ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ದಿನ-ಪ್ರತಿದಿನ

ಮತ್ತೊಂದು ಗ್ರಹಕೂಟ

ಏಪ್ರಿಲ್ ೨೩ರ ಆಕಾಶ, ಸೂರ್ಯೋದಯಕ್ಕೆ ಮೊದಲು

ಕನ್ನಡಕಂದರು ಚಂದ್ರ ಶುಕ್ರ ಮಂಗಳ ಯುತಿ ಮುಂದಿನ ವಾರದಲ್ಲಿ ಬರುವುದರ ಬಗ್ಗೆ ಬರೆದಿದ್ದಾರೆ. ಆದಿನದ ಆಕಾಶ ಹೇಗಿರತ್ತೆ ಅಂತ ತೋರಿಸೋಣ ಅಂತ ಈ ಬರಹ.  ಮುಂದೆ ಓದಿ »

ಊರಿನಲ್ಲಿ ತೇರು

ಇದು ಕಳೆದ ವರ್ಷ ಈ ಸಮಯದಲ್ಲಿ ನಾನು ಬರೆದಿದ್ದ ಬರಹ. ಮತ್ತೊಮ್ಮೆ ಹಾಕುತ್ತಿದ್ದೇನೆ, ಯಾವುದೇ ಬದಲಾವಣೆಗಳಿಲ್ಲದೆ.

ಯಾಕಂದರೆ, ಇವತ್ತು ಚಿತ್ರಾ ಪೂರ್ಣಿಮೆ, ನಮ್ಮೂರಲ್ಲಿ ತೇರು! ಅದಕ್ಕೆ. 

----------------------------------------------------------------------------------------------------------------  ಮುಂದೆ ಓದಿ »

ಹೀಗೊಂದು ಧನ್ಯವಾದ ಸಮರ್ಪಣೆ

ಇವತ್ತು ಬೆಳಗ್ಗೆ ಶ್ರೀಕಾಂತ ಮಿಶ್ರಿಕೋಟಿಯವರು ಹರಿದಾಸ ಸಂಪದಕ್ಕೆ ನಮ್ಮ ಬಳಿ ಇದ್ದ ಎಲ್ಲ ಪುರಂದರ ದಾಸರ ರಚನೆಗಳನ್ನು ಹಾಕಿ ಆಯಿತು ಅಂತ ಹೇಳಿದಾಗ ಸಿಕ್ಕಾಪಟ್ಟೆ ಖುಷಿಯಾಯಿತು ನನಗೆ. ಶ್ರೀಕಾಂತರಿಗೂ, ಮತ್ತೆ ಈ ಕೆಲಸದಲ್ಲಿ ನೆರವಾದ ಎಲ್ಲ ಸಂಪದಿಗರಿಗೂ ನನ್ನ ಧನ್ಯವಾದಗಳು.  ಮುಂದೆ ಓದಿ »

ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?

ಅಂಗಡೀಗೆ ಹೋದಾಗ ಪ್ರತೀಸಲ ಈ ಪ್ರಶ್ನೆಗೆ ಪೇಪರ್ ಅಂತ ಹೇಳಿ ಏನೋ ಘನಾಂದಾರಿ ಕೆಲಸ ಮಾಡ್ತೀನಿ ಅಂದ್ಕೋತಿದ್ದೆ. ಎಷ್ಟೇ ಅಂದ್ರೂ ಪ್ಲಾಸ್ಟಿಕ್ ಗಿಂತ ಪೇಪರ್ ವಾಸಿ ಅಂತ.  ಮುಂದೆ ಓದಿ »

ಭೀಮಸೇನ ಜೋಶಿ - ಈಗ ಭಾರತ ರತ್ನ!

ಭೀಮಸೇನ ಜೋಶಿಯವರಿಗೆ ಭಾರತರತ್ನ ಪ್ರಶಸ್ತಿ ಕೊಡುವ ಸುದ್ದಿ ಕೇಳಿ ಬಲು ಹಿತವಾಯಿತು!

http://timesofindia....

ಸಂಗೀತಗಾರರೊಬ್ಬರಿಗೆ ಸಂದಿರುವ ಈ ಗೌರವದಿಂದ ಸಂಗೀತಪ್ರೇಮಿಗಳಿಗೂ ಕನ್ನಡಿಗರಿಗೂ ಬಹಳ ಸಂತೋಷವಾಗುವುದಂತು ಖಂಡಿತ! 

 

ಈ ಸಂದರ್ಭದಲ್ಲಿ ಅವರ ಕೆಲವು ಹಾಡುಗಳನ್ನು ಕೇಳಿ ಸಂತಸ ಪಡುವುದಕ್ಕಿಂತ ಹೆಚ್ಚಿನ್ನೇನು ಬೇಕು? ನನ್ನ ಮೆಚ್ಚಿನ ಕೆಲವು ಹಾಡುಗಳು ಇಲ್ಲಿವೆ :  ಮುಂದೆ ಓದಿ »

ಉತ್ತಮರ ಸಂಗ ಎನಗಿತ್ತು ಸಲಹೋ!

ಶ್ರೀಪಾದರಾಯರು ಹೀಗೆ ಒಂದು ರಚನೆಯಲ್ಲಿ ಹಾಡಿದ್ದಾಗ ಅದಕ್ಕೊಂದು ಕಾರಣ ಇತ್ತು  - ಏಕೆಂದರೆ ಆಗ ಸಂಪದ ಇರಲಿಲ್ಲ :) ಇದ್ದರೆ, ಶ್ರೀಪಾದರಾಯರು ಉತ್ತಮರ ಸಂಗಕ್ಕೆ ಅಲ್ಲಿ-ಇಲ್ಲಿ ಹುಡುಕುತ್ತ ಹೋಗುತ್ತಲೇ ಇರಲಿಲ್ಲ -ನೇರವಾಗಿ ಸಂಪದಕ್ಕೇ ಬಂದುಬಿಡುತ್ತಿದ್ದರು!  ಮುಂದೆ ಓದಿ »

Syndicate content