ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕವಿ

ಕವಿ

February 28, 2008 - 12:11am — mayakar

ಕವಿ

ಓರ್ವ ಕಾವ್ಯ ಬರೆದರೆ ಕವಿಯಾದಂತೆ
ಈ ಲೋಕ ಕವಿಗಳದೆ ಸಂತೆ
ಕವಿಯ ಉದ್ಧಾರದಿಂದ ಕನ್ನಡದ ಉದಯವಾದಂತೆ
ಕನ್ನಡದ ಉದಯದಿಂದ ತಾಯಿಗೆ ಸಂತಸವಂತೆ…

ಜಗವೇ ನೀನು , ಮಗುವೇ ನೀನು
ಕನ್ನಡಕ್ಕೇನಾದರೂ ಮಾಡು ನೀನು
ಸುಮ್ಮನೆ ಕುಳಿತಿದ್ದರೆ ಪ್ರಯೋಜನವೇನು
ಬರಿ ಕಾವ್ಯ ಸವಿ ಹಾಲು ಜೇನು…

ಕವಿಯೇ ಕಾವ್ಯ , ಕಾವ್ಯವೇ ಸಿರಿ
ಇವುಗಳೇ ತಾಯಿ ನಿನ್ನ ಸಿರಿ  ಮುಂದೆ ಓದಿ »

  • ಕನ್ನಡ
  • ಕವನ
  • ಕವಿ
  • ಮಾಯಜಾಲ
~.~
  • mayakar ರವರ ಬ್ಲಾಗ್
  • Login or register to post comments
  • 175 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನನ್ನ ಭಾವ

January 4, 2008 - 3:59pm — arunasirigere

ನನ್ನ ಭಾವ

ನಾ ಕವಿಯಲ್ಲ, ಕವನಗಳ ಬರೆಯುವುದಿಲ್ಲ,
ನನ್ನ ಭಾವನೆಗಳಿಗೆ ಕೇವಲ ಪದಗಳಾಗಿರುವೆ

ನಾ ಹಾಡುಗಾರನಲ್ಲ, ನಾ ಹಾಡುವುದಿಲ್ಲ
ನನ್ನ ಭಾವನೆಗಳಿಗೆ ನಾ ಸ್ವರಗಳಾಗಿರುವೆ.

ನಾ ಜೀವಿಯಲ್ಲ, ನಾ ಜೀವಿಸುತ್ತಿಲ್ಲ,
ಆದರೆ ನನ್ನ ಭಾವನೆಗಳಿಗೆ ನಾ ಜೀವವಾಗಿರುವೆ.

ಅರುಣ ಸಿರಿಗೆರೆ

  • ಕನ್ನಡ
  • ಕವನ
  • ಕವಿ
  • ಭಾವ
~.~
  • arunasirigere ರವರ ಬ್ಲಾಗ್
  • Login or register to post comments
  • 168 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸ್ಟಾನ್‍ಫರ್ಡ್‍ನಲ್ಲಿ ಕೇಳಿ ಬಂದ ಕುಮಾರವ್ಯಾಸನ ಕಹಳೆ!

November 9, 2007 - 12:13am — hamsanandi

ನನಗೆ ತಿಳಿದ ಮಟ್ಟಿಗೆ ಕಾವ್ಯವಾಚನ ಕರ್ನಾಟಕದ ಒಂದು ವಿಶಿಷ್ಟ ಕಲೆ. ಇದಕ್ಕೆ ಗಮಕ ವಾಚನ, ಭಾರತ ವಾಚನ ಎಂದೂ ಕರೆಯುವ ರೂಢಿ ಇದೆ. ವಾಲ್ಮೀಕಿ ರಾಮಾಯಣದ ಉತ್ತರಕಾಂಡದಲ್ಲೇ,ಲವಕುಶರು ರಾಮಾಯಣವನ್ನು ವೀಣೆ ನುಡಿಸುತ್ತಾ ಅದರೊಂದಿಗೆ ಹಾಡಿದರು ಎಂಬ ಉಲ್ಲೇಖವಿದೆ.  ಮುಂದೆ ಓದಿ »

  • It's Different
  • ಕನ್ನಡ
  • ಕವಿ
  • ಕಾವ್ಯ
  • ಗಮಕ ವಾಚನ
~.~
  • hamsanandi ರವರ ಬ್ಲಾಗ್
  • Login or register to post comments
  • 356 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಪುರಂದರದಾಸರ ಎರಡು ಪದಗಳು
    September 5, 2008 - 9:17pm
  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator