ಬರಹಗಾರನಿಗಿರಬೇಕಾದ ಅತ್ಯುಚ್ಚ ನಿಷ್ಠೆಯೆಂದರೆ ಭಾಷೆಗಿರುವ ಅವನ ಒಲವು.

— ಜೇಮ್ಸ್ ಬ್ರಾಡ್‌ಸ್ಕಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಯೋಚನೆ

ಹದಿವಯಸ್ಸಿನ ನೆನಪಿನ ಕೆಲವು ಪುಟಗಳು

ಯಾಕೆ ಇದ್ದಕಿದ್ದಂತೆ ಮನಸು ಚಂಚಲವಾಗಿದೆ. ಯಾರನ್ನು ನೋಡಿದರೂ ಎನೋ ಕಲ್ಪನೆ ಕನಸು ಓರಗೆಯ ಹುಡುಗರಲ್ಲಿ ಇಷ್ಟು ದಿನ ಇದ್ದ ಆ ಆತ್ಮೀಯತೆಯ ಸೆಳಕು ಎಲ್ಲಿಗೆ ಹೋಯಿತು . ಯಾಕೋ ಏನೋ ದೊಡ್ಡ ಕಂದರ ಏರ್ಪಟ್ಟಿದೆ ಅಂತ ಅನಿಸುತ್ತಿದೆ
-----------------------------------------------------------------------------------------  ಮುಂದೆ ಓದಿ »

ಅನಿಸುತಿದೆ ಯಾಕೋ ಇಂದು...

ಬೆಂಗಳೂರಿನಿಂದ ರಜೆ ಮುಗಿಸಿ ಹಿಂತಿರುಗಿ ಸುಮಾರು ವಾರವಾಯ್ತು. ಮನೆಯಲ್ಲಿ ತೆರೆದಿರುವ ಸೂಟುಕೇಸು ನೋಡುತ್ತಾ ಏನೋ ಒಂಥರ ಡಿಪ್ರೆಶನ್. ಅಯ್ಯೋ, ಹೋಗಿಬಂದಿದ್ದು ಆಗೇ ಹೋಯ್ತೇ ಎಂಬ ವ್ಯಥೆ. ಅಲ್ಲಿಯವರೊಡನೆ ಬೆರೆತು ಕಳೆದ ಕ್ಷಣಗಳ ನೆನಪು. ಹೀಗೆ ಬಾಧೆ ಪಡುವ ಬದಲು ಯಾಕೆ ಸುಮ್ಮನೆ ವಾಪಸ್ಸು ಹೋಗಿಬಿಡಬಾರದು? ಏನಿದೆ ಈ ಸುಡುಗಾಡು ನೆಲದಲ್ಲಿ ಅಂತಹ ಮೋಡಿ?  ಮುಂದೆ ಓದಿ »

ನಾವೆಂಥಾ ಜನ!

ಅಲ್ಲಾ ಗುರು,
ಬಂಜಗೆರೆ ಬರೆದರೆ ಇವರು ಮಾಡುತ್ತಿರುವುದೆಲ್ಲ ಊಹಾಪೋಹ, ತಮಗೆ ಬೇಕಾದನ್ನಷ್ಟೇ ತೆಗೆದು ಮಿಕ್ಕವುಗಳ ಬಗ್ಗೆ ಬೇಕಂತಲೇ ದೃಷ್ಟಿ ಹರಿಸಿಲ್ಲ ಎನ್ನುವ ನಾವು (ನಾನಲ್ಲ, ನಮ್ಮಲ್ಲಿ ಕೆಲವರು) ಭೈರಪ್ಪ ಬರೆದಾಗ ಇದು "ಸಂಪೂರ್ಣ ಸತ್ಯ" ಎಂದು ನಂಬುವುದೇಕೆ?  ಮುಂದೆ ಓದಿ »

"ಕುವೆಂಪು ಕವಿಯೇ ಅಲ್ಲ"

ಪೂರ್ಣಚಂದ್ರ ತೇಜಸ್ವಿಯವರ "ಅಣ್ಣನ ನೆನಪು" ಪುಸ್ತಕದಲ್ಲಿ ಕುವೆಂಪುರವರ "ರಾಮಾಯಣ ದರ್ಶನಂ" ಗೆ ಜ್ಞಾನಪೀಠ ಪ್ರಶಸ್ತಿ ಬಂದ ಹೊತ್ತಿನ ಬಗ್ಗೆ ಪ್ರಸ್ತಾಪವಿದೆ. "ರಾಮಾಯಣ ದರ್ಶನಂ ಗಾತ್ರದಲ್ಲಿ ಮಾತ್ರ ಮಹಾಕಾವ್ಯ.  ಮುಂದೆ ಓದಿ »

Syndicate content