July 2020

  • July 15, 2020
    ಬರಹ: Ashwin Rao K P
    ಮಹಾಭಾರತ ಮಹಾ ಗ್ರಂಥದಲ್ಲಿ ಕಳೆದುಹೋದ ದುರ್ಯೋಧನನ ಪತ್ನಿ ‘ಭಾನುಮತಿ' ಎಂಬ ಪಾತ್ರದ ಬಗ್ಗೆ ಹಿಂದಿನ ಲೇಖನದಲ್ಲಿ ಬರೆದಿದ್ದೆನಲ್ಲಾ. ಅದೇ ರೀತಿಯ ಇನ್ನೆರಡು ಪಾತ್ರಗಳ ಬಗ್ಗೆ ನಾನಿಂದು ಬರೆಯಲಿರುವೆ. ನಿಮಗೆ ಕೌರವರು ನೂರು ಮಂದಿ ಎಂದು ಗೊತ್ತು.…
  • July 14, 2020
    ಬರಹ: Ashwin Rao K P
    ಮಹಾಭಾರತ ಮತ್ತು ರಾಮಾಯಣ ಎಂಬ ಎರಡು ಮಹಾ ಕಥೆಗಳು ಮತ್ತು ಅವುಗಳ ಕಥಾ ಸಾರಗಳು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿವೆ. ಈ ಎರಡು ಮಹಾ ಗ್ರಂಥಗಳು ನಮ್ಮ ದೃಶ್ಯ ಮಾಧ್ಯಮದಲ್ಲಿ ಯಾವಾಗ ಪ್ರಸಾರವಾಯಿತೋ ಅದರಲ್ಲಿಯ ಪಾತ್ರಗಳೆಲ್ಲವೂ ನಮಗೆ ಬಹುತೇಕ…
  • July 13, 2020
    ಬರಹ: Adarsha sajjan
    ಇತ್ತೀಚನ ದಿನಗಳಲ್ಲಿ ಪ್ರಾದೇಶಿಕ ಭಾಷೆಗಳು ತನ್ನೂರಿನಲ್ಲೆ ಪರದಾಡುತ್ತಿವೆ. ಭೂಗೋಳದಲ್ಲಿಯೆ ಅತ್ಯಂತ ಪ್ರಾಚೀನ ಭಾಷೆಗಳಾದ ದ್ರಾವಿಡ ಭಾಷೆಗಳು ತಮ್ಮನ್ನು ಉಳಿಸಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಇದಕ್ಕೆ ಪುಷ್ಟಿ ಎನ್ನುವಂತೆ ಕೇಂದ್ರ…
  • July 13, 2020
    ಬರಹ: Ashwin Rao K P
    ಅಷ್ಟಪದಿ ಅಥವಾ ಆಕ್ಟೋಪಸ್ ಎಂದರೆ ಎಲ್ಲರಿಗೂ ಒಂದು ಸೋಜಿಗದ ಸಂಗತಿಯೇ. ಏಕೆಂದರೆ ಆಕ್ಟೋಪಸ್ ಗಳನ್ನು ಕಣ್ಣಾರೆ ಕಂಡವರು ಕಮ್ಮಿ. ಅದರ ೮ ಬಾಹುಗಳು ಹಾಗೂ ಅದರ ಮೇಲಿರುವ ವರ್ಣರಂಜಿತ ಪದರಗಳನ್ನು ನೋಡಲು ಬಹು ಸೋಜಿಗ. ಚಿತ್ರಗಳಲ್ಲಿ ಅಥವಾ…
  • July 13, 2020
    ಬರಹ: Ashwin Rao K P
    ಸಂಸ್ಕೃತ ಸಾಹಿತ್ಯದಲ್ಲಿ ಒಂದು ಅನನ್ಯವಾದ ಕಾವ್ಯ ಕಾಶ್ಮೀರದ ಕಲ್ಹಣನು ೧೨ ನೇ ಶತಮಾನದಲ್ಲಿ ರಚಿಸಿದ ‘ರಾಜತರಂಗಿಣಿ' ಸಂಸ್ಕೃತ ಕವಿಗಳು ಇತಿಹಾಸಕ್ಕೂ ಮಹತ್ವ ನೀಡಿದುದಕ್ಕೆ ಒಂದು ಉಜ್ವಲ ನಿದರ್ಶನ. ಎಂಟು ‘ತರಂಗ'ಗಳಲ್ಲಿ ಹತ್ತಿರ ಹತ್ತಿರ ಎಂಟು…
  • July 12, 2020
    ಬರಹ: shreekant.mishrikoti
    301 ವರ್ಷಗಳ ಹಿಂದೆ 1719 ರಲ್ಲಿಡೇನಿಯಲ್ ಡೇಫೋ ಎಂಬಾತನು ಬರೆದ  ರಾಬಿನ್ಸನ್ ಕ್ರುಸೋ ಎಂಬ ಕಾದಂಬರಿ ಪ್ರಕಟವಾಯಿತು. ಅದರಲ್ಲಿ ಸಮುದ್ರಯಾನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ರಾಬಿನ್ಸನ್ ಕ್ರುಸೋ ಎಂಬ ಮನುಷ್ಯ ಸಮುದ್ರಯಾನ ಮಾಡುವಾಗ ಅವನ ನೌಕೆ…
  • July 11, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಒಂದು ಹಳ್ಳಿಯಲ್ಲಿ ಅಜ್ಜಿಯೊಬ್ಬಳು ವಾಸ ಮಾಡುತ್ತಿದ್ದಳು. ಅವಳು ಕರುಣಾಮಯಿ. ಹಾಗಾಗಿ ಹಳ್ಳಿಯ ಮಕ್ಕಳಿಗೆಲ್ಲ ಅಜ್ಜಿಯೆಂದರೆ ಅಚ್ಚುಮೆಚ್ಚು. ಅದೊಂದು ದಿನ, ಸೂರ್ಯ ದಿಗಂತದಲ್ಲಿ ಕಣ್ಮರೆಯಾದೊಡನೆ ಅವಳು ದೀಪ ಹಚ್ಚಿ ಅದನ್ನು…
  • July 11, 2020
    ಬರಹ: Arpana M. Ishw…
    ನಾನು ಯಾರೆಂದು ತಿಳಿದಿರಬೇಕಲ್ಲ! ಹೇಗೆ ಮರೆಯೋಕೆ ಸಾಧ್ಯ ಅಲ್ವಾ? ನಿಮ್ಮೊಂದಿಗೆ ಸದಾ ಇರುವವಳು ನಾನೇ ತಾನೇ? ಹೇಗಿದ್ದೀರಾ? ಆರಾಮವಾಗಿದ್ದೀರಾ?ಅಥವಾ ಚಿಂತಾಕ್ರಾಂತರಾಗಿ ಉಸಿರುಗಟ್ಟಿದ ವಾತಾವರಣದಲ್ಲಿ ಇದ್ದೇವೆ ಅಂತ ಅನಿಸುತ್ತಿದೆಯಾ? ಹುಂ... …
  • July 11, 2020
    ಬರಹ: Ashwin Rao K P
    ಹಪ್ಪಳ ಪಪ್ಪಡ ತಿನ್ನದವರೂ ಕೇಳಿರಬಹುದಾದ ಹೆಸರೆಂದರೆ ಲಿಜ್ಜತ್ ಪಾಪಡ್. ಬಹಳ ಹಿಂದಿನಿಂದಲೂ ಲಿಜ್ಜತ್ ಪಾಪಡ್ ಅವರ ಜಾಹೀರಾತು ಮಾಧ್ಯಮಗಳಲ್ಲಿ ಬರುತ್ತಲೇ ಇದೆ. ಒಂದು ಮೊಲದ ವೇಷ ಹಾಕಿದ ವ್ಯಕ್ತಿ ತನ್ನ ಎರಡೂ ಕೈಗಳಲ್ಲಿ ಪಾಪಡ್ ಹಿಡಿದುಕೊಂಡು…
  • July 10, 2020
    ಬರಹ: Ashwin Rao K P
    ಆಂಗ್ಲ ಭಾಷೆಯಲ್ಲಿ ಒಂದು ಮಾತಿದೆ ‘ಆಟವಾಡದೇ ಬರೀ ವಿದ್ಯಾಭ್ಯಾಸ ಜಾಕ್ ನನ್ನು ಚುರುಕುತನವಿಲ್ಲದ ಹುಡುಗನನ್ನಾಗಿಸಿತು’ (All work and no play makes Jack a dull boy). ಇಲ್ಲಿ ಜಾಕ್ ಎಂಬ ಹುಡುಗನ ಹೆಸರು ಕೇವಲ ನಿಮಿತ್ತ ಮಾತ್ರ. ನಮ್ಮಲ್ಲೂ…
  • July 10, 2020
    ಬರಹ: Ashwin Rao K P
    ಸ್ವಾತಂತ್ರ್ಯವೆಂಬುವುದು ಕೇವಲ ರಾಜಕೀಯ ಸ್ಥಿತ್ಯಂತರವಲ್ಲ. ಅದು ಎಲ್ಲ ಜೀವನ ಕ್ಷೇತ್ರಗಳನ್ನೂ ಸ್ವಾಭಿಮಾನದಿಂದ ಉಜ್ಜೀವಿಸಬಲ್ಲ ಸ್ವಧರ್ಮ ನಿಷ್ಠೆ- ಎಂಬ ಮನವರಿಕೆಯನ್ನು ಇಪ್ಪತ್ತನೇ ಶತಮಾನದ ಆರಂಭದ ವರ್ಷಗಳಲ್ಲಿ ಭಾರತೀಯರಲ್ಲಿ ಮೂಡಿಸಿ…
  • July 09, 2020
    ಬರಹ: addoor
    (“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್. ಕರ್ನಾಟಕ ಸರಕಾರದ ಕಾನೂನು…
  • July 09, 2020
    ಬರಹ: Kavitha Mahesh
    ಮೊದಲಿಗೆ ಆಲೂಗಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ೧೦ ನಿಮಿಷ ನೆನೆಸಿ. ಬಾಣಲೆಯನ್ನು ಒಲೆಯ ಮೇಲಿಟ್ಟು ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಕಾಯಿಮೆಣಸು, ಕತ್ತರಿಸಿದ…
  • July 09, 2020
    ಬರಹ: msraghu
    ಇತ್ತೀಜೆಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿ ನಮ್ಮೆಲ್ಲರ ಮನಕಲಕಿ, ನಮ್ಮಲ್ಲಿ ಒಂದುರೀತಿಯ ತಪ್ಪಿತಸ್ಥ ಭಾವನೆ ಉಂಟುಮಾಡಿದ ವಲಸೆಕಾರ್ಮಿಕರ ಬವಣೆಯನ್ನು ಕುರಿತು ಒಂದು ಪದ್ಯಬರೆಯುವ ಪ್ರಯತ್ನದ ಪರಿಣಾಮ ಇಲ್ಲಿ ಕೆಳಗಿದೆ.      ವಲಸೆ ಬಂದರು ಕೆಲಸ…
  • July 09, 2020
    ಬರಹ: Ashwin Rao K P
    ನೀವು ಚಲನಚಿತ್ರಗಳನ್ನು ನೋಡುವಿರಾದರೆ ನಿಮಗೆ ಈ ವಿಷಯ ತಿಳಿದೇ ಇರುತ್ತದೆ. ಕೆಲವು ಹಾಸ್ಯ ನಟರಿರುತ್ತಾರೆ ಅವರು ತೆರೆಯ ಮೇಲೆ ಬಂದ ಕೂಡಲೇ ನಮ್ಮಲ್ಲಿ ಹಾಸ್ಯ ಉಕ್ಕುತ್ತದೆ. ಅವರನ್ನು ನೋಡಿದಾಗಲೇ ಅವರ ಆಂಗಿಕ ಅಭಿನಯವೇ ನಮ್ಮನ್ನು ಹಾಸ್ಯಲೋಕಕ್ಕೆ…
  • July 08, 2020
    ಬರಹ: addoor
    ಪುಣೆಯ ಇಬ್ಬರು ಸೋದರರು ಕೃಷಿ ಮಾಡತೊಡಗಿದಾಗ ಅವರ ಕೃಷಿಉತ್ಪನ್ನಗಳ ವಹಿವಾಟು ವರುಷಕ್ಕೆ ಎರಡು ಲಕ್ಷ ರೂಪಾಯಿ. ಅದೀಗ ತಿಂಗಳಿಗೆ ಮೂವತ್ತು ಲಕ್ಷ ರೂಪಾಯಿಗಳಿಗೆ ಏರಿದೆ. ಇದು ಹೇಗೆ ಸಾಧ್ಯವಾಯಿತು?  ಸೋದರರಾದ ಸತ್ಯಜಿತ್ ಮತ್ತು ಅಜಿಂಕ್ಯಾ ಹಾಂಗೆ…
  • July 08, 2020
    ಬರಹ: Ashwin Rao K P
    ಕೋವಿಡ್ ೧೯ ಭಾರತಕ್ಕೆ ಬಂದದ್ದೇ ತಡ, ರೋಗದ ಬಗ್ಗೆ, ಅದಕ್ಕೆ ಸೂಕ್ತವಾದ ಮದ್ದು ಇಲ್ಲದಿರುವ ಬಗ್ಗೆ,ಅದರಿಂದಾಗುವ ಜೀವ ಹಾನಿಯ ಬಗ್ಗೆ ಆದ ಚರ್ಚೆ ಅಷ್ಟಿಷ್ಟಲ್ಲ. ಸ್ವಲ್ಪ ವಿಷಯವನ್ನು ಕೆಲವು ಮಾಧ್ಯಮಗಳು ವೈಭವೀಕರಿಸಿದವು. ದಿನವಿಡೀ ಒಂದೇ ವಿಷಯದ…
  • July 08, 2020
    ಬರಹ: Ashwin Rao K P
    ಡಾ॥ ಎಲ್.ವಸಂತ ಇವರು ಬರೆದಿರುವ ಈ ಕೃತಿ ನಿರಂತರವಾಗಿ ಪುನರ್ ಮುದ್ರಣ ಕಾಣುತ್ತಿದೆ. ಈಗಾಗಲೇ ೧೧ ಮುದ್ರಣಗಳು ಕಂಡ ಕೃತಿ ಇದು. ನಮ್ಮ ಶರೀರ ನಿಸರ್ಗದ ಒಂದು ಅಂಗ, ನಿಸರ್ಗದ ಸೃಷ್ಟಿ. ಶರೀರದ ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳಲು, ಅದರ…
  • July 04, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಬಹಳ ಎತ್ತರವಾದ ಮಾವಿನ ಮರದ ತುದಿಯಲ್ಲಿ ಒಂದು ಮಾವು ದೊಡ್ಡದಾಗಿ ಬೆಳೆಯಿತು. ಅದು ಬೇರೆ ಮಾವಿನ ಹಣ್ಣುಗಳಂತೆ ಇರಲಿಲ್ಲ. ಓ, ಅದು ಮ್ಯಾಜಿಕ್ ಮಾವು. ಯಾಕೆಂದರೆ ಅದು ಯೋಚಿಸುತ್ತಿತ್ತು, ಮಾತಾಡುತ್ತಿತ್ತು. ಗುಡ್ಡದಲ್ಲಿದ್ದ ಆ…
  • July 04, 2020
    ಬರಹ: Ashwin Rao K P
    ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ‘ತೇಜಾಬ್' ಚಿತ್ರದಲ್ಲಿನ ಏಕ್ ದೋ ತೀನ್ ಎಂಬ ಹಾಡಿನ ನೃತ್ಯಕ್ಕೆ ಮನಸೋತಿರುವಿರಾ? ನಟಿ ಶ್ರೀದೇವಿಯ ಮಿ.ಇಂಡಿಯಾ ಚಿತ್ರದಲ್ಲಿನ ‘ಹವಾ ಹವಾಯಿ’ ಎಂಬ ನೃತ್ಯ ನಿಮ್ಮನ್ನೂ ನರ್ತಿಸುವಂತೆ ಮಾಡಿದೆಯಾ? ಆ ನೃತ್ಯ…