ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮಾಧ್ಯಮ

ಮಧ್ಯಮದಲ್ಲೇ ಉಳಿದ ಮಾಧ್ಯಮ

August 9, 2008 - 10:18pm — Chamaraj
images.jpg

(ಶಶಿಕುಮಾರ್‌ ಅವರು ಸಂಪದದಲ್ಲಿ ಬರೆದಿದ್ದ ಲೇಖನಕ್ಕೆ ಪ್ರತಿಕ್ರಿಯೆ/ಪೂರಕವಾಗಿ ಇದನ್ನು ಬರೆಯುತ್ತಿದ್ದೇನೆ. ಮೂಲ ಲೇಖನವನ್ನು http://sampada.net/article/10660 ದಲ್ಲಿ ನೋಡಬಹುದು )  ಮುಂದೆ ಓದಿ »

  • ಪತ್ರಕರ್ತ
  • ಪತ್ರಿಕೋದ್ಯಮ
  • ಮಾಧ್ಯಮ
  • ಸಾಮಾಜಿಕ ಜವಾಬ್ದಾರಿ
~.~
  • Chamaraj ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 149 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

"ರಂಗ್ ದೇ ಬಸಂತಿ" ನಿಜವಾದ ಹೀರೋ ಯಾರು?

June 27, 2008 - 12:00pm — shashikannada
ಎನ್ ಎಸ್ ಜಿಯ ಕಮಾಂಡೊ ಶ್ರೀ ಸುರ್ಜನ್ ಸಿಂಗ್

2002ರ ಸೆಪ್ಟಂಬರ್ 24. ದೇಶದ ಬೃಹತ್ ದೇವಾಲಯಗಳಲ್ಲಿ ಒಂದಾದ ಅಕ್ಷರಧಾಮ ದೇವಾಲಯದ ಮೇಲೆ ನಡೆದ ದಾಳಿ ದೇಶದೆಲ್ಲೆಡೆ ವ್ಯಾಪಕ ಸುದ್ದಿಯನ್ನು ಮಾಡಿತ್ತು. ಪವಿತ್ರ ಹಿಂದೂ ಧಾರ್ಮಿಕ ಕಟ್ಟಡದ ಮೇಲೆ ಯಾವುದೋ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಸುದ್ದಿಯಾಯಿತೇ ಹೊರತು, ಮತ್ತಾವ ಕಾರಣಕ್ಕೂ ಅಲ್ಲ.  ಮುಂದೆ ಓದಿ »

  • ಅಕ್ಷರಧಾಮ ದೇವಾಲಯ
  • ಮಾಧ್ಯಮ
  • ರಂಗ್ ದೇ ಬಸಂತಿ
~.~
  • shashikannada ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 240 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ

June 22, 2008 - 12:18pm — pallavi.dharwad

ನಮ್ಮ ಮಾಧ್ಯಮಗಳು ಸ್ವಯಂ ನಿಯಂತ್ರಣವನ್ನು ಅನುಸರಿಸಬೇಕೆಂದು ಒಬ್ಬ ಓದುಗ ಹಾಗೂ ನೋಡುಗಳಾಗಿ ನಾನು ಒತ್ತಾಯಿಸುತ್ತಿದ್ದೇನೆ.

ಏಕೆಂದರೆ, ಮಾಧ್ಯಮಗಳು ಇಬ್ಬದಿ ನೀತಿ ಪ್ರದರ್ಶಿಸುತ್ತಿವೆ. ಖಾಸಗಿ ಬದುಕನ್ನು ರಸವತ್ತಾಗಿ ಬಣ್ಣಿಸುವ ಹಿಂದೆ ವಿಕೃತ ಮನಸ್ಸು ಮಾತ್ರ ಇರಲು ಸಾಧ್ಯ. ಏರಿದವನು ಕೆಳಗೆ ಬಿದ್ದರೆ ಮಾಧ್ಯಮಕ್ಕೆ ಎಂಥದೋ ವಿಕೃತ ಆನಂದ. ತಕ್ಕ ಶಾಸ್ತಿಯಾಯಿತು ಎಂಬ ಭಾವನೆ. ಸಲ್ಮಾನ್‌ಖಾನ್‌ ಹಾಗೈ ವಿವೇಕ್‌ ಒಬೆರಾಯ್‌ ಜೊತೆ ಐಶ್ವರ್ಯಾ ರೈ ಸಂಬಂಧ ಮುರಿದಾಗ ಮಾಧ್ಯಮ ಆನಂದಪಟ್ಟಂತೆ ವರ್ತಿಸಿತು. ಮಾನ್ಯತಾ-ಸಂಜಯ್‌ ದತ್ತ ವಿವಾಹ ವಿವಾದ ಹುಟ್ಟಿದ್ದೂ ಇಂಥದೇ ಮನಃಸ್ಥಿತಿಯಿಂದ.

ನನಗೆ ಗೊತ್ತಿರುವಂತೆ, ಮಾಧ್ಯಮದಲ್ಲಿ ಕೆಲಸ ಮಾಡುವ ಬಹುತೇಕ ಜನ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು. ಆದರೆ, ಅವರ ಒಡನಾಟ ಮೇಲ್ವರ್ಗದ (ಆರ್ಥಿಕವಾಗಿ) ಜನರ ಜೊತೆ. ನಿತ್ಯ ಅವರ ಜೀವನಶೈಲಿ, ಖ್ಯಾತಿ, ರೂಪ, ಅವಕಾಶ ಕಂಡು ಮಾಧ್ಯಮದವರಲ್ಲಿ ಮತ್ಸರ ಉಂಟಾಗುತ್ತದೆ ಎಂದು ಕಾಣಿಸುತ್ತದೆ. ಅದಕ್ಕೆಂದೇ ಅದನ್ನು ವಿಕೃತವಾಗಿ ಚಿತ್ರಿಸುವ ಮೂಲಕ, ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿಸುವ ಮೂಲಕ ಇವರು ವಿಕೃತ ಆನಂದ ಅನುಭವಿಸುತ್ತಾರೆ.  ಮುಂದೆ ಓದಿ »

  • ಖಾಸಗಿ ಬದುಕು
  • ಚಾನೆಲ್‌ಗಳು
  • ಟಿವಿ
  • ಪತ್ರಿಕೋದ್ಯಮ
  • ಮಾಧ್ಯಮ
~.~
  • pallavi.dharwad ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 332 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

June 17, 2008 - 4:56pm — pallavi.dharwad

ಮಾಧ್ಯಮ ಎತ್ತ ಹೋಗುತ್ತಿದೆ?  ಮುಂದೆ ಓದಿ »

  • ಮಾಧ್ಯಮ
  • ವೈಯಕ್ತಿಕ
  • ಸಮಾಜ
  • ಹಕ್ಕು
~.~
  • pallavi.dharwad ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 564 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಈ ಟೀವಿ ವಾರ್ತೆ ಸರ್ಕಾರ್ ಸೀರೀಸ್!

November 5, 2007 - 12:51pm — govinda

ಈ ಟೀವಿ ನ್ಯೂಸ್ ಚಾನಲ್ ನಲ್ಲಿ ಹಲವು ಯುವ ವರದಿಗಾರರಿದ್ದಾರೆ. ಅವರಲ್ಲಿ ನನಗೆ ಇಷ್ಟವಾಗುವವರೆಂದರೆ ಸುಘೋಷ್, ನಡುಬೆಟ್ಟ (ಸಾಹಿತ್ಯ ವಿಚಾರ), ಜ್ಯೋತಿ ಇರ್ವತ್ತೂರು (ಸಾಹಿತ್ಯ ಮತ್ತು ರಾಜಕೀಯ) ಮತ್ತಿತರರು. ಟೀವಿ ೯ ನಲ್ಲಿ ಕೂಡ ಚೇತನ್, ವಿಜಯಲಕ್ಷ್ಮಿ ಮತ್ತಿರರು ಚೆನ್ನಾಗಿ ವರದಿ ಮಾಡ್ತಾ ಇದ್ದಾರೆ.  ಮುಂದೆ ಓದಿ »

  • ಮಾಧ್ಯಮ
  • ರಾಜಕೀಯ
~.~
  • govinda ರವರ ಬ್ಲಾಗ್
  • Login or register to post comments
  • 429 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಪುರಂದರದಾಸರ ಎರಡು ಪದಗಳು
    September 5, 2008 - 9:17pm
  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
ಇನ್ನಷ್ಟು


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator