ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕಾದಂಬರಿ

ಸಂಸ್ಕಾರ ಕಾದಂಬರಿ ಅಶ್ಲೀಲವೇ!!

February 17, 2008 - 7:02pm — mahesha

ಮಂಗಳೂರು ಯುನಿವರಿಸಿಟಿಯಲ್ಲಿ ಬಿ.ಎ, ಬಿ.ಎಸ್ಸಿ ಮಂದಿಗೆ ಕನ್ನಡ, ಕನ್ನಡದೇನು ಬಂತು, ನಮ್ಮ ಇಂಡಿಯ ದೇಶದ ಸಕ್ಕತ್ ಹೆಸರುವಾಸಿಯಾದ ’ಸಂಸ್ಕಾರ’ ಕಾದಂಬರಿಯ ಹಿಂದಿ ಅನುವಾದವನ್ನು ಓದಲು ನಾನ್-ಡೀಟಯ್ಲ್ ಆಗಿ ಇಟ್ಟಿದಕ್ಕೆ ಲಚರ್ರ‍ಗಳು ಮುಜುಗರಗೊಂಡಿದ್ದಾರಂತೆ.  ಮುಂದೆ ಓದಿ »

  • ಕಾದಂಬರಿ
~.~
  • mahesha ರವರ ಬ್ಲಾಗ್
  • 17 ಪ್ರತಿಕ್ರಿಯೆಗಳು
  • 747 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ದೇವರಿಲ್ಲ ಎಂದ ಬುದ್ಧನೂ ದೇವರ ಅವತಾರವಾದ!

February 7, 2008 - 3:22pm — uniquesupri

ಅದೊಂದು ಊರು. ಅಲ್ಲೊಂದು ಪಾಳುಬಿದ್ದ ಮಠವಿರುತ್ತದೆ. ಅದರ ಸ್ವಾಮೀಜಿ ಐದು ತಲೆಮಾರುಗಳ ಹಿಂದೆಯೇ 'ತಾವು ಮಾಡುತ್ತಿರುವುದರಲ್ಲಿ ಯಾವ ಅರ್ಥವನ್ನೂ ಕಾಣದೆ' ಪೀಠಕ್ಕೆ ಉತ್ತರಾಧಿಕಾರಿಯನ್ನೂ ನೇಮಿಸದೆ ಹಿಮಾಲಯಕ್ಕೆ ಹೊರಟು ಹೋಗುತ್ತಾರೆ. ಊರ ಗೌಡರು ಹಾಗೂ ಪುರೋಹಿತರು ಸೇರಿ ಬೇರೊಬ್ಬ ಮಠಾಧಿಪತಿಯನ್ನು ತರುವ ಪ್ರಯತ್ನ ಮಾಡುತ್ತಾರೆ.  ಮುಂದೆ ಓದಿ »

  • ಓಶೊ
  • ಕಾದಂಬರಿ
  • ಗ್ರಹಣ
  • ಧರ್ಮ
  • ನಾಸ್ತಿಕತೆ
  • ಬುದ್ಧ
~.~
  • uniquesupri ರವರ ಬ್ಲಾಗ್
  • Login or register to post comments
  • 267 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡ ಸಾಹಿತ್ಯದ ಮಜಲುಗಳು-ಭಾಗ ೧

January 30, 2008 - 10:20pm — chennadiga

ಮಿತ್ರರೆ,

ನಮ್ಮ ಕನ್ನಡ ಸಾಹಿತ್ಯದ ಅತಿಮುಖ್ಯ ಹಾಗೂ ರಂಜನೀಯ ಬರಹಗಾರರಲ್ಲಿ ಕಾದಂಬರಿ ಕಾರರ ಪಟ್ಟಿ ಬಲು ದೊಡ್ಡದು....

ನನಗೆ ತಿಳಿದವರ ಹೆಸರುಗಳನ್ನು ಇಲ್ಲಿ ಬರೆದಿದ್ದೇನೆ:

ಅ. ನ. ಕೃ
ದೇವುಡು ನರಸಿಂಹ ಶಾಸ್ತ್ರಿ
ತ್ರಿವೇಣಿ
ಆರ್ಯಾಂಭ ಪಟ್ಟಾಭಿ
ಟಿ. ಕೆ. ರಾಮ ರಾವ್
ತ.ರಾ. ಸುಬ್ಬರಾವ್
ತ. ಪು. ವೆಂಕಟರಾಂ
ಉಷಾ ನವರತ್ನ ರಾಂ
ಅನುಪಮಾ ನಿರಂಜನ  ಮುಂದೆ ಓದಿ »

  • ಕತೆ
  • ಕಾದಂಬರಿ
  • ಸಾಹಿತ್ಯ
~.~
  • chennadiga ರವರ ಬ್ಲಾಗ್
  • Login or register to post comments
  • 216 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ಸರಳ ಸುಖಕರ ಓದು-’ಗೋಡೆಯಲ್ಲಿ ಒಂದು ಕಿಟಕಿ ಇರುತ್ತಿತ್ತು ’

December 15, 2007 - 6:52am — shreekant.mishrikoti

ಇದು ಒಂದು ಸಣ್ಣ ಕಾದಂಬರಿ . ಹಿಂದಿಯಿಂದ ಅನುವಾದವಾದದ್ದು . ಕಾದಂಬರಿ ತನ್ನ ಸರಳ ಕತೆ , ತಮಾಷೆಯ ವಾಕ್ಯಗಳು , ಕನಸಿನಂಥ ಒಂದು ಲೋಕದ ವರ್ಣನೆಯಿಂದ ನಮ್ಮ ನೆನಪಿನಲ್ಲುಳಿಯುತ್ತದೆ.  ಮುಂದೆ ಓದಿ »

  • ಕಾದಂಬರಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 246 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಮೇರಿಕವೆಂಬ ಹೆಣದ ಬಟ್ಟೆ

September 12, 2007 - 4:10am — keshav
ಕಾಗಿನಿಲೆಯವರ 'ಬಿಳಿಯ ಚಾದರ' ಕಾದಂಬರಿ ಓದಿ ಅನಿಸಿದ್ದು: (ಕಾದಂಬರಿಯ shortcomings ಬಗ್ಗೆ, ನ್ಯೂನತೆಗಳ ಬಗ್ಗೆ ನಾನು ಬರೆಯುವುದಿಲ್ಲ, ಅದನ್ನು ಕನ್ನಡದ ವಿಮರ್ಶಕರು ಮಾಡಲಿ - ಅದು ಕಾಗಿನೆಲೆಯವರ ಬೆಳವಣಿಗೆಗೆ ಅಗತ್ಯ ಕೂಡ)
 ಮುಂದೆ ಓದಿ »
  • ಕಾದಂಬರಿ
  • ವಿಮರ್ಶೆ
~.~
  • keshav ರವರ ಬ್ಲಾಗ್
  • Login or register to post comments
  • 432 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator