ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ರಾಮಾಯಣ

ರಾವಣನ ಪುನರ್ಜನ್ಮದ ಕಣಸು

May 7, 2008 - 7:16pm — shreekant.mishrikoti

ಇತ್ತೀಚೆಗೆ ಅನೇಕ ’ಸುಧಾ’ಗಳನ್ನು ಇನ್ನೊಮ್ಮೆ ನೋಡಿ , ಬೇಕಾದ ಹಾಳೆ ಹರಿದು ಇಟ್ಟುಕೊಂಡು ( ಬೇಡದ ಹಾಳೆಗಳನ್ನೂ ಹರಿಯಬೇಕಾಗುತ್ತದೆ ; ಆ ವಿಷಯ ಇನ್ನೊಮ್ಮೆ ಬರೆವೆ) ವಿಲೇವಾರಿ ಮಾಡಿದೆ.  ಮುಂದೆ ಓದಿ »

  • ರಾಮಾಯಣ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 218 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪುಸ್ತಕನಿಧಿ - ಆದಿಕವಿ ವಾಲ್ಮೀಕಿ - ಮಾಸ್ತಿಯವರ ಪುಸ್ತಕ

August 24, 2007 - 1:53pm — shreekant.mishrikoti

ನಿನ್ನೆ ತಮಸಾನದೀ ತೀರದಲ್ಲಿ ಎಂಬ ಪುಟ್ಟ ಬರಹವನ್ನು ಓದಿರಬಹುದು . ಇದನ್ನು
ಮಾಸ್ತಿ ವೆಂಕಟೇಶ ಅಯಂಗಾರರ ಈ ಪುಸ್ತಕದಲ್ಲಿ ಓದಿದ್ದು .
http://dli.iiit.ac.in/cgi-bin/Browse/scripts/use_scripts/advnew/metainfo...  ಮುಂದೆ ಓದಿ »

  • ಪುಸ್ತಕ
  • ಮಾಸ್ತಿ
  • ರಾಮಾಯಣ
  • ವಾಲ್ಮೀಕಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 280 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

'ರಾಮಾಯಣ'ದ ಆಟ ಆಡಿ...

August 23, 2007 - 1:57am — hpn

ರಾಮಾಯಣ - ವರ್ಜಿನ್ ಕಾಮಿಕ್ಸ್
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ ತಮಸಾ ನದೀ ತೀರದಲ್ಲಿ ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು.

ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ.

ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್ ಮುಂತಾದ ಪ್ರಮುಖ ಚಿತ್ರಗಳನ್ನು ನಿರ್ದೇಶಿಸಿದ ಶೇಖರ್ ಕಪೂರ್ ಇದರ ಹಿಂದೆ ಇದ್ದಾರಂತೆ. ಇವರು ಅದರ ಸ್ಕ್ರಿಪ್ಟ್ ಬರೆದವರು. ವರ್ಜಿನ್ ಕಾಮಿಕ್ಸ್ ಸ್ಥಾಪಿಸಿದವರಲ್ಲಿ ಇವರೂ ಒಬ್ಬರು. ವರ್ಜಿನ್ ಕಾಮಿಕ್ಸ್ ಹೋದ ವರುಷ ರಾಮಾಯಣವನ್ನು ಕಾಮಿಕ್ಸ್ ಜಗತ್ತಿಗೆ ಪಾಶ್ಚಿಮಾತ್ಯ ಜಗತ್ತಿಗೆ ಹಿಡಿಸುವ ರೀತಿಯಲ್ಲಿ ಹೊರತಂದದ್ದು ನೆನಪಿಸಿಕೊಳ್ಳಬಹುದು. ಪುಸ್ತಕ ಹಾಗೂ ಕಾಮಿಕ್ ಜಗತ್ತಿನಲ್ಲಿ ಪ್ರಖ್ಯಾತ ಹೆಸರುಗಳಾದ ದೀಪಕ್ ಚೋಪ್ರ ಹಾಗೂ ಅವರ ಮಗ ಗೋಥಮ್ (ಗೌತಮ್) ಚೋಪ್ರ ಕೂಡ ಇದರಲ್ಲಿದ್ದಾರಂತೆ (ಇವರುಗಳೂ ವರ್ಜಿನ್ ಕಾಮಿಕ್ಸ್ ಸ್ಥಾಪಕರು).  ಮುಂದೆ ಓದಿ »

  • ಅಮರಚಿತ್ರಕಥೆ
  • ತಂತ್ರಜ್ಞಾನ
  • ರಾಮಾಯಣ
  • ಸೋನಿ
~.~
  • hpn ರವರ ಬ್ಲಾಗ್
  • Login or register to post comments
  • 468 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ತಮಸಾ ನದೀ ತೀರದಲ್ಲಿ - ವಾಲ್ಮೀಕಿ

August 22, 2007 - 5:45pm — shreekant.mishrikoti

ರಾಮಾಯಣಕ್ಕೆ ಕಾರಣವಾದ ಘಟನೆ ನಿಮಗೆಲ್ಲ ಗೊತ್ತೇ ಇದೆ . ಅದೇ , ಹಕ್ಕಿ ಜೋಡಿ , ಬೇಡ ಒಂದನ್ನು ಕೊಲ್ಲುವದು , ಇನ್ನೊಂದರ ವಿರಹವೇದನೆಯಿಂದ ವಿಚಲಿತನಾದ ವಾಲ್ಮೀಕಿ ಮಹರ್ಷಿ ಆ ಬೇಡನನ್ನು ಶಪಿಸುವದು .ಇದೆಲ್ಲ ಸರಿ , ಆದರೆ ಆ ಶಾಪಕ್ಕೂ ರಾಮಾಯಣ ರಚನೆಗೂ ಸಂಬಂಧ ಸ್ಪಷ್ಟವಾಗಿ ನಿಮಗೆ ತಿಳಿದಿರಲಿಕ್ಕಿಲ್ಲ ಅಲ್ಲವೇ ? ನಾನು ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಬರೆಯುತ್ತಿರುವೆ.

ಹಕ್ಕಿಯನ್ನು ಕೊಂದು ಇನ್ನೊಂದರ ನೋವಿಗೆ ಕಾರಣವಾದ ಬೇಡನನ್ನು ನೀನೆಂದೂ ಉದ್ಧಾರ ಆಗೋದು ಬೇಡ ( ಮಾ ನಿಷಾದ ... ) ಎಂದು ಛಂದೋಬದ್ಧವಾಗಿ ಶಪಿಸಿದ ವಾಲ್ಮೀಕಿ ನಂತರ ತಾನು ಶಾಪ ಕೊಟ್ಟಿದ್ದಕ್ಕೆ ನೊಂದುಕೊಳ್ಳುತ್ತಾನೆ. ತಾನು ಮಾಡಿದ್ದು ಸರಿಯೇ ? ಹಕ್ಕಿಯ ಕೊಲ್ಲುವಿಕೆ , ಇನ್ನೊಂದು ಹಕ್ಕಿಗೆ ಅಗಲಿಕೆಯನ್ನುಂಟು ಮಾಡಿದ್ದು ತನ್ನನ್ನು ವಿಚಲಿತಗೊಳಿಸಿದ್ದು ನಿಜ .. ಆದರೆ ತಾನು ಇದೇನು ಮಾಡಿಬಿಟ್ಟೆ ?
ಅವನಿಗೆ ಹಕ್ಕಿ , ಬೇಡ , ತಾನು ಬೇರೆ ಬೇರೆ ಅಲ್ಲ ; ಹಕ್ಕಿಯ ನೋವು ಅವನ ನೋವೂ ಕೂಡ ; ಇಂಥ ಸೂಕ್ಷ್ಮ ಮನಸ್ಸಿನ ಆತನಿಗೆ ನಂತರ ಭೆಟ್ಟಿಯಾದ ಬ್ರಹ್ಮನು ನೀನು ಮಾನವ ಸ್ವಭಾವವನ್ನು , ಸಂಸಾರದ ಆಗುಹೋಗುಗಳನ್ನು ಅರಿತುಕೊಳ್ಳಬಲ್ಲವನಾದ್ದರಿಂದ , ಆದರ್ಶಪುರುಷ ಶ್ರೀ ರಾಮಚಂದ್ರನ ಕುರಿತು ನೀನೇ ಕಾವ್ಯವನ್ನು ರಚಿಸು . ಈ ಶಾಪವು ಕಾವ್ಯವಾಗಲಿ ಹೊರತು ಅನ್ಯಥಾ ಆಗದಿರಲಿ. ನಿನ್ನ ಸ್ವಭಾವದಿಂದಾಗಿ ಈ ರಾಮಾಯಣದ ಕಥೆಯನ್ನು ಅಂಗೈಯಲ್ಲಿನ ನೆಲ್ಲಿಯ ಹಾಗೆ - ಅದರಲ್ಲಿನ ಎಳೆಗಳು ಕಣ್ಣಿಗೆ ಕಾಣುವ ಹಾಗೆ - ಸ್ಪಷ್ಟವಾಗಿ ಊಹಿಸಬಲ್ಲೆ ಎಂದು ಒಪ್ಪಿಸುತ್ತಾನೆ.  ಮುಂದೆ ಓದಿ »

  • ರಾಮಾಯಣ
  • ವಾಲ್ಮೀಕಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 500 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
ಇನ್ನಷ್ಟು


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator