ಪ್ರೀತಿಗೆ ಶಾಶ್ವತ ಸಾಕ್ಷಿ. ಪ್ರೇಮಿಗಳಿಗೆ ಸದಾ ಸ್ಪೂರ್ತಿ. ಅದು ತಾಜ್ ಮಹಲ್. ಪತ್ನಿ ಮುಮ್ ತಾಜ್ ಗೋಸ್ಕರ್ ಶಹಜಾನ್ ಕಟ್ಟಿಸಿದ ಪ್ರೇಮ ಮಂದಿರವದು. ಆದ್ರೆ, ಮೋಸ್ಟ್ಲಿ ಸ್ವತ:ಶಹ ಜಹಾನ್ ಗೂ ಗೊತ್ತಿರಲಿಕಿಲ್ಲ. ಒಂದು ದಿನ ಇದು ಪ್ರೇಮಿಗಳೆಲ್ಲ…
ಸಂಪದದಲ್ಲಿ ವಾದ ವಿಮರ್ಶೆ ಚರ್ಚೆಗಳಿಗೆ ಎಂದು ಬರವಿಲ್ಲ. ಚರ್ಚೆಗಳು ಕೆಲವೊಮ್ಮೆ ತೀರ ವೈಯುಕ್ತಿಕ ಮಟ್ಟದಲ್ಲಿಯು ನಡೆದು ಇಬ್ಬರ ನಡುವ ವಾಕ್ಯಗಳ ಘರ್ಷಣೆ ಆಗಿರುವುದು ಉಂಟು. ನ೦ತರ ಹಾಗೆ ತಣ್ಣಗು ಆಗಿರುತ್ತದೆ. ಅಷ್ಟು ಘರ್ಷಣೆ ನಡೆಯುವಾಗಲು ಅವರ…
ದೇಶದ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಾ ಭಗತ್ ಸಿಂಗ್ ಗಲ್ಲಿಗೇರಿದಾಗ ಅವನ ವಯಸ್ಸು ಕೇವಲ 23 ವರ್ಷಗಳು. ಬ್ರಿಟಿಷರ ಕುತಂತ್ರ, ಮುಸಲ್ಮಾನರ ಪ್ರತ್ಯೇಕ ರಾಷ್ಟ್ರಕ್ಕಾಗಿ ಮಹಮದಾಲಿ ಜಿನ್ನಾ ಒತ್ತಾಯ, ಒತ್ತಡಕ್ಕೆ ಮಣಿದ ಗಾಂಧೀಜಿಯಂತಹ…
ಎನಗಿಲ್ಲ ಯಾರಿಲ್ಲಿಇದ್ದರೂ ಎನ್ನವರಲ್ಲಎಲ್ಲರನು ಎನ್ನವರೆಂದುಕೊಂಡಿದ್ದು ಎನ್ನ ತಪ್ಪೇ ಸರಿ ....?ಎದೆಯಾಳದ ದುಗುಡ ಹೇಳಿಕೊಳ್ಳಲು ಯಾರಿಲ್ಲದಾಗ ಸಾವಿರ ಸಾವಿರ ಗೆಳೆಯರಿದ್ದರೇನುಎಲ್ಲವೂ ವ್ಯರ್ಥ,ಒಂಟಿತನದಿ ಬಂದ ಇ ಮಾತೆ ಮದುರ ಮೌನ.
ತಂಪಾದ ಸಂಜೆಯಲೊಂದು ದಿನಎಲ್ಲಿಂದಲೋ ಬಂದ ಬಿರುಗಾಳಿ ,ಸಣ್ಣ ಸಣ್ಣ ಬಿಂದುವಿನ ಹನಿಯೊಡನೆಕಪ್ಪು ಮೊಡದಿ ಮಳೆಯು ತಂದು,ಮುಂಜಾನೆಯ ಮೊಬ್ಬಲ್ಲಿಚಳಿಯಾಗಿ ಮೈ ನಡುಗುವ ಮುನ್ನನಿ ಧರಿಸಿ ಇ ನನ್ನ ಉಡುಗೊರೆ ,ಬೆಚ್ಚಗಿದ್ದರೆ ಅದೇ ಎನಗೆ ಹರುಷವು…
ಪೋಂ ಪೋಂ...ಪೋಪೋಪೋಂ.. ಪೋಂ..ಪೊಪೊಪೋಂ...ಇದು ಸಿನೆಮಾ ಹಾಡಲ್ಲಾ..ನನ್ನ ಪರ್ಕಟ್ ಸ್ಕೂಟರ್ನ ಹಾರ್ನ್. ಒತ್ತಿ ಒತ್ತಿ ಸುಸ್ತಾದರೂ ಆತ ಸೈಡ್ಗೆ ಹೋಗುತ್ತಲೇ ಇಲ್ಲ. ಯಾಕೆಂದರೆ ಕಿವಿಯಲ್ಲಿ ವಯರ್ ಸಿಕ್ಕಿಸಿ, ಹಾಡು ಕೇಳುತ್ತಿರುವವನಿಗೆ ಈ ಲೋಕದ…
ಚಂದಿರನ ಮುಗುಳ್ನಗೆ ತುಂಬಿರಲಿ
ಬೆಳದಿಂಗಳಂತೆ ಎಲ್ಲೆಡೆ ಪ್ರೀತಿ ಚೆಲ್ಲುತಾ
ನಿನ್ನ ಜೀವನದ ಭವಿಷ್ಯವು
ಚೈತ್ರ ಮಾಸದ ಚಿಗುರಿನಂತೆ ಹೊಸತು ಹೊಸತಾಗಿ
ಎಲ್ಲರ ಬಾಳಪುಟದಲಿ
ಮರೆಯದ ಪದವಾಗಿ ನೀ ಇರು ಎಂದು ಹಾರೈಸುವೆ
ಮನೋಹರ ಗ್ರಂಥಮಾಲೆಯ ನಾಲ್ಕು ಹೊಸ ಪುಸ್ತಕಗಳ ಕಿರುಪರಿಚಯ ಇಲ್ಲಿದೆ. ನೀವು ಈ ಪುಸ್ತಕಗಳನ್ನು ಓದಿದ್ದೀರಾ?
1. ಎ.ಕೆ. ರಾಮಾನುಜನ್ ಆಯ್ದ ಪ್ರಬಂಧಗಳುಬೆಲೆ ರೂ. 300ಅನ್ಯ ಭಾಷೆಗಳಲ್ಲಿರುವ ಯಾವುದೇ ಬರಹವನ್ನು ನಮ್ಮ ಭಾಷೆಗೆ ಅನುವಾದ…
( ನಾನು ಓದಿದ ಕೆಲವು ಸುದ್ದಿಗಳನ್ನು ಕನ್ನಡದಲ್ಲಿ ಬರೆದು ಪ್ರಕಟಿಸಿದ್ದೇನೆ. ನಿಮ್ಮ ಅಭಿಪ್ರಾಯ ಹಾಗೂ ಸಲಹೆಗಳಿಗೆ ಮುಕ್ತ ಸ್ವಾಗತ )
ವರ್ಷಗಳ ಹಿಂದೆ ಕರ್ನಾಟಕದಲ್ಲಿ ಭೂಮಿಯ ದಾಖಲೆಗಳನ್ನು ನೋಂದಾಯಿಸಲು ಅಥವಾ ಕ್ರಮಬದ್ದವಾದ ರೆಕಾರ್ಡ್ಸ್ ಗಳನ್ನು…
( ನಾನು ಓದಿದ ಕೆಲವು ಸುದ್ದಿಗಳನ್ನು ಕನ್ನಡದಲ್ಲಿ ಬರೆದು ಪ್ರಕಟಿಸಿದ್ದೇನೆ. ನಿಮ್ಮ ಅಭಿಪ್ರಾಯ ಹಾಗೂ ಸಲಹೆಗಳಿಗೆ ಮುಕ್ತ ಸ್ವಾಗತ )
ಕಂಪೆನಿಗಳ ಕಟ್ಟಡ ನಿರ್ಮಾಣ ಪ್ರಾರಂಭಿಸಿ ವರ್ಷಗಳಾದರೂ ವಿದ್ಯುತ್ , ನೀರು, ಮಾರ್ಗ ವ್ಯವಸ್ಥೆಯೇ ಇಲ್ಲ.…
( ನಾನು ಓದಿದ ಕೆಲವು ಸುದ್ದಿಗಳನ್ನು ಕನ್ನಡದಲ್ಲಿ ಬರೆದು ಪ್ರಕಟಿಸಿದ್ದೇನೆ. ನಿಮ್ಮ ಅಭಿಪ್ರಾಯ ಹಾಗೂ ಸಲಹೆಗಳಿಗೆ ಮುಕ್ತ ಸ್ವಾಗತ )ಎಳನೀರನ್ನು ಪ್ಯಾಕ್ ಅಥವಾ ಬಾಟಲ್ ಗಳಲ್ಲಿ ಶೇಖರಿಸಿ ಮಾರಾಟ ಮಾಡುವ ಯೋಜನೆಯೊಂದನ್ನು ರೂಪಿಸಲು ಪಶ್ಚಿಮ ಬಂಗಾಳದ…
ಏರಿ ಮೇಲೆ ಹೋರಿ ಹೊಡ್ಕೊಂಡ್ನನ್ ಪಾಡಿಗ್ ನಾನುತಲೆ ಮೇಲೆ ಹೊರೆ ಹೊತ್ಕೊಂಡ್ಮನೆ ಕಡೆ ಹೊಂಟಿದ್ದೆಅಡ್ಡಾ ದಿಡ್ಡಿ ಸೈಕಲ್ ಓಡ್ಸ್ಕೊಂಡ್ಚೆನ್ನಿ ಬರ್ತಾ ಇದ್ಲುಹೋರಿ ಕಡೆ ಗುರಿ ಮಾಡಿಬಂದು ಗುದ್ದೆ ಬಿಟ್ಳುಹೋರಿ ಕೋಪ ನೆತ್ತಿಗೇರಿಬಿತ್ತು ಸೈಕಲ್ ಕೆರೆ…
ನಾನು ಓದಿದ ಈ ಶಾಲೆಯ ಮುಂದಿನ ರಸ್ತೆ ಬದಿಯಲ್ಲಿ ಒಂದು ಆಲದಮರವಿತ್ತು. ಅಷ್ಟಗಲ ಹರಡಿಕೊಂಡಿದ್ದ ಹಳೇಕಾಲದ ಮರದ ಕೆಳಗಿನ ಕಲ್ಲಿನಕಟ್ಟೆಯ ಮೇಲೆ ದಿನಕ್ಕೆ ನೂರಾರು ಜನಗಳು ಮಲಗಿ ಮೈಕೈ ನೋವನ್ನು ನೀಗಿಸಿಕೊಳ್ಳುತ್ತಿದ್ದರು. ಹೊಲ ಗದ್ದೆಗಳಿಗೆ ಕೂಲಿ…
ಜೀಟಾಕ್ ಗೆಳತಿ : ಬದುಕಿ ಬಂದಾಗ - ಭಾಗ ೧೧ ಲಿಂಕ್ ~ http://sampada.net/blog/%E0%B2%9C%E0%B3%80%E0%B2%9F%E0%B2%BE%E0%B2%95%E0%B3%8D-%E0%B2%97%E0%B3%86%E0%B2%B3%E0%B2%A4%E0%B2%BF-%E0%B2%AC%E0%B2%A6%E0%B3%81%E0…