ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಸರ್ವಜ್ಞ

ತನ್ನಂತೆ ಪರರು

January 28, 2008 - 11:28pm — hamsanandi

ಅನ್ನವನು ಇಕ್ಕುವುದು ನನ್ನಿಯನು ನುಡಿಯುವುದು
ತನ್ನಂತೆ ಪರರ ಬಗೆದಡೆ ಕೈಲಾಸ
ಬಿನ್ನಾಣವಕ್ಕು ಸರ್ವಜ್ಞ!

ಸರ್ವಜ್ಞನ ಈ ವಚನ ಬಹಳ ಜನರಿಗೆ ತಿಳಿದದ್ದೇ. ಆದರೆ ತನ್ನಂತೆ ಪರರು ಎಂದು ಬಗೆಯುವುದರಲ್ಲಿ ಮಾತ್ರ ಸ್ವಲ್ಪ ಹಿಂದೇಟು ಹಾಕುತ್ತೇವಷ್ಟೇ!

ಈ ರೀತಿ ಒಳ್ಳೆಯ ಮಾತುಗಳು ಎಲ್ಲಾ ಭಾಷೆಗಳಲ್ಲಿಯೂ ಬಂದಿರುವಂತಹವೇ. ಹೇಳುವ ಪರಿಯಲ್ಲಿ ತುಸು ವ್ಯತ್ಯಯವಿರಬಹುದಷ್ಟೇ. ಇವತ್ತು ಬೆಳಗ್ಗೆ ಸಂವೇದನೆ ಕಾರ್ಯಕ್ರಮದಲ್ಲಿ (ಉದಯ ಟಿವಿ) ಈಶ್ವರ ದೈತೋಟ ಅವರು ಮತ್ತೂರು ಕೃಷ್ಣಮೂರ್ತಿ ಅವರೊಡನೆ ಮಾತಾಡುತ್ತಿದ್ದರು. ಆಗ ಕೃಷ್ಣಮೂರ್ತಿ ಅವರು ಹೇಳಿದ ಒಂದು ಸುಭಾಷಿತಕ್ಕೂ, ಸರ್ವಜ್ಞನ ವಚನಕ್ಕೂ ಇರುವ ಹೋಲಿಕೆ ಕಂಡು ಬರೆಯೋಣವೆನ್ನಿಸಿತು.  ಮುಂದೆ ಓದಿ »

  • ನಲ್ನುಡಿ
  • ಸರ್ವಜ್ಞ
~.~
  • hamsanandi ರವರ ಬ್ಲಾಗ್
  • Login or register to post comments
  • 212 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂರ್ ಬೇಕೇ ಕೂರ್ ಭಾಗ ೪ – ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜಿ

August 20, 2007 - 2:58pm — Sunil Jayaprakash

ಸದರಿ ಬರಹ, ಕನ್ನಡದಲ್ಲಿ ವಿಜ್ಞಾನದ ವಿಷಯಗಳನ್ನು ಪಾಠ ಮಾಡುವವರಿಗೆ, ಕನ್ನಡದ ವೈಜ್ಞಾನಿಕ ಬರಹಗಾರರಿಗೆ, ಕನ್ನಡ ಸಾಹಿತ್ಯದ ಮೇಷ್ಟರುಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗಿಡ, ಮರಗಳನ್ನು ಇಷ್ಟಪಡುವವರಿಗೆ ಮೆಚ್ಚುಗೆಯಾಗಬಹುದು. ಸರ್ವಜ್ಞನ ವಚನಗಳ ಮೂಲಕ ನಾವು ಹೇಗೆ ಹುರುಪನ್ನು(Motivation) ಪಡೆದು ಕನ್ನಡದಲ್ಲಿ ವೈಜ್ಞಾನಿಕ ಬರಹಗಳನ್ನು ರೂಪಿಸಬಹುದು ಎಂಬುದನ್ನು ನಿರೂಪಿಸುತ್ತದೆ ಕೂರ್ ಬೇಕೇ ಕೂರಿನ ಕೊನೆಯ ಕಂತು, "ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜೀಸ್".  ಮುಂದೆ ಓದಿ »

  • ಅಚ್ಚಗನ್ನಡ
  • ಕನ್ನಡಿಗರ ಊಟ
  • ಕನ್ನಡಿಗರ ಮದುವೆ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 670 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೂರ್ಖರನ್ನು ಕುರಿತಾದ ಸರ್ವಜ್ಞನ ವಚನಗಳು

August 6, 2007 - 10:31pm — Sunil Jayaprakash

ಗೆಳೆಯರೆ, ಇತ್ತೀಚೆಗೆ ನಾನು ಸರ್ವಜ್ಞನ ವಚನಗಳನ್ನು ಓದ್ತಾ ಇದ್ದೀನಿ. ಅದರಿಂದ ಏನೇನೆಲ್ಲಾ ಅನಾಹುತ ಆಗಿದೆ/ಆಗ್ತಾ ಇದೆ/ಆಗುವುದರಲ್ಲಿದೆ ಅಂತ ಸಂಪದಿಗರಿಗೆ ಈಗಾಗಲೇ ತಿಳಿದಿರಬೇಕಷ್ಟೇ Laughing out loud. ಸರ್ವಜ್ಞನ ವಚನಗಳು ಹೇಗೆ ಅಂದರೆ, ಕೆಲವೊಂದು ಸುಮ್ಮನೆ ಓದಿಸಿಕೊಂಡು ಹೋಗುತ್ತದೆ, ಕೆಲವು ಸಿಕ್ಕಾಪಟ್ಟೆ ಬೋರ್ ಹಿಡಿಸುತ್ತೆ, ಕೆಲವೊಂದು ಆಲೋಚನೆಗೆ ಗುರಿಮಾಡುತ್ತದೆ. ಆದರೆ ಸದರಿ ಬ್ಲಾಗಿನಲ್ಲಿ ಇರುವುದು ಸಿಕ್ಕಾಪಟ್ಟೆ ಮಜಾ ಕೊಡುವಂತಹ ವಚನಗಳು. ಇತ್ತೀಚೆಗೆ ಸಂಪದದಲ್ಲಿ ಇವುಗಳ ಪ್ರಸ್ತಾಪ ತುಂಬ ಬೇಕೇ ಬೇಕಾಗಿತ್ತು ಎಂದೆನಿಸಿ ಈ ಪುಟಾಣಿ ಬ್ಲಾಗ್ Smiling  ಮುಂದೆ ಓದಿ »

  • ಮೂರ್ಖ
  • ವಚನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 745 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂರ್ ಬೇಕೇ ಕೂರ್ - ಭಾಗ ೩ (ಕನ್ನಡಿಗರ ಊಟ)

August 5, 2007 - 1:58pm — Sunil Jayaprakash

ಗೆಳೆಯರೇ, ಕನ್ನಡಿಗರ ಮದುವೆ ಹೇಗಿರತ್ತೆ ಎನ್ನುವುದರ ಸಾಂಪಲ್ ಈಗಾಗಲೇ ನೋಡಿರುವಿರಷ್ಟೇ. ಈಗ "ಕೂರ್ ಬೇಕೇ ಕೂರ್" ಮೂರನೆ ಕಂತಾಗಿ "ಕನ್ನಡಿಗರ ಊಟ".  ಮುಂದೆ ಓದಿ »

  • ಅಚ್ಚಗನ್ನಡ
  • ಕನ್ನಡಿಗರ ಊಟ
  • ಕನ್ನಡಿಗರ ಮದುವೆ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 746 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕೂರ್ ಬೇಕೇ ಕೂರ್ - ಭಾಗ ೨ (ಕನ್ನಡಿಗರ ಮದುವೆ)

July 23, 2007 - 2:11pm — Sunil Jayaprakash

ಈ ಬ್ಲಾಗಿನ ಮೊದಲ ಕಂತು ಇಲ್ಲಿದೆ, "ಸರ್ವಜ್ಞ ಮತ್ತು ಹಂಸಲೇಖ - ಭಾಗ ೧". "ಕೂರ್ ಬೇಕೇ ಕೂರ್" ಬ್ಲಾಗಿನ ಹರಿವನ್ನು ಹೆಚ್ಚಿಸುತ್ತಾ ಅದರ ಎರಡನೆಯ ಕಂತು "ಕನ್ನಡಿಗರ ಮದುವೆ".  ಮುಂದೆ ಓದಿ »

  • ಅಚ್ಚಗನ್ನಡ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 657 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator