ಯೋಚನೆ
ಅನಿಸುತಿದೆ ಯಾಕೋ ಇಂದು...
August 28, 2007 - 11:18pm — kalpanaಬೆಂಗಳೂರಿನಿಂದ ರಜೆ ಮುಗಿಸಿ ಹಿಂತಿರುಗಿ ಸುಮಾರು ವಾರವಾಯ್ತು. ಮನೆಯಲ್ಲಿ ತೆರೆದಿರುವ ಸೂಟುಕೇಸು ನೋಡುತ್ತಾ ಏನೋ ಒಂಥರ ಡಿಪ್ರೆಶನ್. ಅಯ್ಯೋ, ಹೋಗಿಬಂದಿದ್ದು ಆಗೇ ಹೋಯ್ತೇ ಎಂಬ ವ್ಯಥೆ. ಅಲ್ಲಿಯವರೊಡನೆ ಬೆರೆತು ಕಳೆದ ಕ್ಷಣಗಳ ನೆನಪು. ಹೀಗೆ ಬಾಧೆ ಪಡುವ ಬದಲು ಯಾಕೆ ಸುಮ್ಮನೆ ವಾಪಸ್ಸು ಹೋಗಿಬಿಡಬಾರದು? ಏನಿದೆ ಈ ಸುಡುಗಾಡು ನೆಲದಲ್ಲಿ ಅಂತಹ ಮೋಡಿ? ಮುಂದೆ ಓದಿ »

ನಾವೆಂಥಾ ಜನ!
July 25, 2007 - 10:08am — ಶ್ಯಾಮ ಕಶ್ಯಪಅಲ್ಲಾ ಗುರು,
ಬಂಜಗೆರೆ ಬರೆದರೆ ಇವರು ಮಾಡುತ್ತಿರುವುದೆಲ್ಲ ಊಹಾಪೋಹ, ತಮಗೆ ಬೇಕಾದನ್ನಷ್ಟೇ ತೆಗೆದು ಮಿಕ್ಕವುಗಳ ಬಗ್ಗೆ ಬೇಕಂತಲೇ ದೃಷ್ಟಿ ಹರಿಸಿಲ್ಲ ಎನ್ನುವ ನಾವು (ನಾನಲ್ಲ, ನಮ್ಮಲ್ಲಿ ಕೆಲವರು) ಭೈರಪ್ಪ ಬರೆದಾಗ ಇದು "ಸಂಪೂರ್ಣ ಸತ್ಯ" ಎಂದು ನಂಬುವುದೇಕೆ? ಮುಂದೆ ಓದಿ »

"ಕುವೆಂಪು ಕವಿಯೇ ಅಲ್ಲ"
July 23, 2007 - 5:46pm — anivaasiಪೂರ್ಣಚಂದ್ರ ತೇಜಸ್ವಿಯವರ "ಅಣ್ಣನ ನೆನಪು" ಪುಸ್ತಕದಲ್ಲಿ ಕುವೆಂಪುರವರ "ರಾಮಾಯಣ ದರ್ಶನಂ" ಗೆ ಜ್ಞಾನಪೀಠ ಪ್ರಶಸ್ತಿ ಬಂದ ಹೊತ್ತಿನ ಬಗ್ಗೆ ಪ್ರಸ್ತಾಪವಿದೆ. "ರಾಮಾಯಣ ದರ್ಶನಂ ಗಾತ್ರದಲ್ಲಿ ಮಾತ್ರ ಮಹಾಕಾವ್ಯ. ಮುಂದೆ ಓದಿ »

- anivaasi ರವರ ಬ್ಲಾಗ್
- Login or register to post comments
- 418 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: