ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮಾಧ್ಯಮ

ಮನಸ್ಸಿನ ಭಾವನೆಗಳೊಂದಿಗೆ ಚೂರು ಜ್ಞಾನ , ಕಲೆ, ಚೂರು ಸಾಹಿತ್ಯ..ಚೂರು ಮನರಂಜನೆ..!!!

 

ನಮಸ್ಕಾರ ಗೆಳೆಯರೇ,...ಈ ಸಂಪದ ಲೋಕಕ್ಕೆ ನಾನು ಹೊಸಬಳು...ಎಲ್ಲೆಲ್ಲೂ ಕನ್ನಡದ ಕಂಪು ಸೃಷ್ಟಿಸಿರುವ ಸಂಪದದಲ್ಲಿ ನಾನೂ ಈಗ ಒಬ್ಬಳು ಎಂದು ತುಂಬಾ ಖುಷಿಯಾಗುತ್ತಿದೆ...ಮೊದಲಿಗೆ ಏನು ಬರೆಯಲಿ ತಿಳಿಯಲಿಲ್ಲ...ಹೊಸ ಹೊಸ ಚಿತ್ರಗಳನ್ನು ನೋಡುವ ಹವ್ಯಾಸವಿರುವ ನಾನು ಮೊನ್ನೆ ತಾನೇ ಮೀರರ್ಸ್ ಚಿತ್ರ ನೋಡಿದೆ..ಅದಕ್ಕೆ ಅದರ್ ಬಗ್ಗೆ ನಾಲ್ಕು ಸಾಲು ಬರೆಯುತ್ತಿದ್ದೇನೆ...

ನೀವು ಸೂಕ್ಷ ಮನಸ್ಸಿನವರಾಗಿದ್ದರೆ ದಯವಿಟ್ಟು ಸಿನೆಮಾ ನೋಡಬೇಡಿ..

 

   ಮುಂದೆ ಓದಿ »

ಸುದ್ದಿ ಅಂದ್ರೆ ಹೀಗೇನಾ ?

ಸುದ್ದಿ ಮಾಧ್ಯಮಗಳು ಎಂದರೆ ಸದಾ ಕಣ್ಣು ಕಿವಿ ಜಾಗೃತವಾಗಿರಬೇಕು ಎಂದು ಹೇಳುತ್ತಾರೆ ಹಿರಿಯ ಪತ್ರಕರ್ತರು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವುದಾದರೂ ಏನು ? ಒಮ್ಮ ಸೂಕ್ಷ್ಮವಾಗಿ ಗಮನಿಸಿದರೆ ಸಾಕು... ಪ್ರಚಾರಕ್ಕಾಗಿ ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ನಡೆಸುವ ಕಸರತ್ತಿಗಿಂತ ಸುದ್ದಿ ಮಾಧ್ಯಮಗಳ ಸುದ್ದಿಯೇ ಬಹುಪಾಲು ಕೆಲಸ ಮಾಡುವಂತೆ ಕಾಣುತ್ತಿದೆ. ಇದೆಲ್ಲಾ ಗಮನಿಸಿದ್ರೆ ಸುದ್ದಿ ಅಂದ್ರೆ ಹೀಗೇನಾ ? ಸ್ವಲ್ಪ ಸಿಹಿ ಸ್ವಲ್ಪ ಕಹಿ ಎಂಬಂತೆ ಪರ ವಿರೋಧ ಚರ್ಚೆ ನಡೆಯಲೇ ಬೇಕಲ್ಲವೇ ?

ಕಳೆದ ಆರು ವರ್ಷಗಳಿಂದ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದರೂ ನನಗೆ ಅರ್ಥವಾಗದ ಪ್ರಶ್ನೆ ಎಂದರೆ ಇದೇ. ಯಾವುದೇ ಸುದ್ದಿ ಇರಲಿ. ಅದನ್ನು ವಸ್ತು ನಿಷ್ಠವಾಗಿ ಕೊಡಬೇಕೋ ಅಥವಾ ರಂಗು ರಂಗಾಗಿ ರಂಜಿತವಾಗಿ ಕೊಡಬೇಕೇ ?  ಮುಂದೆ ಓದಿ »

ಎಲ್ಲ ಬಲ್ಲವರಿಲ್ಲ, ಬಲ್ಲವರು ಬಹಳಿಲ್ಲ

Writing.gif

’ಬ್ಲಾಗ್‌ನಲ್ಲಿ ಬರೆಯುವವರು ಬರಹಗಾರರೇನಲ್ಲ’ ಅಂದ ನನ್ನ ಪತ್ರಕರ್ತ ಮಿತ್ರನೊಬ್ಬ.

ಹಾಗಾದರೆ, ಬರಹಗಾರರೆಂದರೆ ಯಾರು? ಅಂದೆ.   ಮುಂದೆ ಓದಿ »

ಒಂದು ಕಲಿತವನಿಗೆ ಇನ್ನೊಂದು ಸುಲಭ

Learning.jpg

ಒಂದು ಭಾಷೆಯನ್ನು ಚೆನ್ನಾಗಿ ಕಲಿತವನಿಗೆ ಇನ್ನೊಂದು ಭಾಷೆ ಕಲಿಯುವುದು ಕಷ್ಟವಲ್ಲ ಬಿಡಿ.  ಮುಂದೆ ಓದಿ »

ಭಲೇ ಟಿ.ವಿ. ೯

ನಿಜಕ್ಕೂ ಒಂದು ಟಿ.ವಿ.ಚಾನೆಲ್ ಅಂತಹ ಸಾಹಸಕ್ಕೆ ಕೈಹಾಕಿರುವುದು ಶ್ಲಾಘನೀಯ. ಲಂಚಪಡೆಯುವ ಇಂಜಿನಿಯರನ್ನು ಕುಟುಕು ಕಾರ್ಯಾಚರಣೆಮಾಡಿ ಸಾಕ್ಷಿಒದಗಿಸುವುದು, ಸರ್ಕಾರಿ ಟೆಂಡರ್ ಗಳಿಗೆ ಪ್ರತಿಕ್ರಿಯಿಸುವವರಿಗೆ ತಡೆಯೊಡ್ಡುವವರು ಇಂತಹವರನ್ನು ಗುರುತಿಸಿ ಕೆಲವರನ್ನಾದರೂ ಬಂಧಿಸುವ/ಸಸ್ಪೆನ್ಶನ್ ಮಾಡಿಸುವ ಕೆಲಸ ಮಾಡಿದ್ದಾರೆ.  ಮುಂದೆ ಓದಿ »

ಬಿಗ್ ಬ್ಯಾಂಗ್ ಮತ್ತು ಮಾಧ್ಯಮ

ಬಯ್ಕೋಬೇಡಿ, ಮತ್ತೊಂದು:


(ಪೂರ್ಣ ಆವೃತ್ತಿಗೆ ಚಿತ್ರದ ಮೇಲೆ ಕ್ಲಿಕ್ ಮಾಡಿ)

ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?

ಮಾಧ್ಯಮದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿ ಇಂಥದೊಂದು ಪ್ರಸ್ತಾವನೆ ಇಡುವುದು ಎಷ್ಟರ ಮಟ್ಟಿಗೆ ಸರಿ ಎಂಬ ಗೊಂದಲದಲ್ಲಿಯೇ ವಿಷಯವನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ.  ಮುಂದೆ ಓದಿ »

ಮಧ್ಯಮದಲ್ಲೇ ಉಳಿದ ಮಾಧ್ಯಮ

images.jpg

(ಶಶಿಕುಮಾರ್‌ ಅವರು ಸಂಪದದಲ್ಲಿ ಬರೆದಿದ್ದ ಲೇಖನಕ್ಕೆ ಪ್ರತಿಕ್ರಿಯೆ/ಪೂರಕವಾಗಿ ಇದನ್ನು ಬರೆಯುತ್ತಿದ್ದೇನೆ. ಮೂಲ ಲೇಖನವನ್ನು http://sampada.net/a... ದಲ್ಲಿ ನೋಡಬಹುದು )  ಮುಂದೆ ಓದಿ »

"ರಂಗ್ ದೇ ಬಸಂತಿ" ನಿಜವಾದ ಹೀರೋ ಯಾರು?

ಎನ್ ಎಸ್ ಜಿಯ ಕಮಾಂಡೊ ಶ್ರೀ ಸುರ್ಜನ್ ಸಿಂಗ್

2002ರ ಸೆಪ್ಟಂಬರ್ 24. ದೇಶದ ಬೃಹತ್ ದೇವಾಲಯಗಳಲ್ಲಿ ಒಂದಾದ ಅಕ್ಷರಧಾಮ ದೇವಾಲಯದ ಮೇಲೆ ನಡೆದ ದಾಳಿ ದೇಶದೆಲ್ಲೆಡೆ ವ್ಯಾಪಕ ಸುದ್ದಿಯನ್ನು ಮಾಡಿತ್ತು. ಪವಿತ್ರ ಹಿಂದೂ ಧಾರ್ಮಿಕ ಕಟ್ಟಡದ ಮೇಲೆ ಯಾವುದೋ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಸುದ್ದಿಯಾಯಿತೇ ಹೊರತು, ಮತ್ತಾವ ಕಾರಣಕ್ಕೂ ಅಲ್ಲ.  ಮುಂದೆ ಓದಿ »

ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ

ನಮ್ಮ ಮಾಧ್ಯಮಗಳು ಸ್ವಯಂ ನಿಯಂತ್ರಣವನ್ನು ಅನುಸರಿಸಬೇಕೆಂದು ಒಬ್ಬ ಓದುಗ ಹಾಗೂ ನೋಡುಗಳಾಗಿ ನಾನು ಒತ್ತಾಯಿಸುತ್ತಿದ್ದೇನೆ.

ಏಕೆಂದರೆ, ಮಾಧ್ಯಮಗಳು ಇಬ್ಬದಿ ನೀತಿ ಪ್ರದರ್ಶಿಸುತ್ತಿವೆ. ಖಾಸಗಿ ಬದುಕನ್ನು ರಸವತ್ತಾಗಿ ಬಣ್ಣಿಸುವ ಹಿಂದೆ ವಿಕೃತ ಮನಸ್ಸು ಮಾತ್ರ ಇರಲು ಸಾಧ್ಯ. ಏರಿದವನು ಕೆಳಗೆ ಬಿದ್ದರೆ ಮಾಧ್ಯಮಕ್ಕೆ ಎಂಥದೋ ವಿಕೃತ ಆನಂದ. ತಕ್ಕ ಶಾಸ್ತಿಯಾಯಿತು ಎಂಬ ಭಾವನೆ. ಸಲ್ಮಾನ್‌ಖಾನ್‌ ಹಾಗೈ ವಿವೇಕ್‌ ಒಬೆರಾಯ್‌ ಜೊತೆ ಐಶ್ವರ್ಯಾ ರೈ ಸಂಬಂಧ ಮುರಿದಾಗ ಮಾಧ್ಯಮ ಆನಂದಪಟ್ಟಂತೆ ವರ್ತಿಸಿತು. ಮಾನ್ಯತಾ-ಸಂಜಯ್‌ ದತ್ತ ವಿವಾಹ ವಿವಾದ ಹುಟ್ಟಿದ್ದೂ ಇಂಥದೇ ಮನಃಸ್ಥಿತಿಯಿಂದ.

ನನಗೆ ಗೊತ್ತಿರುವಂತೆ, ಮಾಧ್ಯಮದಲ್ಲಿ ಕೆಲಸ ಮಾಡುವ ಬಹುತೇಕ ಜನ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು. ಆದರೆ, ಅವರ ಒಡನಾಟ ಮೇಲ್ವರ್ಗದ (ಆರ್ಥಿಕವಾಗಿ) ಜನರ ಜೊತೆ. ನಿತ್ಯ ಅವರ ಜೀವನಶೈಲಿ, ಖ್ಯಾತಿ, ರೂಪ, ಅವಕಾಶ ಕಂಡು ಮಾಧ್ಯಮದವರಲ್ಲಿ ಮತ್ಸರ ಉಂಟಾಗುತ್ತದೆ ಎಂದು ಕಾಣಿಸುತ್ತದೆ. ಅದಕ್ಕೆಂದೇ ಅದನ್ನು ವಿಕೃತವಾಗಿ ಚಿತ್ರಿಸುವ ಮೂಲಕ, ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿಸುವ ಮೂಲಕ ಇವರು ವಿಕೃತ ಆನಂದ ಅನುಭವಿಸುತ್ತಾರೆ.  ಮುಂದೆ ಓದಿ »

Syndicate content