ಕ್ರಿಕೆಟ್
ಭಾರತೀಯ ಕ್ರಿಕೆಟ್ ಇತಿಹಾಸದ ಸುವರ್ಣ ದಿನ ಸ್ಮರಣೆ
June 25, 2008 - 3:38pm — shashikannadaಜೂನ್ 25, 1983, ನಿಸ್ಸಂದೇಹವಾಗಿ ಭಾರತೀಯ ಕ್ರಿಕೆಟ್ ಇತಿಹಾಸದ ಸುವರ್ಣ ದಿನ. ಮುಂದೆ ಓದಿ »

- shashikannada ರವರ ಬ್ಲಾಗ್
- Login or register to post comments
- 90 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಬಜ್ಜಿ-ಶ್ರೀಶಾಂತ್
April 30, 2008 - 8:17am — ಗಣೇಶಪೆಟ್ಟು ತಿಂದುದು ಶ್ರೀಶಾಂತ್, ಹೊಡೆದ ಹರ್ಭಜನ್ ‘ಬಜ್ಜಿ’ ಹೇಗಾದ?
‘ಹರ್’ಭಜನ್ ಸತತ ಸೋಲಿನಿಂದ ‘ಹಾರ್’ಭಜನ್ ಆಗಿ, ಶ್ರೀಶಾಂತ್ಗೆ ‘ಹಾರರ್’ ಭಜನ್ ಆಗಿ ಮಾರ್ಪಟ್ಟದ್ದು ಬಹಳ ಬೇಸರದ ಸಂಗತಿ. ಮುಂದೆ ಓದಿ »

- ಗಣೇಶ ರವರ ಬ್ಲಾಗ್
- Login or register to post comments
- 213 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕರ್ನಾಟಕದಲ್ಲಿ ಹುಟ್ಟಬಾರದಿತ್ತು..
January 27, 2008 - 4:06pm — ಗಣೇಶ ವಿಶ್ವದ ಶ್ರೇಷ್ಠ ಸ್ಪಿನ್ನರ್ ಗಳಾದ ಚಂದ್ರಶೇಖರ್,ಹಾಗೂ ಪ್ರಸನ್ನರನ್ನು ನೋಡಿದ ನಾವು ಕುಂಬ್ಲೆಯನ್ನು ಸ್ಪಿನ್ನರ್ ಎಂದು ಒಪ್ಪಲು ರೆಡಿಯಿರಲಿಲ್ಲ.
ಹೆಚ್ಚಿನ ಬಾರಿ ಅನಗತ್ಯ ಕಾರಣಕ್ಕೆ ಟೀಮಿನಿಂದ ಹೊರಹಾಕಿದಾಗಲೂ ನಮಗೆ ಬೇಸರ ಅಗಲಿಲ್ಲ.
ರಾಜು,ಕಾರ್ತಿಕ್,ಹರಭಜನ್..ರ ಭಜನೆ ಮಾಡುತ್ತಿದ್ದೆವು ಹೊರತು ಕುಂಬ್ಲೆ ಇರಬೇಕಿತ್ತು ಎಂದು ಒಮ್ಮೆಯೂ ಹೇಳಿರಲಿಲ್ಲ. ಮುಂದೆ ಓದಿ »

ಜಾಹಿರಾತು ಇದ್ರೇನೆ ಒಳ್ಳೇದು!
August 22, 2007 - 12:55am — hpnಅನ್ಯ ದೇಶಗಳಲ್ಲಿ ಕ್ರಿಕೆಟ್ ಪ್ರಸಾರವಾಗುವಾಗ ಜಾಹಿರಾತು ಕಡಿಮೆ ಎಂಬ ವಿಷಯ ಅದೆಷ್ಟೋ ಸಾರಿ ಕೇಳಿಬರುತ್ತಿರುತ್ತದೆ. ಅದಕ್ಕೆ ಹೋಲಿಸಿ ನೋಡಿದರೆ ಪ್ರತಿ ಓವರಿನ ಮಧ್ಯೆ ಜಾಹಿರಾತು ತೋರಿಸುವುದು ಹುಚ್ಚುತನವೆನಿಸಿಬಿಡಬಹುದು. ಮುಂದೆ ಓದಿ »


RSS: