ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಜಾತಿಮತ

Brahmins for Dummies

July 18, 2007 - 5:20pm — ಶ್ಯಾಮ ಕಶ್ಯಪ

ಇಲ್ಲಿ ನಾನು ಏನನ್ನೂ ಉತ್ಪ್ರೇಕ್ಷೆ ಮಾಡಲು ಹೊರಟಿಲ್ಲ. ನಿಮ್ಮ ಜಾತಿ/ಮತಕ್ಕಿಂತ ನನ್ನದು ಹೆಚ್ಚು ಎಂದು ನನಗೆ ವೈಯುಕ್ತಿಕವಾಗಿ ಅನ್ನಿಸಿದ್ದಿಲ್ಲ. ಇಲ್ಲಿರುವುದು ನನಗೆ ಅನ್ನಿಸಿದಂತೆ, ನಾ ಕಂಡಂತೆ ನನ್ನ ಜಾತಿಯ ಕೆಲವು ವಿಚಾರಗಳಷ್ಟೇ.ನ

ನಾನು ಮಲೆನಾಡಿನ ಸ್ಮಾರ್ತ ಬಬ್ಬೂರುಕಮ್ಮೆ ಬ್ರಾಹ್ಮಣ. ನಮ್ಮದು ಯಜುರ್ವೇದ. ನಮ್ಮ ಕಡೆ ಬಬ್ಬೂರುಕಮ್ಮೆ ಬ್ರಾಹ್ಮಣರು ಕಡಿಮೆಯಂತೆ. ಇದ್ದುದರಲ್ಲಿ ಹವ್ಯಕರೇ ಹೆಚ್ಚು ನಮ್ಮ ಕಡೆ. ಅವರನ್ನು ಬಿಟ್ಟರೆ ಕೋಟ, ಕಂದಾವರ, ಶಿವಳ್ಳಿ, ಅಥವ ಮಾಧ್ವಮಣಿಗಳು. ಹೊಯ್ಸಳ ಕರ್ನಾಟಕರು ಇಲ್ಲವೇ ಇಲ್ವಂತೆ...ಹೀಗೆ ಸಾಗುತ್ತದೆ ನಮ್ಮ ಮಲೆನಾಡಿನ ಬ್ರಾಹ್ಮಣ ಪುರಾಣ.

ಬ್ರಾಹ್ಮಣ ಸಾರಂಶ:
೧. ನಿಮಗೆ ಬೇಕೋ ಬೇಡವೋ, ಒಳ್ಳೇದಕ್ಕೋ ಕೆಟ್ಟದ್ದಕ್ಕೋ, ಬ್ರಾಹ್ಮಣರು ಕಳೆದ ಒಂದೆರೆಡು ಸಾವಿರ ವರ್ಷಗಳಿಂದ, ನಾವು ಇಂದು ತಿಳಿದ ಇತಿಹಾಸದಂತೆ, ಭಾರತದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ಪ್ರಮುಖ ಪಾತ್ರವನ್ನು ತೊಟ್ಟಿದ್ದಾರೆ. ಭಾರತೀಯ ಸಮಾಜವು ಯಾವುದಕ್ಕೆ ಸ್ಪಂದಿಸಿದರೂ, ಅದರಲ್ಲಿ ಬ್ರಾಹ್ಮಣರ ಪಾತ್ರ ಎದ್ದುಕಾಣುತ್ತದೆ.
೨. ಸಮಾಜದಲ್ಲೇ ಯಾವುದೇ ಬಗೆಯ ಹೊಸ ಪ್ರಗತಿಯುಂಟಾದರೂ ಅದರ ಉಪಯೋಗವನ್ನು ಪಡೆದವರ ಮಂಚೂಣಿಯಲ್ಲಿ ಬ್ರಾಹ್ಮಣರಿರುತ್ತಾರೆ.  ಮುಂದೆ ಓದಿ »

  • ಅವಲೋಕನ
  • ಜಾತಿಮತ
~.~
  • ಶ್ಯಾಮ ಕಶ್ಯಪ ರವರ ಬ್ಲಾಗ್
  • 35 ಪ್ರತಿಕ್ರಿಯೆಗಳು
  • 1974 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator