ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ವಾಲ್ಮೀಕಿ

ಪುಸ್ತಕನಿಧಿ - ಆದಿಕವಿ ವಾಲ್ಮೀಕಿ - ಮಾಸ್ತಿಯವರ ಪುಸ್ತಕ

August 24, 2007 - 1:53pm — shreekant.mishrikoti

ನಿನ್ನೆ ತಮಸಾನದೀ ತೀರದಲ್ಲಿ ಎಂಬ ಪುಟ್ಟ ಬರಹವನ್ನು ಓದಿರಬಹುದು . ಇದನ್ನು
ಮಾಸ್ತಿ ವೆಂಕಟೇಶ ಅಯಂಗಾರರ ಈ ಪುಸ್ತಕದಲ್ಲಿ ಓದಿದ್ದು .
http://dli.iiit.ac.in/cgi-bin/Browse/scripts/use_scripts/advnew/metainfo...  ಮುಂದೆ ಓದಿ »

  • ಪುಸ್ತಕ
  • ಮಾಸ್ತಿ
  • ರಾಮಾಯಣ
  • ವಾಲ್ಮೀಕಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 294 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ತಮಸಾ ನದೀ ತೀರದಲ್ಲಿ - ವಾಲ್ಮೀಕಿ

August 22, 2007 - 5:45pm — shreekant.mishrikoti

ರಾಮಾಯಣಕ್ಕೆ ಕಾರಣವಾದ ಘಟನೆ ನಿಮಗೆಲ್ಲ ಗೊತ್ತೇ ಇದೆ . ಅದೇ , ಹಕ್ಕಿ ಜೋಡಿ , ಬೇಡ ಒಂದನ್ನು ಕೊಲ್ಲುವದು , ಇನ್ನೊಂದರ ವಿರಹವೇದನೆಯಿಂದ ವಿಚಲಿತನಾದ ವಾಲ್ಮೀಕಿ ಮಹರ್ಷಿ ಆ ಬೇಡನನ್ನು ಶಪಿಸುವದು .ಇದೆಲ್ಲ ಸರಿ , ಆದರೆ ಆ ಶಾಪಕ್ಕೂ ರಾಮಾಯಣ ರಚನೆಗೂ ಸಂಬಂಧ ಸ್ಪಷ್ಟವಾಗಿ ನಿಮಗೆ ತಿಳಿದಿರಲಿಕ್ಕಿಲ್ಲ ಅಲ್ಲವೇ ? ನಾನು ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಬರೆಯುತ್ತಿರುವೆ.

ಹಕ್ಕಿಯನ್ನು ಕೊಂದು ಇನ್ನೊಂದರ ನೋವಿಗೆ ಕಾರಣವಾದ ಬೇಡನನ್ನು ನೀನೆಂದೂ ಉದ್ಧಾರ ಆಗೋದು ಬೇಡ ( ಮಾ ನಿಷಾದ ... ) ಎಂದು ಛಂದೋಬದ್ಧವಾಗಿ ಶಪಿಸಿದ ವಾಲ್ಮೀಕಿ ನಂತರ ತಾನು ಶಾಪ ಕೊಟ್ಟಿದ್ದಕ್ಕೆ ನೊಂದುಕೊಳ್ಳುತ್ತಾನೆ. ತಾನು ಮಾಡಿದ್ದು ಸರಿಯೇ ? ಹಕ್ಕಿಯ ಕೊಲ್ಲುವಿಕೆ , ಇನ್ನೊಂದು ಹಕ್ಕಿಗೆ ಅಗಲಿಕೆಯನ್ನುಂಟು ಮಾಡಿದ್ದು ತನ್ನನ್ನು ವಿಚಲಿತಗೊಳಿಸಿದ್ದು ನಿಜ .. ಆದರೆ ತಾನು ಇದೇನು ಮಾಡಿಬಿಟ್ಟೆ ?
ಅವನಿಗೆ ಹಕ್ಕಿ , ಬೇಡ , ತಾನು ಬೇರೆ ಬೇರೆ ಅಲ್ಲ ; ಹಕ್ಕಿಯ ನೋವು ಅವನ ನೋವೂ ಕೂಡ ; ಇಂಥ ಸೂಕ್ಷ್ಮ ಮನಸ್ಸಿನ ಆತನಿಗೆ ನಂತರ ಭೆಟ್ಟಿಯಾದ ಬ್ರಹ್ಮನು ನೀನು ಮಾನವ ಸ್ವಭಾವವನ್ನು , ಸಂಸಾರದ ಆಗುಹೋಗುಗಳನ್ನು ಅರಿತುಕೊಳ್ಳಬಲ್ಲವನಾದ್ದರಿಂದ , ಆದರ್ಶಪುರುಷ ಶ್ರೀ ರಾಮಚಂದ್ರನ ಕುರಿತು ನೀನೇ ಕಾವ್ಯವನ್ನು ರಚಿಸು . ಈ ಶಾಪವು ಕಾವ್ಯವಾಗಲಿ ಹೊರತು ಅನ್ಯಥಾ ಆಗದಿರಲಿ. ನಿನ್ನ ಸ್ವಭಾವದಿಂದಾಗಿ ಈ ರಾಮಾಯಣದ ಕಥೆಯನ್ನು ಅಂಗೈಯಲ್ಲಿನ ನೆಲ್ಲಿಯ ಹಾಗೆ - ಅದರಲ್ಲಿನ ಎಳೆಗಳು ಕಣ್ಣಿಗೆ ಕಾಣುವ ಹಾಗೆ - ಸ್ಪಷ್ಟವಾಗಿ ಊಹಿಸಬಲ್ಲೆ ಎಂದು ಒಪ್ಪಿಸುತ್ತಾನೆ.  ಮುಂದೆ ಓದಿ »

  • ರಾಮಾಯಣ
  • ವಾಲ್ಮೀಕಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 520 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator