ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ವಿಜ್ಞಾನ

ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು!

August 8, 2008 - 9:58pm — uniquesupri

‘ಗ್ರಹಣ ಹಿಡಿಯುವ ಸಮಯದಲ್ಲಿ ಊಟ ಮಾಡುವುದಿರಲಿ,
ಒಂದು ಹನಿ ನೀರನ್ನೂ ಕುಡಿಯಬಾರದು.’ ‘ಸೂರ್ಯನಿಗೆ ಗ್ರಹಣ ಅಪಾಯಕಾರಿ ವಿಕಿರಣಗಳು
ಹೊರಬರುತ್ತವೆ, ಮನೆಯಿಂದ ಹೊರಬರಬಾರದು’, ‘ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು,
ನೋಡಿದರೆ ಕಣ್ಣುಗಳು ಹೋಗಿಬಿಡುತ್ತವೆ’, ‘ಗ್ರಹಣ ಹಿಡಿದಾಗ ಮನೆಯಲ್ಲಿನ ನೀರಿನ ತೊಟ್ಟಿ,  ಮುಂದೆ ಓದಿ »

  • ಗ್ರಹಣ
  • ವಿಜ್ಞಾನ
  • ವೈಜ್ಞಾನಿಕ
~.~
  • uniquesupri ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 219 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಲೀಲಾವತಿ

June 20, 2008 - 6:24pm — shylaswamy

ಲೀಲಾವತಿ
ಭಾಸ್ಕರಾಚಾರ್ಯರು ಕನ್ನಡದ ಗಣಿತ ತಜ್ಞರು ಇವರ ’ಲೀಲಾವತಿ ಗ್ರಂಥ’ ಇವರ ಮೇಧಾಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಗಣಿತದ ಜೊತೆಗೆ ಸಾಹಿತ್ಯದ ಬೆಸುಗೆ ಇವರ ವೈಶಿಷ್ಟ್ಯ.  ಮುಂದೆ ಓದಿ »

  • ವಿಜ್ಞಾನ
~.~
  • shylaswamy ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 440 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಕ್ರನಾದ ಶುಕ್ರ?

November 20, 2007 - 3:27am — hamsanandi

ಕೆಲವು ದಿನಗಳ ಹಿಂದೆ ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್ನೆ ಕೇಳಿದ್ದು ನನಗೆ ಆಶ್ಚರ್ಯ ಆಯಿತು. ಯಾಕೆ ಗೊತ್ತೇ? ಗ್ರಹಗಳು ವಕ್ರವಾದರೆ, ಸೂರ್ಯನಿಗೇನು ಚಿಂತೆ ಅಲ್ಲವೇ? Smiling [ಸವಿತೃ, ಸವಿತಾ ಇವೆಲ್ಲ ಸೂರ್ಯನ ಹೆಸರುಗಳೇ!]. ಆಮೇಲನ್ನಿಸಿತು - ಅವರು ಹೀಗೆ ಕೇಳಿದ್ದು ಸರಿಯಾಗೇ ಇದೆ ಅಂತ. ಯಾಕಂದ್ರೆ, ಈ ಗ್ರಹಗಳು ವಕ್ರವಾಗೋದು ಈ ಬಡಪಾಯಿ ಭೂಮಿ (ಅಥವ ಇತರ ಗ್ರಹಗಳ ಮೇಲೆ) ನಿಂತೆ ನೋಡೋರಿಗೆ ಮಾತ್ರ. ಸೂರ್ಯನ ಮೇಲಿಂದ ನಿಂತು ನೋಡಿದರೆ, ವಕ್ರವಾಗೋದು ಸಾಧ್ಯವೇ ಇಲ್ಲ. ಸೂರ್ಯನ ಮೇಲೆ ನಿಂತಂತೂ ನೋಡಕ್ಕಾಗಲ್ಲ, ಇನ್ನು ಬೇರೆ ಗ್ರಹಗಳ ಮೇಲೆ ಯಾರಪ್ಪಾ ಇದಾರೆ ನಿಂತು ನೋಡಕ್ಕೆ ಅನ್ನಬೇಡಿ. ಇವತ್ತಲ್ಲದಿದ್ದರೆ ಇನ್ನೊಂದು ದಿನ ಆ ಪ್ರಯತ್ನವೂ ಯಶಸ್ಸು ಕಾಣುತ್ತೆ ಅನ್ನೋ ನಂಬಿಕೆ ನನ್ನದು.

ಶುಕ್ರನಿಗೆ ವಕ್ರದೃಷ್ಟಿ ಬೀರ್ತಾನೆ ಅನ್ನೊ (ಕು)ಖ್ಯಾತಿ ಅಷ್ಟೇನೂ ಇಲ್ಲ. ಹಾಗೆ ನೋಡಿದರೆ, ಶನಿಗೆ ಆ ಪಟ್ಟ ಸಿದ್ಧವಾಗಿಹೋಗಿದೆ. ರಾಮೇಶ್ವರಕ್ಕೆ ಹೋದ್ರೂ ಶನೀಶ್ವರ ಬಿಡ ಅನ್ನೋ ಗಾದೆ ಕೇಳಿದೀರಲ್ಲ. ಆದ್ರೆ, ನಿಜ ಹೇಳ್ಬೇಕೂಂದ್ರೆ, ಶನಿ ಅಂದ್ರೆ ಒಂದು ಪಾಪದ ಪ್ರಾಣಿ. ಬೇಡ. ಪ್ರಾಣಿ ಅಲ್ಲ. ಪಾಪದ ಗ್ರಹ ಅನ್ನೋಣ. ಅದರ ಹೆಸರಲ್ಲೇ ಅದು ಗೊತ್ತಾಗತ್ತೆ. ಅದು ನಿಜವಾಗಿ ಶನೀಶ್ವರನಲ್ಲ. ಶನೈಶ್ಚರ. ಶನೈ: ಚರತಿ ಅಯಂ ಇತಿ ಶನೈಶ್ಚರಃ. ಈ ಗ್ರಹ ನಿಧಾನವಾಗಿ(ಶನೈ:) ಹೋಗುತ್ತೆ (ಚರತಿ), ಅದಕ್ಕೆ ಅವನು ಶನೈಶ್ಚರ. ಅಷ್ಟೇ. ಆಕಾಶದಲ್ಲಿ ಯಾವುದೇ ಒಂದು ಜಾಗದಿಂದ ಹೊರಟು, ಮತ್ತೆ ಅದೇ ಜಾಗಕ್ಕೆ ಮರಳಿ ಬರೋದಕ್ಕೆ ಶನಿಗೆ ಮೂವತ್ತು ವರ್ಷ ಬೇಕು. ಅದೇ ಕೆಲಸ ಮಾಡೋದಕ್ಕೆ ಗುರುವಿಗೆ ಹನ್ನೆರಡು ವರ್ಷ ಬೇಕು. ಅಂದಹಾಗೆ, ಭಾರತದಲ್ಲಿ ಅರವತ್ತು ವರ್ಷಗಳ ಸಂವತ್ಸರ ಚಕ್ರ ಇದೆಯಲ್ಲ, ಅದು ಇವೆರಡರ ಮೇಲೇ ನಿಂತಿರೋದು. ಉದಾಹರಣೆಗೆ, ಈ ಇವತ್ತು ಶನಿ, ಗುರು ಎರಡೂ, ಆಕಾಶದಲ್ಲಿ ಒಂದಕ್ಕೊಂದಕ್ಕೆ ಹತ್ತಿರವಾಗಿ, ಎರಡೂ, ಜ್ಯೇಷ್ಟಾ ನಕ್ಷತ್ರದ ಹತ್ತಿರ ಇದೆ ಅಂತ ಇಟ್ಟುಕೊಳ್ಳಿ. (ಸುಮ್ಮನೆ ಇಟ್ಟುಕೊಳ್ಳಿ. ಯಾವ ನಕ್ಷತ್ರವಾದರೂ ಆಗಿರಬಹುದು. ಮೇಷ ವೃಷಭವೇ ಮೊದಲಾದ ರಾಶಿಚಕ್ರದಲ್ಲಿ ಅತೀ ಪ್ರಕಾಶಮಾನವಾದ ನಕ್ಷತ್ರ ಜ್ಯೇಷ್ಟಾ. ಅದಕ್ಕೇ ಅದರ ಉದಾಹರಣೆ ತೆಗೆದುಕೊಂಡೆನಷ್ಟೆ. ಇರಲಿ). ಮತ್ತೆ ಸುಮಾರು ಮೂವತ್ತು ವರ್ಷಗಳ ಬಳಿಕ ಶನಿ ಅಲ್ಲೇ ಬಂದಿರುತ್ತಾನೆ. ಹಾಗೇ ಅರವತ್ತು ವರ್ಷಗಳ ನಂತರವೂ ಅಲ್ಲೇ ಇರುತ್ತಾನೆ. ಈ ಅರವತ್ತು ವರ್ಷಗಳಲ್ಲಿ ಗುರು ಆಕಾಶದ ಸುತ್ತ ಐದು ಬಾರಿ ಪ್ರದಕ್ಷಿಣೆ ಮಾಡಿ, ಮತ್ತೆ ಜ್ಯೇಷ್ಟಾ ನಕ್ಷತ್ರದ ಬಳಿಯೇ ಬರುತ್ತಾನೆ. ಹಾಗಾಗಿ, ಪ್ರಭವ ವಿಭವ ಮೊದಲಾದ ಸಂವತ್ಸರ ಚಕ್ರ ಆಕಾಶದಲ್ಲಿ ಗುರುಶನಿಗಳು ಒಟ್ಟಿಗೆ ಕಾಣಿಸಿಕೊಳ್ಳುವ ಘಟನೆಯನ್ನಾಧರಿಸಿದೆ. ತಿಳೀತಲ್ಲ?  ಮುಂದೆ ಓದಿ »

  • ಇತಿಹಾಸ
  • ಜ್ಞಾನವಾಹಿನಿ
  • ವಿಜ್ಞಾನ
  • ಸ್ವಾರಸ್ಯ
  • ಹರಟೆ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 668 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂರ್ ಬೇಕೇ ಕೂರ್ ಭಾಗ ೪ – ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜಿ

August 20, 2007 - 2:58pm — Sunil Jayaprakash

ಸದರಿ ಬರಹ, ಕನ್ನಡದಲ್ಲಿ ವಿಜ್ಞಾನದ ವಿಷಯಗಳನ್ನು ಪಾಠ ಮಾಡುವವರಿಗೆ, ಕನ್ನಡದ ವೈಜ್ಞಾನಿಕ ಬರಹಗಾರರಿಗೆ, ಕನ್ನಡ ಸಾಹಿತ್ಯದ ಮೇಷ್ಟರುಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗಿಡ, ಮರಗಳನ್ನು ಇಷ್ಟಪಡುವವರಿಗೆ ಮೆಚ್ಚುಗೆಯಾಗಬಹುದು. ಸರ್ವಜ್ಞನ ವಚನಗಳ ಮೂಲಕ ನಾವು ಹೇಗೆ ಹುರುಪನ್ನು(Motivation) ಪಡೆದು ಕನ್ನಡದಲ್ಲಿ ವೈಜ್ಞಾನಿಕ ಬರಹಗಳನ್ನು ರೂಪಿಸಬಹುದು ಎಂಬುದನ್ನು ನಿರೂಪಿಸುತ್ತದೆ ಕೂರ್ ಬೇಕೇ ಕೂರಿನ ಕೊನೆಯ ಕಂತು, "ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜೀಸ್".  ಮುಂದೆ ಓದಿ »

  • ಅಚ್ಚಗನ್ನಡ
  • ಕನ್ನಡಿಗರ ಊಟ
  • ಕನ್ನಡಿಗರ ಮದುವೆ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 644 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂರ್ ಬೇಕೇ ಕೂರ್ - ಭಾಗ ೩ (ಕನ್ನಡಿಗರ ಊಟ)

August 5, 2007 - 1:58pm — Sunil Jayaprakash

ಗೆಳೆಯರೇ, ಕನ್ನಡಿಗರ ಮದುವೆ ಹೇಗಿರತ್ತೆ ಎನ್ನುವುದರ ಸಾಂಪಲ್ ಈಗಾಗಲೇ ನೋಡಿರುವಿರಷ್ಟೇ. ಈಗ "ಕೂರ್ ಬೇಕೇ ಕೂರ್" ಮೂರನೆ ಕಂತಾಗಿ "ಕನ್ನಡಿಗರ ಊಟ".  ಮುಂದೆ ಓದಿ »

  • ಅಚ್ಚಗನ್ನಡ
  • ಕನ್ನಡಿಗರ ಊಟ
  • ಕನ್ನಡಿಗರ ಮದುವೆ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 724 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator