ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಲೇಖನ

ಹಸಿರು ಬೆಳೆಸಿ, ಉಸಿರು ಉಳಿಸೋಣ!

June 5, 2008 - 9:42am — rashmi_pai
 ಮುಂದೆ ಓದಿ »
  • ಲೇಖನ
~.~
  • rashmi_pai ರವರ ಬ್ಲಾಗ್
  • Login or register to post comments
  • 114 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಇ೦ತಹ ಸು೦ದರ ಪ್ರಾತಃಕಾಲದಿ

April 20, 2008 - 12:09pm — ಶ್ರೀಶಕಾರಂತ

ಇ೦ತಹ ಸು೦ದರ ಪ್ರಾತಃಕಾಲದಿ

ಕಣ್ತು೦ಬ ಹಸಿರನ್ನೇ ತು೦ಬಿಕೊ೦ಡು ಬೆಳೆದ ಕವಿ ಕು.ವೆ೦.ಪು. ಪ್ರಕೃತಿಗೆ ಅತಿ ಹತ್ತಿರವಾಗಿ, ಮರಗಿಡಗಳ, ಮಲೆಗಿರಿಗಳ, ನದಿ ತೊರೆಗಳ ಜೊತೆಗಿನ ಒ೦ದು ಸ್ವಾಭಾವಿಕ ಸ೦ಬ೦ಧವನ್ನು ಅನುಭವಿಸಿದವರು. ಅಷ್ಟಲ್ಲದೇ ತಮ್ಮ ಕವಿತೆಗಳಲ್ಲಿ ಅದನ್ನು ಚಿತ್ರಿಸಿ ಕನ್ನಡಿಗರೆಲ್ಲರಿಗೂ ಆ ಆನ೦ದವನ್ನು ಹ೦ಚಿದರು. ಇ೦ತಹ ಅವರ ಅನೇಕ ಕವಿತೆಗಳಲ್ಲಿ ಒ೦ದು, “ಇ೦ತಹ ಸು೦ದರ ಪ್ರಾತಃಕಾಲದಿ” ನನ್ನನ್ನು ತು೦ಬ ಹಿಡಿದಿಟ್ಟಿತು. ಅದನ್ನು ಹ೦ಚಿಕೊಳ್ಳುವ ಒ೦ದು ಪ್ರಯತ್ನ ಇಲ್ಲಿ ಮಾಡಿದ್ದೇನೆ.

ಇದರ ಪ್ರಾರ೦ಭ ಹೀಗಿದೆ,
“ಇ೦ತಹ ಸು೦ದರ ಪ್ರಾತಃಕಾಲದಿ
ಜೀವಿಸುವುದಕಿ೦ತಲು ಬೇರೆಯ ಗುರಿ
ಜೀವಕೆ ಬೇಕಿಲ್ಲ.”
ಬೆಟ್ಟ ಗುಡ್ಡಗಳ, ಕಾಡಿನ ಮಧ್ಯೆಯಿರುವ ಮಲೆನಾಡಿನ ಮನೆಗಳಲ್ಲಿ ಬೆಳಗ್ಗೆಯೆದ್ದು ಮನೆಯಿ೦ದ ಹೊರಗೆ ಬ೦ದರೆ ಯಾವರೀತಿಯ ಪುಳಕ, ಉಲ್ಲಾಸ ಉ೦ಟಾಗುತ್ತದೆ೦ದು ಅನುಭವಿಸಿದರೇ ತಿಳಿಯುವುದು. ಆದರೆ, ಅ೦ತಹ ಪುಳಕವನ್ನು ಕುವೆ೦ಪುರವರ ಅನೇಕ ಕವನಗಳು ನಮಗೆ ಆಗುವ೦ತೆ ಮಾಡುವದರಿ೦ದ, ಮಲೆನಾಡಿನ ಸೊಬಗನ್ನು ಎಲ್ಲಿದ್ದರೂ ಸವಿಯುವ ಅದೃಷ್ಟ ನಮಗೊದಗಿದೆ.
ಒಬ್ಬ ರಸಿಕ ಆನ೦ದದ ಪರಾಕಾಷ್ಟೆಗೆ ಹೋದಾಗ ಏನು ಮಾಡುತ್ತಾನೆ೦ದರೆ, ಆ ಸ್ಥಿತಿಗೆ ಸಾಕ್ಷಿಯಾಗಿ, ಮೌನವಾಗಿ, ಆ ಸ೦ತೋಷದ ಪ್ರವಾಹಕ್ಕೆ ಧಕ್ಕೆಯಾಗದ೦ತೆ ಇದ್ದು ಬಿಡುತ್ತಾನೆ. ಈ ಸ್ಥಿತಿಯನ್ನು ಪ್ರತಿ ಮನುಷ್ಯನೂ ಹೊ೦ದಬೇಕೆನ್ನುವುದೇ ಕವಿಯ ಆಶಯ.  ಮುಂದೆ ಓದಿ »

  • ಲೇಖನ
~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 227 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಮಾಜದ ಇಂದಿನ ರೀತಿ

December 16, 2007 - 6:42am — ಚೈತನ್ಯ ಎಸ್

ನಾನು ತುಂಬಾ ಚಿಕ್ಕವನಿದ್ದಾಗಿನಿಂದ ನೊಡುತ್ತಿದ್ದೀನಿ ಕಾಲ ಬದಲಾವಣೆ ನಮ್ಮ ಮನಸ್ಸಿಗೆ ಗೊತ್ತಿಲ್ಲದಂತೆ ಬದಲಾವಣೆ ಅಗುತ್ತಿದೆ ಅ ಹಿಂದಿನ ಮತ್ತು ಇಂದಿನ ಕಾಲಕ್ಕೆ ಉಡುಗೆ ತೊಡುಗೆ ಭಾವನೆ ಮನಸ್ಸಿನ ಪರಿಕಲ್ಪನೆ ಮಾನವ ಜಗತ್ತಿನ ಹೊಂದಾಣಿಕೆ ಕೇವಲ ಯಂತ್ರದಂತೆ ಬದಲಾಗುತ್ತಿದೆ ನಾವು ಮೊದಲಿನಂತೆ ಎಂದರೆ ನಮ್ಮ ಹಿಂದಿನ ತಲೆಮಾರಿನ ಜೀವನದ ಕಲ್ಪನೆಯನ್ನು ಸಹ ಮಾಡಿ  ಮುಂದೆ ಓದಿ »

  • ಲೇಖನ
~.~
  • ಚೈತನ್ಯ ಎಸ್ ರವರ ಬ್ಲಾಗ್
  • Login or register to post comments
  • 208 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು..

September 28, 2007 - 5:58pm — ritershivaram

ಸೂರ್ಯ ಎಂಬ ಪದವನ್ನೇ  ತಗೆದುಕೊಳ್ಳಿ. ರ್ಯ ಕ್ಕೆ ಬದಲಾಗಿ ರ ಕ್ಕೆ ಯ ಒತ್ತು ಕೊಡುವುದು ಸರಿಯಲ್ಲ.  ಏಕೆನ್ನುತ್ತೀರಾ-  ಸೂರ್ಯ – ಈ ಪದದಲ್ಲಿ ಗಮನಿಸಿದರೆ ನಾವು ಯ ಅಕ್ಷರವನ್ನು ಸಂಪೂರ್ಣವಾಗಿ ಉಚ್ಛರಿಸುತ್ತೇವೆ. ಜೊತೆಗೆ ರ ಅಕ್ಷರವನ್ನು ಅರೆ ಉಚ್ಛರಿಸುತ್ತೇವೆ ಅದಕ್ಕಾಗಿಯೆ ಅರ್ಕಾವೊತ್ತಲ್ಲವೇ...  ಮುಂದೆ ಓದಿ »

  • ಲೇಖನ
~.~
  • ritershivaram ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 388 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನಮ್ಮ ಯುವ ಜನಾಂಗದ ದ್ವಂದ್ವ - (ಸಾಹಿತಿ ಮನು ಅವರ "ಕಥೆಯೊಳಗಿನ ಕಥೆ”- ಒಂದು ಸಾಹಿತ್ಯಕ ಆತ್ಮಕಥನದಿಂದ)

September 12, 2007 - 10:49am — ritershivaram

ನಾನು ಇತ್ತೀಚೆಗೆ ಓದಿ ಮೆಚ್ಚಿಕೊಂಡ “ಮನು” ಅವರ “ಕಥೆಯೊಳಗಿನ ಕಥೆ”- ಒಂದು ಸಾಹಿತ್ಯಕ ಆತ್ಮ ಕಥನದಲ್ಲಿ ಸಾಹಿತಿ ಮನು(ಪಿ.ಎನ್.ರಂಗನ್ ಇವರು ಇಂಜಿನಿಯರ್ ಆಗಿದ್ದು  ಆ ಕ್ಷೇತ್ರದಲ್ಲಿಯೆ ಕೆಲಸ ಮಾಡುತ್ತ, ಉನ್ನತ ಹುದ್ದೆಯಲ್ಲಿದ್ದೂ, ಎಂ.ಎ.ಪದವಿಯನ್ನೂ ಗಳಿಸಿ, ಹಿಂದಿ, ಇಂಗ್ಷೀಷ್, ಸಂಸ್ಕೃತ ಮತ್ತು ಶಾಸನ ಶಾಸ್ತ್ರ ಇವುಗಳಲ್ಲಿ ಪ್ರಾವಿಣ್ಯತೆ ಪಡೆದ ಘನ ವಿದ್ವಾಂಸರು).  ಮುಂದೆ ಓದಿ »

  • ಲೇಖನ
~.~
  • ritershivaram ರವರ ಬ್ಲಾಗ್
  • Login or register to post comments
  • 262 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 9:46am
ಇನ್ನಷ್ಟು


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator