It's Different
ಸ್ಟಾನ್ಫರ್ಡ್ನಲ್ಲಿ ಕೇಳಿ ಬಂದ ಕುಮಾರವ್ಯಾಸನ ಕಹಳೆ!
November 9, 2007 - 12:13am — hamsanandiನನಗೆ ತಿಳಿದ ಮಟ್ಟಿಗೆ ಕಾವ್ಯವಾಚನ ಕರ್ನಾಟಕದ ಒಂದು ವಿಶಿಷ್ಟ ಕಲೆ. ಇದಕ್ಕೆ ಗಮಕ ವಾಚನ, ಭಾರತ ವಾಚನ ಎಂದೂ ಕರೆಯುವ ರೂಢಿ ಇದೆ. ವಾಲ್ಮೀಕಿ ರಾಮಾಯಣದ ಉತ್ತರಕಾಂಡದಲ್ಲೇ,ಲವಕುಶರು ರಾಮಾಯಣವನ್ನು ವೀಣೆ ನುಡಿಸುತ್ತಾ ಅದರೊಂದಿಗೆ ಹಾಡಿದರು ಎಂಬ ಉಲ್ಲೇಖವಿದೆ. ಮುಂದೆ ಓದಿ »

- hamsanandi ರವರ ಬ್ಲಾಗ್
- Login or register to post comments
- 357 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ


RSS: