ನಾನು ನಾನಾಗಿಲ್ಲ!!....ಹೌದು ನಾನು ನಾನಾಗಿಲ್ಲ!!..
ಹಾಗೆಂದುಕೊಳ್ಳುತ್ತಲೇ ಏದುಸಿರು ಬಿಡುತ್ತಾ ಬೆಟ್ಟವನ್ನು ಏರುತ್ತಿದ್ದೆ. ಬಹಳ ದಿನದಿಂದ ಬಾರದ ಮಳೆ ಎಲ್ಲ ಒಟ್ಟಿಗೆ ಸೇರಿ ಇಂದೇ ಸುರಿಯುವುದೇನೋ ಎನ್ನುವಷ್ಟು ಕಡು ಕಪ್ಪಾದ ಮೇಘಗಳು ಆಗಸದಲ್ಲಿ…
ವಿಜ್ಞಾನ, ತರ್ಕ, ಸಿದ್ದಾಂತಗಳು ಕಲಿತಷ್ಟು ಕಠಿಣವಾಗಿ ದಿನೇ ದಿನೇ ಜಟಿಲವಾಗುತ್ತಿವೆ, ಉದಾಹರಣೆಗೆ ನ್ಯೂಟನ್, ಕೆಪ್ಲರ್ ಸಿದ್ದಾಂತಗಳು ಆಕಾಶಕಾಯಗಳ ಗತಿಯನ್ನು ಗುರುತ್ವದ ತಳಹದಿಯ ಮೇಲೆ ವಿವರಿಸಿದೆ ಆದರೆ ಅದೇ ಸಮಯದಲ್ಲಿ ಗುರುತ್ವಕ್ಕೆ ಏನು ಕಾರಣ…
ನಮಗೆ ಜೀವನದಲ್ಲಿ ಅದೆಷ್ಟೋ ಪರೀಕ್ಷೆಗಳು ಎದುರಾಗುತ್ತವೆ. ಇವುಗಳನ್ನು ಎದುರಿಸಲು ಎಷ್ಟೋ ತರಹದ ಪ್ರಯತ್ನ ಮಾಡುತ್ತೇವೆ. ಕೆಲವಲ್ಲಿ ಜಯವಾದರೆ, ಮತ್ತೆ ಕೆಲವಲ್ಲಿ ಸೋಲು ಅನುಭವಿಸುತ್ತೇವೆ. ಈ ಸೋಲನ್ನು ನಾವು ನಮಗಾದ ಶಿಕ್ಷೆಯೆಂದು…
ನನ್ನ ಬಾಲ್ಯದ ನೆನಪುಗಳು - ನಾನ್ ಸ್ವಾಮಿ ಕಳ್ಳ !!! ಕಳೆದ ವಾರ ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಅನುಭವ ಸಂಕಲನ ’ ಮರೆಯಲಾದಿತೆ ’ ಓದುತ್ತಿದ್ದೆ. ಅದರಲ್ಲಿ ಒಂದು ಅಧ್ಯಾಯದಲ್ಲಿ ಬಿಳಿತಲೆಯ ವೃದ್ದನೊಬ್ಬನನ್ನು ಗುರುತು ಹಿಡಿಯುತ್ತ…
ಅರುಣ ಯುರೇಕಾ ಎಂದು ಚೀರುತ್ತಲೇ ಹೊರಗಡೆ ಬಂದ. ಆದರೆ ಪಕ್ಕದ ಮನೆ ಸುರೇಖಾ ಇದನ್ನು ಕೇಳಿ, ತನ್ನನ್ನೇ ಕರೆಯುತ್ತಿದ್ದಾನೆ ಎಂದು ಅವರ ಅಪ್ಪನಿಗೆ ಕಂಪ್ಲೈಂಟ್ ಮಾಡಿದಳು. ಅದಕ್ಕೆ ಸರಿಯಾದ ಕಾಂಪ್ಲಿಮೆಂಟ್ ಅರುಣನಿಗೆ ಸಿಕ್ಕಿತ್ತು. ಹರಕೆ ಹೊತ್ತರು…
ಕಳೆದ ಶತಮಾನದಲ್ಲಿ ಯುರೋಪಿನ ಮೆಡಿಟರೇನಿಯನ್ ಸಾಗರ ತೀರದ ದೇಶಗಳಿಂದ ಪೂರ್ವದ ಹಿಂದೂಮಹಾಸಾಗರ ತೀರದ ದೇಶಗಳಿಗೆ ಸಿದ್ದ ಸರಕುಗಳನ್ನು ಒಯ್ಯುತ್ತಿದ್ದ, ಅಲ್ಲಿಂದ ಕಚ್ಚಾ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಹಡಗುಗಳು ಆಫ್ರಿಕಾದ ತುದಿಯಲ್ಲಿರುವ ಗುಡ್…
ಬೇಡ ಬೇಡ ಅನ್ನುತ್ತಲೇ ಬದಲಾವಣೆಗೆ ಅಂಟಿಕೊಂಡಿದ್ದೇವೆ. ಅದು ಬದುಕಿನ ಅನಿವಾರ್ಯವೂ ಆಗಿದೆ. ಇಲ್ಲದಿದ್ದರೆ ಕಾಲ ಮುಂದೆ ಓಡುತ್ತಿದ್ದರೆ ನಾವೆಲ್ಲಿ ಹಿಂದೆಬೀಳುತ್ತೀವೋ ಎನ್ನುವ ಭಯ, ಭಯದ ಜೊತೆಗೆ ನಮ್ಮನ್ನ ದಾಟಿ ಮುಂದೆ ಹೋಗುತ್ತಿರುವವರ ಜೊತೆ…
ಆಡಿದ ಮಾತುಗಳಿಗಿಂತ
ಆಡದೇ ಉಳಿದ ಮಾತುಗಳೇ
ಅರ್ಥಪೂರ್ಣ!
ನನಸಾದ ಕನಸುಗಳಿಗಿಂತ
ಕಣ್ಣೊಳಗೆ ಉಳಿದ ಕನಸುಗಳೇ
ಅರ್ಥಪೂರ್ಣ!
ಎಲ್ಲ ತೆರೆದುಕೊಂಡ ಹೆಣ್ಣಿಗಿಂತ
ನಿಗೂಢವಾಗಿ ಉಳಿದ ಹೆಣ್ಣೇ
ಅರ್ಥಪೂರ್ಣ!
ಬರೆದ ಕವಿತೆಗಳಿಗಿಂತ
ಬರೆಯದೆ ಉಳಿದ ಕವಿತೆಗಳೇ…
ಮೊನ್ನೆ ನನ್ನ ಹುಟ್ಟೂರು ಕೋಲಾರಿಗೆ ಹಬ್ಬಕ್ಕೆಂದು ಹೋದಾಗ ಆಕಸ್ಮಿಕವಾಗಿ ನಾ ೧೦ ನೆ ತರಗತಿಯಲ್ಲಿದಾಗ ಬರೆದ ಒಂದು ಪ್ರೇಮ ಕವನ ದೊರೆಯಿತು, ಅದನ್ನೋದಿ ಮನ ಕೆಲಕಾಲ ನಲಿದಾಡಿತು ಅದರ ಸವಿ ತಮಗಾಗಿ ಇಲ್ಲಿ.
ವಿನಂತಿ: (ಈ ಕವನವನ್ನೋದುವ ಮುನ್ನ ತಮ್ಮ…
ಸಂಪದದ ಮಿತ್ರರೇ, ಸಂಪದಿಗರಾದ ಕವಿನಾಗರಾಜ್,ಹೆಚ್.ಎಸ್.ಪ್ರಭಾಕರ್ ಮತ್ತು ನಾನು ಒಟ್ಟಾಗಿ ಹಾಸನದಲ್ಲಿ ಆರಂಭಿಸಿರುವ" ವೇದ ಭಾರತೀ " ಆಶ್ರಯದಲ್ಲಿ ಒಂದು ಉತ್ತಮವಾದ ವೈಚಾರಿಕ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಸ್ಥಳ: ಶ್ರೀ ರಾಮಕೃಷ್ಣ ವಿದ್ಯಾಲಯ…
ಇತ್ತೀಚಿನ ದಿನಗಳಲ್ಲಿ ಹದಗೆಟ್ಟು, ಹೊಲಸುಗೊಂಡಿರು ’ಮಠ ವ್ಯವಸ್ಥೆ’ಯಲ್ಲಿದ್ದುಕೊಂಡೂ ಗೌರವಾನ್ವಿರಾಗಿರುವ ತರಳಬಾಳು ಶಿವಾಚಾರ್ಯ ಸ್ವಾಮಿಗಳು, ಏಕಾಏಕೀ ಪೀಠತ್ಯಾಗದ ಮಾತನಾಡಿದ್ದಾರೆ; ಕಪಟ ರಾಜಕಾರಣಿಗಳು ಈ ಬಗ್ಗೆ ಕೃತಕ ಕಣ್ಣೀರನ್ನೂ…
ಚೆನ್ನೆ ನಿನ್ನಯ ಮನದೊಳೆನ್ನ ಮೇಲಿರೆ ಮುನಿಸು
ಇನ್ನು ಮಾಡುವುದೇನು? ಇರಲಿ ನಿನ್ನಿಷ್ಟ;
ಮುನ್ನ ಕೊಟ್ಟದ್ದೆಲ್ಲ ಮರಳಿ ಕೊಟ್ಟುಬಿಡೆನಗೆ
ನನ್ನ ಮುತ್ತನು ಮತ್ತೆ ಬಿಗಿವಪ್ಪುಗೆಯನು!
****
ಚಿತ್ತದಲಿ ನಿನಗೆನ್ನ…