23
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಸುದ್ದಿ ಸ್ವಾರಸ್ಯ

ಈಗಲೂ ಇಂಥ ಮಹಾನ್ ಶಾಸಕರು ಇರಲೇ ಬೇಕು!

July 20, 2007 - 9:30pm
ritershivaram

ಪಶ್ವಿಮ ಬಂಗಾಲದ ಬಿರಭೂಮ್ ಜಿಲ್ಲೆಯ ರಾಜನಗರ ಕ್ಷೇತ್ರದ ಫಾವರ್ಡ ಬ್ಲಾಕ್ ಶಾಸಕ ಬಿಜೆಯ್ ಬಾಗ್ದಿ 1987 ರಿಂದ ಸತತ ಎರಡು ಬಾರಿ ರಾಜ್ಯ ವಿಧಾನ ಸಭೆಗೆ  ಆಯ್ಕೆಯಾಗಿದ್ದರು.  ಆದರೆ, ಸಂಸಾರ ನಿಭಾಯಿಸಲು ಕೆಲಸ ಹುಡುಕುತ್ತಾ, ಪ್ರೈಮರಿ ಶಾಲಾ ಶಿಕ್ಷಕರೂ ಆದರು.  ಸ್ಥಳೀಯ ಶಾಸಕನೆಂದು ಯಾವ ರಿಯಾಯಿತಿಯನ್ನೂ ಆತ ಅಪೇಕ್ಷಿಸಲಿಲ್ಲ.  ತಮಗೆ ಶಾಸಕನಾಗಿ ದೊರಕುವ ರೂ.950/ (ಈಗಿನ ಶಾಸಕರಿಗ Read more about ಈಗಲೂ ಇಂಥ ಮಹಾನ್ ಶಾಸಕರು ಇರಲೇ ಬೇಕು!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ರಾಮಸೇತು ರಕ್ಷಿಸುವುದೋ ಶ್ರೀರಾಮನನ್ನೇ ರಕ್ಷಿಸಿಕೊಳ್ಳವುದೋ..

September 13, 2007 - 11:44am
ritershivaram
ಇಂದಿನ ಸುದ್ದಿ ನೋಡಿ, ನಗಬೇಕೋ ಅಳಬೇಕೋ ರಾಮ ರಾಮಾ!. . ರಾಮಸೇತುವನ್ನು ರಕ್ಷಿಸಿ;ದೇಶ ಉಳಿಸಲು ಹೋಗಿ  ಇದೀಗ ನಾವು ಶ್ರೀರಾಮನನ್ನೇ ಉಳಿಸಿಕೊಳ್ಳಲು ಹೆಣಗಬೇಕಿದೆಯಲ್ಲ! ರಾಮನೇ ಇಲ್ಲಾಂದ್ಮೇಲೆ ಶ್ರೀಕೃಷ್ಣ ಇನ್ನೆಲ್ಲಿ?
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಬಂತಿದೋ ಚುನಾವಣೆಯ ಕಾಲ.ತಂತಿದೊ ಸುಭಿಕ್ಷ(ದುರ್ಭಿಕ್ಷ) ಕಾಲ!

April 10, 2008 - 6:46pm
ritershivaram
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಅದೊಂದು ಹೆಡ್ಡಿಂಗ್ ನಾಲ್ಕು ವರ್ಷ ಹಾಳು ಮಾಡ್ತು!

October 19, 2008 - 6:18pm
umeshkumar
ನಾಲ್ಕು ವರ್ಷದ ಹಿಂದಿನ ಕತೆಯಿದು. ಅಲ್ಲಲ್ಲ. ನೈಜ ಘಟನೆ. ಹಿಂದೆ ಎಂಎಲ್ಸಿಯಾಗಿದ್ದು, ಈಗ ಸಚಿವರಾಗಿರುವವರ ಕತೆಯೂ ಹೌದು. ವ್ಯಥೆಯೂ ಹೌದು!
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಲೋಕಾಯುಕ್ತರಿಗೆ ಪರಮಾಧಿಕಾರ: ಮುಖ್ಯ ಮಂತ್ರಿಯ ಕಟುನಿರ್ಧಾರ..?

February 11, 2010 - 5:56pm
ritershivaram

ಇತ್ತೀಚಿನ ವರ್ಷಗಳಲ್ಲಿ ವಿಜಯ ಕರ್ನಾಟಕ ನನ್ನ ಮೆಚ್ಚಿನ ದಿನ ಪತ್ರಿಕೆಯಾಗಿದೆ. ಪತ್ರಿಕೆಯ ಅಂತರ್ಮುಖಿ ಮತ್ತು ಮುಖಾಮುಖಿ ಪುಟದ ಲೇಖನಗಳು ಬಹಳ ಮೆಚ್ಚುಗೆಯಾಗುತ್ತವೆ. ವಿ.ಕ.೨೮ ಜನವರಿ ೨೦೧೦ರ ಸಂಚಿಕೆಯಲ್ಲಿ ಸಂಪಾದಕರ ಅಂಕಣದಲ್ಲಿ(ನೂರೆಂಟು ಮಾತು) "ಮರ್ಜಿಗೆ ಬೀಳದವ ನಾಯಕ, ಉಳಿದವ ಹಿಂಬಾಲಕ" ಎಂಬ ಲೇಖನದಲ್ಲಿ ನಮ್ಮ "ಜನನಾಯಕ"ರುಗಳ ಬಗ್ಗೆ ಹೇಳುತ್ತಾ.... ಕೆಲವರಿರತ್ತಾರೆ ಅವರಿಗೆ ಕಟು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದೇ ಇಲ್ಲ. ಪರಿಣಾಮದ ಭಯ. ಹೀಗಾಗಿ ಅವರು ಯಾವುದೇ ಕಟು ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ...ಇನ್ನು ಮೊರುವರ್ಷ ಸರಕಾರಿ ನೌಕರರಿಗೆ ತುಟ್ಟಿಭತ್ತೆ ನೀಡಲಾಗವುದಿಲ್ಲ, ನಾನು ಅಧಿಕಾರದಲ್ಲಿರುವಷ್ಟು ದಿನ ರೈತರಿಗೆ ಪುಕ್ಕಟ್ಟೆ ವಿದ್ಯುತ್ ನೀಡಲಾಗುವುದಿಲ್ಲ. Read more about ಲೋಕಾಯುಕ್ತರಿಗೆ ಪರಮಾಧಿಕಾರ: ಮುಖ್ಯ ಮಂತ್ರಿಯ ಕಟುನಿರ್ಧಾರ..?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಸರಣಿ: 
ಬ್ಲಾಗ್ ವರ್ಗಗಳು: 
Subscribe to ಸುದ್ದಿ ಸ್ವಾರಸ್ಯ