ಚಿಂತನ ಲೇಖನ
ಕನ್ನಡ ವಿಶ್ವಕೋಶಕ್ಕೆ ನಿಮ್ಮ ಕಾಣಿಕೆ
August 23, 2008 - 8:29pm — kishoreycಮಾನ್ಯರೆ,
ಕನ್ನದ ವಿಶ್ವಕೋಶ (http://kn.wikipedia.org/wiki)ಈಗ ೫,೮೪೭ಕ್ಕೂ ಅಧಿಕ ಲೇಖನಗಳನ್ನು ಹೊಂದಿದೆ. ಈ ವಾರ, ಕರ್ನಾಟಕದ ಜೀವನದಿ ಕಾವೇರಿಯ ಮೇಲಿನ ಲೇಖನವನ್ನು ಸಂಸ್ಕರಿಸಲಾಗುತ್ತಿದೆ. ಬನ್ನಿ ನೀವು ಬಾಗವಹಿಸಿ ಕನ್ನದ ವಿಶ್ವಕೋಶ ಬೆಳೆಯಲು ನೀವೂ ಸಹಕರಿಸಿ.
ಧನ್ಯವಾದ
ಇಂತಿ ನಿಮ್ಮ ಕರುನಾಡ ಕನ್ನಡಿಗ
http://www.karunadu.tk

- kishoreyc ರವರ ಬ್ಲಾಗ್
- Login or register to post comments
- 103 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಮಹಾಭಾರತದಲ್ಲಿ ಕರ್ಣ
September 8, 2007 - 6:56pm — ritershivaram"ಮಹಾಭಾರತದಲ್ಲಿ ನೆನೆಯುವಿರಾದರೆ ಒಂದೇ ಮನಸ್ಸಿನಿಂದ ಕರ್ಣನನ್ನು ನೆನೆ" ಎಂಬುದಾಗಿಯೂ ಹೇಳುತ್ತಾರೆ. ಆತ ನೀಚ ಕುಲದವ,ನಿರ್ಗತಿಕ ಆದರೂ ಅದ್ವಿತೀಯ ವೀರಾಧಿವೀರ ಮತ್ತು ದಾನಶೂರನು. ಆದರೇನು! ಮುಂದೆ ಓದಿ »



RSS: