ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಮೈಸೂರು

ರಾಜರಲ್ಲೊಬ್ಬ ರತ್ನ

July 18, 2008 - 3:00am — hamsanandi
ಜಯಚಾಮರಾಜೇಂದ್ರ ಒಡೆಯರು (೧೯೧೯-೧೯೭೪)

ಜುಲೈ ೧೮, ೨೦೦೮.

ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು.

ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದಲ್ಲೂ ಪ್ರವೀಣರಾಗಿದ್ದರು ಎನ್ನುವ ವಿಷಯ ಗೊತ್ತಿತ್ತೇ ನಿಮಗೆ?  ಮುಂದೆ ಓದಿ »

  • ಒಡೆಯರ್
  • ಕರ್ನಾಟಕ ಸಂಗೀತ
  • ಪಿಯಾನೋ
  • ಮೈಸೂರು
  • ವಾಗ್ಗೇಯಕಾರ
  • ವೀಣೆ
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 219 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬ್ರೋಚೇವಾರೆವರುರಾ ನಿನುವಿನಾ?

May 28, 2008 - 1:03am — hamsanandi

ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾಚ್ ರಾಗದ ಬ್ರೋಚೇವಾರೆವರುರಾ ಎನ್ನುವ ರಚನೆ. ಕೆ.ವಿಶ್ವನಾಥರ, ಮತ್ತು ಕೆ.ವಿ.ಮಹಾದೇವನ್ ಅಂತಹವರ ದಯದಿಂದ ಸಂಗೀತದ ಪರಿಚಯ ಇಲ್ಲದವರಿಗೂ, ಶಂಕರಾಭರಣಂ ಮೊದಲಾದ ತೆಲುಗು ಸಿನೆಮಾಗಳ ಮೂಲಕ ಶಾಸ್ತ್ರೀಯ ಸಂಗೀತದ ಅಲ್ಪ ಸ್ವಲ್ಪ ಪರಿಚಯವಾದದ್ದು, ಬ್ರೋಚೇವಾರೆವರುರಾ, ಸಾಮಜವರಗಮನ ಮೊದಲಾದ ಕೃತಿಗಳು ಎಲ್ಲರ ಬಾಯಲ್ಲೂ ನಲಿದಾಡಿದ್ದು ೮೦ರ ದಶಕದ ಸಂಗತಿ.

ಮೈಸೂರು ವಾಸುದೇವಾಚಾರ್ಯರು ಕರ್ನಾಟಕ ಸಂಗೀತದ ವಾಗ್ಗೇಯಕಾರರಲ್ಲಿ ಮೊದಲಸಾಲಿನಲ್ಲಿ ನಿಲ್ಲಬಲ್ಲಂತಹವರು. ತ್ಯಾಗರಾಜಾದಿ ಸಂಗೀತ ತ್ರಿಮೂರ್ತಿಗಳ ನಂತರ ಬರಬಲ್ಲ ಹೆಸರುಗಳಲ್ಲಿ ಮೊದಲದ್ದೇ ವಾಸುದೇವಾಚಾರ್ಯರದ್ದು ಎಂದರೂ ತಪ್ಪಿಲ್ಲ. ತ್ಯಾಗರಾಜರ ಶಿಷ್ಯ ಪರಂಪರೆಯಲ್ಲಿ ಬಂದ ವಾಸುದೇವಾಚಾರ್ಯರು, ಪಟ್ಟಣಂ ಸುಬ್ರಮಣ್ಯ ಅಯ್ಯರ್ ಅವರ ಪಟ್ಟ ಶಿಷ್ಯ.

ತ್ಯಾಗರಾಜರ ರೀತಿಯಲ್ಲಿ ರಚನೆ ಮಾಡಿದ ವಾಸುದೇವಾಚಾರ್ಯರು, ತಮ್ಮ ರಚನೆಗಳಿಗೆ ತ್ಯಾಗರಾಜರಂತೆಯೇ ಆಯ್ದದ್ದು ಸಂಸ್ಕೃತ ಹಾಗೂ ತೆಲುಗು ಭಾಷೆಗಳನ್ನು. ಅಲ್ಲದೆ, ಅವರಂತೆಯೇ ವಾಸುದೇವಾಚಾರ್ಯರೂ ಸ್ವನಾಮಮುದ್ರೆಯನ್ನೇ ಉಪಯೋಗಿಸಿದರು. ತ್ಯಾಗರಾಜರ ರಚನೆಗಳಲ್ಲಿ, ತ್ಯಾಗರಾಜ ಎಂಬ ಮುದ್ರೆ ಕಂಡುಬಂದರೆ, ವಾಸುದೇವಾಚಾರ್ಯರು ವಾಸುದೇವ ಅನ್ನುವ ಅಂಕಿತವನ್ನು ಉಪಯೋಗಿಸಿದ್ದಾರೆ.  ಮುಂದೆ ಓದಿ »

  • ಮೈಸೂರು
  • ವಾಸುದೇವಾಚಾರ್ಯ
  • ಸಂಗೀತ
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 559 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೈಸೂರು ನಾಗರಾಜ್ ಮತ್ತು ಮಂಜುನಾಥ್

February 7, 2008 - 4:47am — Vasanth Kaje


 ಮುಂದೆ ಓದಿ »

  • ಮೈಸೂರು
  • ವಯೊಲಿನ್
  • ಶಾಸ್ತ್ರೀಯ ಸಂಗೀತ
~.~
  • Vasanth Kaje ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 211 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಹತ್ತನೇ ದಿನ

October 21, 2007 - 3:05am — hamsanandi

ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.  ಮುಂದೆ ಓದಿ »

  • ಒಡೆಯರು
  • ಕನ್ನಡ
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 709 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಒಂಬತ್ತನೆಯ ದಿನ

October 20, 2007 - 5:46am — hamsanandi

ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ.  ಮುಂದೆ ಓದಿ »

  • ಜ್ಞಾನವಾಹಿನಿ
  • ದಸರಾ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Login or register to post comments
  • 567 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator