"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಚಿತ್ರ ಕಂಪ್ಯೂಟರ್

ಶ್ವೇತ ಸುಂದರಿ

ನನ್ನ ಶ್ವೇತಸುಂದರಿಯ ಬಗ್ಗೆ ಕನ್ನಡದಲ್ಲಿ ಒಂದು ಪ್ರಾಡಕ್ಟ್ ರಿವ್ಯೂ (ಉತ್ಪನ್ನ ವಿಮರ್ಶೆ?) ಬರೆಯಬೇಕೆಂದುಕೊಂಡಿದ್ದ ನನ್ನ ಕನಸು ಇನ್ನೂ ಈಡೇರಿಲ್ಲ. ಅವಳ ಕೆಲವು ಚಿತ್ರಗಳನ್ನು ತೆಗೆಯಬೇಕೆಂಬ ಕನಸು ಅವಳು ನನ್ನವಳಾದ ಸುಮಾರು ೬ ತಿಂಗಳ ಬಳಿಕ ಈಡೇರಿದೆ!.

 ಮುಂದೆ ಓದಿ »

Syndicate content