ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸ್ವಾತಂತ್ರ್ಯ

ನಿನ್ನ ಇಡೀ ವ್ಯಕ್ತಿತ್ವವೇ ನನ್ನ ನೆಮ್ಮದಿ...(ಭಾಗ 2)

Love

ಪ್ರೀತಿ ಎಂದರೇನು?

ಜೀವನ ಎಂದರೇನು? ಎಂಬುದನ್ನು ಪದಗಳಲ್ಲಿ ಹಿಡಿದಿಡುವಷ್ಟೇ ಕಷ್ಟವಾದ ಕೆಲಸ ಪ್ರೀತಿ ಎಂದರೇನು ಎಂಬುದನ್ನು ವಿವರಿಸುವುದು. ಜೀವನವೇ ಪ್ರೀತಿ. ಪ್ರೀತಿಯೇ ಜೀವನ. ಅದಕ್ಕಾಗಿಯೇ ಹಿರಿಯರು "ಒಲವೇ ಜೀವನ ಸಾಕ್ಷಾತ್ಕಾರ" ಎಂದಿರುವುದು.  ಮುಂದೆ ಓದಿ »

Syndicate content