March 2024

  • March 28, 2024
    ಬರಹ: Shreerama Diwana
    ನನಗೆ,  ಬಿಪಿ ಚೆಕ್ ಮಾಡಿದರು - 80/120 ಪಕ್ಕಾ, ಶುಗರ್ ಚೆಕ್ ಮಾಡಿದರು -  ನಾರ್ಮಲ್, ಕೊಲೆಸ್ಟ್ರಾಲ್  - very good, ಥೈರಾಯ್ಡ್  -  Excellent, pulse -  Perfect, ಹಿಮೋಗ್ಲೋಬಿನ್  -  Super, Heart -  First class, Total body…
  • March 28, 2024
    ಬರಹ: ಬರಹಗಾರರ ಬಳಗ
    ಅವನು ಬೃಹದಾಕಾರದ ವ್ಯಕ್ತಿ. ದೊಡ್ಡ ದೊಡ್ದ ಬೆರಳುಗಳು, ದೊಡ್ಡದಾದ ತಲೆ, ನಾನವನ ಬಳಿ ನಿಂತರೆ ಆತನ ಮೊಣಕಾಲಿನ ಬಳಿಗೆ ಬರುತ್ತೇನೆ. ಜನ ಸೇರುವಲ್ಲಿಗೆ ಆತ ಬಂದೇ ಬರ್ತಾನೆ. ಆದರೆ ನಿಜ ವಿಷಯ ಏನು ಗೊತ್ತಾ ಆತನಿಗೆ ಸ್ವಂತವಾಗಿ ನಡೆದಾಡುವುದಕ್ಕೆ…
  • March 28, 2024
    ಬರಹ: ಬರಹಗಾರರ ಬಳಗ
    ನಾವು ಸಣ್ಣವರಿದ್ದಾಗ ನಮ್ಮಮ್ಮ ಅಮವಾಸ್ಯೆ ಹುಣ್ಣಿಮೆ ಅಂತ ಆಗಾಗ "ಚಿಹ್ನೆ" ಯ ಮಾತ್ರೆ ಕೊಡ್ತಿದ್ದರು. ಏನೋ ಒಂದು ವಾಸನೆಯ ಮಾತ್ರೆಯನ್ನು ತುಳಸಿ ಎಲೆಯ ರಸದ ಜೊತೆ, ಜೇನುತುಪ್ಪದ ಜೊತೆ, ಪಂಚಪತ್ರೆಯ ಎಲೆ ರಸದ ಜೊತೆ ಒತ್ತಾಯದಿಂದ ಕುಡಿಸುತ್ತಿದ್ದರು…
  • March 28, 2024
    ಬರಹ: ಬರಹಗಾರರ ಬಳಗ
    ಕಣಕಣದಲ್ಲಿಯು ಬೆರೆತಿಹ ಪ್ರೇಯಸಿ ತನುಮನ ನಿನ್ನನೆ ಆಶಿಸಿದೆ ಸನಿಹಕೆ ಬಂದರೆ ದೂರಕೆ ಸರಿಯುವೆ ಇನಿಯನ ಕಾಡುವೆ ಇದು ಸರಿಯೆ?   ನಗುವಿನ ಮೊಗದಲಿ ಗಲ್ಲದ ಈ ಗುಳಿ ಕಚಗುಳಿ ಇಡುತಿದೆ ಮುಂಗುರಳು ತಾರೆಯ ಹೊಳಪಿನ ಸುಂದರ ಕಣ್ಗಳು ಕಾಡುತಲಿರುವುದು…
  • March 27, 2024
    ಬರಹ: Ashwin Rao K P
    ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ…
  • March 27, 2024
    ಬರಹ: Ashwin Rao K P
    ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿದ್ದ ಇ ಸೂರ್ಯನಾರಾಯಣ ರಾವ್ ಇವರು ತಮ್ಮ ವೃತ್ತಿ ಜೀವನದ ಸಮಯದಲ್ಲೇ ಬರೆದ ಸೊಗಸಾದ ನಾಟಕ ‘ಕೋಟಿ-ಚೆನ್ನಯ'. ಸೂರ್ಯನಾರಾಯಣ ರಾವ್ ಬಗ್ಗೆ ಅವರ ಮಗ ಇ ವಿಜಯರವಿ ಬಹಳ ಸೊಗಸಾಗಿ ಒಂದು ಬೆನ್ನುಡಿ…
  • March 27, 2024
    ಬರಹ: Shreerama Diwana
    ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ…
  • March 27, 2024
    ಬರಹ: ಬರಹಗಾರರ ಬಳಗ
    ನನ್ನಪ್ಪ ಪ್ರತೀ ದಿನ ಕೂಲಿ ಕೆಲಸಕ್ಕೆ ಹೋಗಿ ಬಂದು ಆ ದಿನ ತುಂಬಾ ಕೊಳೆಯಾದ ಬಟ್ಟೆಯನ್ನ ಕಲ್ಲಿನ ಮೇಲೆ ಹಾಕಿರುತ್ತಾರೆ. ಆ ಬಟ್ಟೆಯನ್ನು ಅಮ್ಮ ಒಗೆಯದೆ ಇದ್ದರೆ ಅಪ್ಪನಿಗೆ ಮರುದಿನ ಅದನ್ನು ಧರಿಸುವುದಕ್ಕೆ ಆಗುವುದಿಲ್ಲ. ತುಂಬಾ ಪ್ರೀತಿಯಿಂದ ಕೆಲಸ…
  • March 27, 2024
    ಬರಹ: ಬರಹಗಾರರ ಬಳಗ
    ಇಂದು ಮನಸ್ಸಿನ ಪರಿಣಾಮದ ಬಗ್ಗೆ ತಿಳಿದುಕೊಳ್ಳೋಣ. ಪತಂಜಲಿ ಮಹರ್ಷಿಯ ಯೋಗ ಸೂತ್ರದ ಮೂರನೇ ಪಾದ ಸೂತ್ರ 9, 10 ಮತ್ತು 11 ಅದರಲ್ಲಿ ವಿವರಿಸಿದೆ. ಮನಸ್ಸು ಚಲನಶೀಲ. ಪ್ರತಿಕ್ಷಣ ಮನಸ್ಸು ಚಲಿಸುತ್ತದೆ. ಇದರಿಂದಾಗಿ ನಮಗೆ ವಸ್ತುಗಳ ಜ್ಞಾನ ಮತ್ತು…
  • March 27, 2024
    ಬರಹ: ಬರಹಗಾರರ ಬಳಗ
    ಗದ್ದುಗೆಯನೇರುವುದು ಎದ್ದು ಮೆರೆದಾಡುವುದು ಸುದ್ದಿಯಲ್ಲಿಯೆ ಇರುವ ಮಹದಾಸೆ ಜೊತೆಗೆ ಹದ್ದಿನಂತೆಯೆ ಇರುವ ಜಿದ್ದು ತುಂಬಿದ ಮನದಿ ಕದ್ದು ಕೋಳಿಯ ತಿನುವ ಕುಹಕ ನಡವಳಿಕೆ.   ಅದ್ದುತ್ತ ವಾಂಛೆಗಳ ಸಿದ್ಧಿಸಲು ಬಯಕೆಗಳು ಗೆದ್ದು ಬರಲೇ ಬೇಕು ಎನುವ ಹಪ…
  • March 26, 2024
    ಬರಹ: addoor
    ಮಾನ್ಯ ಡಿ.ವಿ. ಗುಂಡಪ್ಪನವರ “ಮಂಕುತಿಮ್ಮನ ಕಗ್ಗ" ಬದುಕಿನ ಹಲವು ಪ್ರಶ್ನೆಗಳಿಗೆ ಅಧ್ಯಾತ್ಮದ ನೆಲೆಯಲ್ಲಿ ಉತ್ತರಗಳನ್ನು ಒಳಗೊಂಡಿರುವ ಕನ್ನಡದ ಜ್ಞಾನದ ಖಜಾನೆ. ಮನುಷ್ಯನನ್ನು ಯಾವಾಗಲೂ ಕಾಡುವ ನಿಗೂಢ ಪ್ರಶ್ನೆ: ದೇವರು ಇದ್ದಾನೆಯೇ? ಎಂಬುದು.…
  • March 26, 2024
    ಬರಹ: Ashwin Rao K P
    ಈ ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ? ನೋಟ ಚೆನ್ನಾಗಿಲ್ಲದಿದ್ದರೂ ಹಣ್ಣು ಚೆನ್ನಾಗಿರುತ್ತದೆ. ಇಲ್ಲಿ ತೋರಿಸಿದ ದಾಳಿಂಬೆ ಹಣ್ಣು ನೋಡಲು ಆಕರ್ಷಕವಾಗಿಲ್ಲ. ಹಾಗಾಗಿ ಉಚಿತವಾಗಿ ಕೊಟ್ಟರೂ ಕೊಳ್ಳುವುದಕ್ಕೆ ಗಿರಾಕಿ ಇಲ್ಲ.…
  • March 26, 2024
    ಬರಹ: Ashwin Rao K P
    ರಾಜ್ಯದಲ್ಲಿ ಮೊನ್ನೆಯಷ್ಟೇ ಪಿಯುಸಿ ಪರೀಕ್ಷೆ ಮುಗಿದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಯ ಮೊದಲ ದಿನವೇ ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಪರೀಕ್ಷಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ…
  • March 26, 2024
    ಬರಹ: Shreerama Diwana
    ಇತಿಹಾಸ - ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು.... ನಿಜವಾಗುವ ಮುನ್ನ… ಸದ್ದು ಮಾಡುತ್ತಿರುವ ಚಲನಚಿತ್ರಗಳೆಂಬ ಭ್ರಮಾಲೋಕದ ಪೊರೆ ಕಳಚುವ ಸಮಯ. ದಯವಿಟ್ಟು ಒಂದು ನೆನಪಿಡಿ. ಯಾವುದೇ ಪೌರಾಣಿಕ, ಐತಿಹಾಸಿಕ ಅಥವಾ ವರ್ತಮಾನದ ಸಾಧಕರ ಜೀವನ…
  • March 26, 2024
    ಬರಹ: ಬರಹಗಾರರ ಬಳಗ
    ಹೆಜ್ಜೆಗಳನ್ನ ಗಮನಿಸ್ತಾ ಇದ್ದಾನೆ, ತಾಳಕ್ಕೆ ತಕ್ಕ ಹಾಗೆ ಕುಣಿಯುವ ತನ್ನಪ್ಪನ ಹೆಜ್ಜೆಗಳನ್ನ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದಾನೆ. ಮುಂದೊಂದು ದಿನ ತಾನು ಅದನ್ನ ಕಲಿಯಬೇಕು, ಅಪ್ಪ ಹಾಕಿದ ಬಟ್ಟೆಗಳನ್ನ ,ಅದರ ಬಣ್ಣದ ಚಿತ್ತಾರಗಳನ್ನ, ಆತನ…
  • March 26, 2024
    ಬರಹ: ಬರಹಗಾರರ ಬಳಗ
    ಅಂದಿನ ಪಾಠ ಅಂದೆ ಕಲಿತಿರಬೇಕು ಹೆಚ್ಚಿನ ಪರಿಶ್ರಮ ಪಡುತ್ತಿರಬೇಕು ಕಲಿತ ವಿಷಯಗಳ ಮನನ ಮಾಡಬೇಕು ಸರಿಯಾದ ವೇಳಾಪಟ್ಟಿ ಹೊಂದಿರಬೇಕು   ಪರೀಕ್ಷೆಗಳೆಂದರೆ ಮಕ್ಕಳಿಗೆ ಉತ್ಸಾಹವಿರಬೇಕು ಭಯಪಡದೆ ಪರೀಕ್ಷೆಗಳನ್ನು ಎದುರಿಸಬೇಕು ವಿಷಯಗಳನ್ನು…
  • March 26, 2024
    ಬರಹ: ಬರಹಗಾರರ ಬಳಗ
    ಸಚಿನ್ ಕೇವಲ ಅದ್ಭುತ ಪ್ರತಿಭೆ ಮಾತ್ರವಾಗಿರಲಿಲ್ಲ. ಅವನೊಬ್ಬ ಸ್ವಾಭಿಮಾನಿಯಾಗಿದ್ದ. ತನಗಾಗಿ ಎಂದಿಗೂ ಇತರರ ಮುಂದೆ ಕೈ ಚಾಚುತ್ತಿರಲಿಲ್ಲ. ತನಗಿರುವ ಮಾರಕ ಕ್ಯಾನ್ಸರ್ ಬಗ್ಗೆ ಮತ್ತೊಬ್ಬರಲ್ಲಿ ಹೇಳಿ ಸಿಂಪಥಿ ಗಿಟ್ಟಿಸಿಕೊಳ್ಳುವ ಜಾಯಮಾನವೂ…
  • March 26, 2024
    ಬರಹ: ಬರಹಗಾರರ ಬಳಗ
    ಬಣ್ಣದೋಕುಳಿ ಆಡುತಲಿ ಚಿಣ್ಣರೆಲ್ಲ ಸೇರೋಣ ಕೆಂಪು ಹಳದಿ ನೀಲ ಬಣ್ಣ ತನ್ನಿರಿ ಎಲ್ಲರು ಇಲ್ಲಿಗೆ ಅಣ್ಣ/ ಬಗೆಬಗೆ ಆಟವ ಆಡುತಲಿ ಬಣ್ಣದ ನೀರ ಎರಚೋಣ ಹಿರಿಯರು ಕಿರಿಯರು ಬೆರೆಯುತಲಿ ಹೋಳಿ ಸಂಭ್ರಮ  ಮಾಡೋಣ//   ಬಿದಿರ ಬೊಂಬೆಯ ಮಾಡುತಲಿ  ಕಟ್ಟಿಗೆ…
  • March 25, 2024
    ಬರಹ: Ashwin Rao K P
    ಮಾರ್ಚ್ ತಿಂಗಳ ಅಂತ್ಯದಲ್ಲಿರುವಾಗಲೇ ಬಿಸಿಲಿನ ಝಳ ರಾಜ್ಯಾದ್ಯಂತ ನಿರಂತರವಾಗಿ ಏರಿಕೆಯಾಗುತ್ತಿದೆ. ಅಲ್ಲಲ್ಲಿ ಸ್ವಲ್ಪ ಮಳೆ ಬಂದು ತಂಪಾದರೂ ಮರುದಿನದ ಬಿಸಿಲು ಮತ್ತಷ್ಟು ತೀಕ್ಷ್ಣವಾಗುತ್ತಿದೆ. ಈ ಬಿಸಿಲು ಹಿರಿಯರು, ಕಿರಿಯರು ಎಂಬ…
  • March 25, 2024
    ಬರಹ: Ashwin Rao K P
    ಧ್ಯಾನಕ್ಕೆ ಕೂತ ನದಿ’ ಕೃತಿಯು ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ವಿಜೇತ ಕೃತಿಯಾಗಿದೆ. ಒಟ್ಟಾಗಿ ೧೦ ಕತೆಗಳನ್ನು ಒಳಗೊಂಡ ಈ ಕೃತಿಯು ಕತೆಗಳ ಮೂಲಕ ಹಲವಾರು ವಿಚಾರಗಳು ಪ್ರಸ್ತುತಪಡಿಸುತ್ತದೆ. ಇಲ್ಲಿನ ‘ಧ್ಯಾನಕ್ಕೆ ಕೂತ ನದಿ’ ಶೀರ್ಷಿಕೆಯ ಕತೆಯು…