ ರೂಪ ಮಾಡಬಲ್ಲಾತನೆ ಶರಣನು,
ಅ ರೂಪ ಬಯಲ ಮಾಡ ಬಲ್ಲಾತನೇ ಲಿಂಗಾನುಭಾವಿ.
ಬಯಲ ರೂಪ ಮಾಡಲರಿಯದಿದ್ದಡೆ ಎಂತು ಶರಣನೆಂಬೆ
ಆ ರೂಪ ಬಯಲು ಮಾಡಲರಿಯದಿದ್ದಡೆ ಎಂತು ಲಿಂಗಾನುಭಾವಿ ಎಂಬೆ
ಈ ಉಭಯ ಒಂದಾದಡೆ ನಿಮ್ಮಲ್ಲಿ ತೆರಹುನ್ಟೆ ಕೂಡಲಸಂಗಮದೇವ ! ಮುಂದೆ ಓದಿ »

ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?
October 13, 2007 - 10:36am — savithruಸಕಳೇಶ ಮಾದರಸನ ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?
ದೇವರೆದಾರಾವು ಏಳುವೆವಯ್ಯಾ, ದೇವ ಬಿದ್ದರಾವು ಬೀಳುವೆವಯ್ಯಾ,
ದೇವ ಸತ್ತಾರಾವು ಸಾವೆವಯ್ಯಾ, ದೇವ ಬದುಕಿದರಾವು ಬದುಕುವೆವಾಯ್ಯಾ,
ನಾ ಸತ್ತು , ದೇವ ಹಿನ್ದುಳಿದಡೆ ,
ಎನ್ನಿಂದ ಬಿಟ್ಟು ವ್ರತಗೇಡಿಗಳಾರು ಹೇಳಾ, ಸಕಲೇಶ್ವರದೇವಾ.

ಕೂರ್ ಬೇಕೇ ಕೂರ್ ಭಾಗ ೪ – ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜಿ
August 20, 2007 - 2:58pm — Sunil Jayaprakashಸದರಿ ಬರಹ, ಕನ್ನಡದಲ್ಲಿ ವಿಜ್ಞಾನದ ವಿಷಯಗಳನ್ನು ಪಾಠ ಮಾಡುವವರಿಗೆ, ಕನ್ನಡದ ವೈಜ್ಞಾನಿಕ ಬರಹಗಾರರಿಗೆ, ಕನ್ನಡ ಸಾಹಿತ್ಯದ ಮೇಷ್ಟರುಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗಿಡ, ಮರಗಳನ್ನು ಇಷ್ಟಪಡುವವರಿಗೆ ಮೆಚ್ಚುಗೆಯಾಗಬಹುದು. ಸರ್ವಜ್ಞನ ವಚನಗಳ ಮೂಲಕ ನಾವು ಹೇಗೆ ಹುರುಪನ್ನು(Motivation) ಪಡೆದು ಕನ್ನಡದಲ್ಲಿ ವೈಜ್ಞಾನಿಕ ಬರಹಗಳನ್ನು ರೂಪಿಸಬಹುದು ಎಂಬುದನ್ನು ನಿರೂಪಿಸುತ್ತದೆ ಕೂರ್ ಬೇಕೇ ಕೂರಿನ ಕೊನೆಯ ಕಂತು, "ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜೀಸ್". ಮುಂದೆ ಓದಿ »





RSS: