March 2024

  • March 25, 2024
    ಬರಹ: Shreerama Diwana
    ನಾನಾಗ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದೆ. ಒಂದು ಆಟೋದಲ್ಲಿ ಮಕ್ಕಳನ್ನು ಕರೆದೊಯ್ಯುವುದರಿಂದ ಪ್ರಾರಂಭವಾದ ನನ್ನ ವ್ಯವಹಾರ 10 ಆಟೋಗಳಿಗೇರಿತು. ಆಮೇಲೆ ದೊಡ್ಡ ಶಾಲೆಗಳ ಒತ್ತಾಯದ ಮೇರೆಗೆ ಬ್ಯಾಂಕಿನ ಸಾಲದಿಂದ 5 ವ್ಯಾನ್ ಗಳನ್ನು ಖರೀದಿಸಿ…
  • March 25, 2024
    ಬರಹ: ಬರಹಗಾರರ ಬಳಗ
    ಅದ್ಭುತವಾಗಿ ತಾನು ಬದುಕುತ್ತಿದ್ದ ಜಾಗದಿಂದ, ಈ ಭೂಮಿಯ ಸುಂದರತೆಯನ್ನ ಹೆಚ್ಚಿಸಲು ಕಾರಣಿಭೂತರಾಗುವಂತಹ ಎಲ್ಲಾ ಮನುಷ್ಯರ ಮನದೊಳಗೆ ಸ್ಥಾಪಿತನಾಗಬೇಕು, ಒಳಗೆ ಕುಳಿತು ಜಗತ್ತನ್ನ ಬೇಕಾದ ದಿಕ್ಕಿನ ಕಡೆಗೆ ನಡೆಸಬೇಕು ಅಂತ ಭಗವಂತ ಮನದ ನಿವಾಸಗಳನ್ನ…
  • March 25, 2024
    ಬರಹ: ಬರಹಗಾರರ ಬಳಗ
    ಆ ಮನೆಯಲ್ಲಿ ನೀರವ ಮೌನ. ಮನೆ ಮಂದಿಯ ಕಣ್ಣೀರು ಬತ್ತಿ ಹೋಗಿದೆ. ಯಾರೊಬ್ಬರ ಮುಖದಲ್ಲೂ ಜೀವಕಳೆಯಿಲ್ಲ. ಮನೆ ಮಂದಿಗೆ ಸಾಂತ್ವಾನ ಹೇಳಲು ಬಂದವರಿಗೂ, ಮಾತುಗಳು ಹೊರಡುತ್ತಿಲ್ಲ. ಹದಿನೇಳರ ಹರೆಯದ ಹುಡುಗನೊಬ್ಬ ಮರಣಶಯ್ಯೆಯಲ್ಲಿ ಮಲಗಿರುವ ದೃಶ್ಯ…
  • March 25, 2024
    ಬರಹ: ಬರಹಗಾರರ ಬಳಗ
    ಮುಂಜಾನೆಯೊಳು ಮಂಜಿನ ಹನಿಗಳು ಸುಂದರ ಬಲೆಯನು ಹೆಣೆದಿರಲು ಚಳಿಯನು ಸುತ್ತಲು ಹರಡಿದೆ ಇಳೆಯೊಳು ತಂಗಾಳಿಯದು ಬೀಸಿರಲು   ಹೊನ್ನಿನ ಕಿರಣವ ಚೆಲ್ಲುತ ನೇಸರ ಮೂಡಿದ ಬಾನಿನ ಬಯಲಿನೊಳು ಬಿಸಿಲಿನ ತಾಪಕೆ ಕರಗಿದ ಇಬ್ಬಲಿ ಹೂವಿನ ದಳದಲಿ ಮುತ್ತುಗಳು  …
  • March 25, 2024
    ಬರಹ: ಬರಹಗಾರರ ಬಳಗ
    ‘ಬಣ್ಣಗಳ ಹಬ್ಬ ಹೋಳಿ’ ಎಂದರೆ ಸಣ್ಣವರಿಂದ ತೊಡಗಿ ವಯಸ್ಸಾದವರವರೆಗೂ ಸಂಭ್ರಮದ ಘಳಿಗೆ.ಈ ಹಬ್ಬ ಉತ್ತರ ಭಾರತದಲ್ಲಿ ಅತ್ಯಂತ ಪ್ರಸಿದ್ಧ. ಹಾಗೆಯೇ ದ.ಭಾರತದ ಕೆಲವು ರಾಜ್ಯಗಳಲ್ಲಿ ವಿಜೃಂಭಣೆಯಿಂದ ಆಚರಿಸುತ್ತಾರೆ. ಉ.ಕರ್ನಾಟಕದ ಕೆಲವು ಭಾಗಗಳಲ್ಲಿ,…
  • March 24, 2024
    ಬರಹ: Shreerama Diwana
    ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು.…
  • March 24, 2024
    ಬರಹ: ಬರಹಗಾರರ ಬಳಗ
    ಪ್ರಾಣಿ ಪಕ್ಷಿಗಳೆಲ್ಲ ಅವತ್ತು ಸಭೆ ಕರೆದಿದ್ದವು. ಬೇಸಿಗೆಕಾಲದ ತೀವ್ರತೆ ಆರಂಭವಾಗಿದೆ. ಆ ಕಾರ್ಯಕ್ರಮಕ್ಕೆ ಮುಖ್ಯ ಉಸ್ತುವಾರಿ ಅಂತ ಯಾರೂ ಇಲ್ಲ. ಸೇರಿದವರೆಲ್ಲರೂ ಕೂಡ ತಮ್ಮ ಒಳಿತಿಗೆ ಮುಂದಿನ ಬದುಕಿಗೆ ಬೇಕಾದ ದಾರಿಯನ್ನು…
  • March 24, 2024
    ಬರಹ: ಬರಹಗಾರರ ಬಳಗ
    ಎತ್ತಲೋ ಸಾಗುತ್ತಿದ್ದ ಈ ಜೀವನದ ಹಾದಿಯಲಿ ಸರಿದಾರಿಯ ತೋರಿ ಜ್ಞಾನ ದೀವಿಗೆಯ ಬೆಳಗಿದ ಗುರು ನೀವು. ತಪ್ಪು ಮಾಡಿದಾಗ ಮಾತಲ್ಲೇ ಶಿಕ್ಷಿಸಿ ಕ್ಷಮಿಸಿ ತಿದ್ದಿ ನಡೆದಾಗ ಮನದಲ್ಲೇ ಆನಂದಿಸಿದ ಶಿಕ್ಷಕರು ನೀವು. ಅಕ್ಕರೆಯಿಂದ ಅಕ್ಷರ ಕಲಿಸಿ ಜಗದ…
  • March 24, 2024
    ಬರಹ: ಬರಹಗಾರರ ಬಳಗ
    ಆತ್ಮೀಯ ವಿದ್ಯಾರ್ಥಿಗಳೇ ಈಗ ಪರೀಕ್ಷೆಯ ಹೊತ್ತು. ಚೆನ್ನಾಗಿ ಅಭ್ಯಾಸ ಮಾಡಿ ತಯಾರಾಗುತ್ತಿರುವ ವಿದ್ಯಾರ್ಥಿಗಳು ಒಂದೆಡೆಯಾದರೆ, ಪರೀಕ್ಷೆ ಯಾವಾಗ ಎನ್ನುವ ಗೊಂದಲ ಇನ್ನೊಂದೆಡೆ. ಅದೇನೇ ಇದ್ದರೂ ಈ ಪರೀಕ್ಷೆಯಲ್ಲಿ ನೀವೆಲ್ಲ ಯಶಸ್ವಿಯಾಗಿ ಎನ್ನುವುದೇ…
  • March 24, 2024
    ಬರಹ: ಬರಹಗಾರರ ಬಳಗ
    ಕಲ್ಲು... ವಿಚ್ಛೇದನ ನೀಡಲು ನಿರಾಕರಿಸಿದ  ಪತಿ ಮೇಲೇ  ಪತ್ನಿ- ಕಲ್ಲಿನಿಂದ ಭಾರೀ ಹಲ್ಲೆ...   ಕಲ್ಲಿನಿಂದ ಹೊಡೆದ ಮೇಲೂ ವಿಚ್ಛೇದನ ನೀಡದಿರ ಪತಿಯೇ-
  • March 24, 2024
    ಬರಹ: Shreerama Diwana
    ಭಗತ್ ಸಿಂಗ್ ಸ್ಪೂರ್ತಿಯೇ ? ಉದಾಹರಣೆಯೇ ? ಎಚ್ಚರಿಕೆಯೇ ? ಜವಾಬ್ದಾರಿಯೇ ? ಕೇವಲ  24 ವಯಸ್ಸು ಆತನನ್ನು ನೇಣುಗಂಬಕ್ಕೆ ಏರಿಸಿದಾಗ.. ಸಾಮಾನ್ಯ ಪರಿಸ್ಥಿತಿಯಲ್ಲಿ 24 ವಯಸ್ಸು ತುಂಬಾ ಭೌದ್ಧಿಕತೆಯ, ಪ್ರಬುದ್ದತೆಯ, ಸಮಷ್ಟಿ ದೃಷ್ಟಿಕೋನದ, ಆಳ…
  • March 23, 2024
    ಬರಹ: Ashwin Rao K P
    ಸಣ್ಣ ಕಾರ್ಖಾನೆಗಳು ತರಗತಿಯಲ್ಲಿ ವಾಯುಮಾಲಿನ್ಯದ ದುಷ್ಪರಿಣಾಮಗಳ ಕುರಿತು ಪಾಠ ಮಾಡುತ್ತಿದ್ದೆ. ಕಾರ್ಖಾನೆ, ವಾಹನಗಳ ದಟ್ಟ ಹೊಗೆ ವಾಯುಮಾಲಿನ್ಯಕ್ಕೆ ಕಾರಣ. ಹಾಗೆಯೇ ಈ ಧೂಮಪಾನಿಗಳೂ ಸಹ ‘ಸಣ್ಣ ಕಾರ್ಖಾನೆಗಳಂತೆ' ವಾಯು ಮಾಲಿನ್ಯಕ್ಕೆ…
  • March 23, 2024
    ಬರಹ: Ashwin Rao K P
    ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಷಯವೀಗ ‘ಚರ್ಚಾ ವಿಷಯ' ಆಗಿಬಿಟ್ಟಿದೆ. ಅದಕ್ಕೆ ಕಾರಣ, ಒಬ್ಬರು ಆಕಾಂಕ್ಷಿಗೆ ಅದು ಕೈತಪ್ಪಿರುವುದು ಮತ್ತು ‘ಹೊರಗಿನವರಿಗೆ' ಸಿಕ್ಕಿರುವುದು. ಹೀಗೆ ಟಿಕೆಟ್ ತಪ್ಪಿರುವ ಆಕಾಂಕ್ಷಿ ‘ಕಾಂಗ್ರೆಸ್,…
  • March 23, 2024
    ಬರಹ: Shreerama Diwana
    ವಿಶ್ವ ಕಾವ್ಯ ದಿನ - ಮಾರ್ಚ್ 21, ವಿಶ್ವ ಜಲ ದಿನ - ಮಾರ್ಚ್ 22, ಭಗತ್ ಸಿಂಗ್, ಶಿವರಾಂ ರಾಜ್ ಗುರು, ಸುಖದೇವ್ ತಾಪರ್ ಹುತಾತ್ಮರಾದ ದಿನ - ಮಾರ್ಚ್ 23, ಲಾಹೋರ್ ಜೈಲಿನಲ್ಲಿ. ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ.. ನಾನು ನಸು…
  • March 23, 2024
    ಬರಹ: ಬರಹಗಾರರ ಬಳಗ
    ಮನೇಲಿ ಕುಳಿತಾಗ ಅಜ್ಜ ಹೇಳ್ತಾ ಇದ್ರು, ಜೀವನದಲ್ಲಿ ಒಮ್ಮೆಯಾದರೂ ವನವಾಸ, ಅಜ್ಞಾತವಾಸವನ್ನು ಅನುಭವಿಸಬೇಕು ಅಂತ. ನಾನು ಕೇಳಿದೆ ಯಾಕೆ ನಾವು ಬದುಕ್ತಾ ಇರೋ ರೀತಿ ಸರಿ ಇಲ್ವಾ? ಚೆನ್ನಾಗಿದೆ ತಾನೆ ಇಲ್ಲಿ ನಾವು ವನವಾಸ ಅಜ್ಞಾತವಾಸವನ್ನ ಅನುಭವಿಸುವ…
  • March 23, 2024
    ಬರಹ: ಬರಹಗಾರರ ಬಳಗ
    ಈ ವಾರದ ಹಕ್ಕಿ ಕಥೆಗೆ ಸ್ವಾಗತ.... ನಾನೊಂದು ಬಾರಿ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಸಮೀಪ ಇರುವ ಅಂಕಸಮುದ್ರ ಎಂಬ ಪಕ್ಷಿಧಾಮಕ್ಕೆ ಹೋಗಿದ್ದೆ. ತುಂಗಭದ್ರಾ ನದಿಯ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದ ಬಳಿಯಲ್ಲಿರುವಂತಹ ಈ ಪಕ್ಷಿಧಾಮ ಹಲವಾರು ವಲಸೆ…
  • March 23, 2024
    ಬರಹ: ಬರಹಗಾರರ ಬಳಗ
    ಬದುಕಿ ಬಾಳಿರಿ ಹೆತ್ತವರ ನೆರಳಲಿ ಬೆಳೆದು ದೊಡ್ಡವರಾಗಿ ಹಿರಿಯರ ಆಶೀರ್ವಾದದಲಿ ನಲಿದು ಆಡಿರಿ ಬಾಲ್ಯದ ಗೆಳೆಯರ ಒಡನಾಟದಲಿ ಪ್ರತಿ ಹೆಜ್ಜೆ ಇಡಿ ಗುರುಗಳ ಮಾರ್ಗದರ್ಶನದಲಿ   ತಂದೆ ಬೈದನೆಂದರೆ ಅದು ಜವಾಬ್ದಾರಿಗಾಗಿ ತಾಯಿ ಕೋಪದಿ ಮಾತನಾಡಿದರೆ ಅದು…
  • March 23, 2024
    ಬರಹ: ಬರಹಗಾರರ ಬಳಗ
    ಜಲ--ಜೀವಜಲ  ಅಬ್ಬಾ! ಬತ್ತಿ ಹೋದರೆ ಮಾನವನ, ಸಕಲ ಜೀವಿಗಳ ಪರಿಸ್ಥಿತಿ ಏನಾಗಬಹುದು, ಊಹಿಸಲೂ ಸಾಧ್ಯವಿಲ್ಲ. ಕುಡಿಯುವ ಬಾವಿ ನೀರು ಇಂದು ಅಪರೂಪವಾಗಿದೆ. ಮನೆಯಲ್ಲಿ ಒಂದು ಕ್ಷಣ ನೀರು ನಳ್ಳಿಯಲ್ಲಿ ಬರುವುದಿಲ್ಲ ಎಂದಾದರೆ ಆಗುವ ತಳಮಳ, ಸಂಕಟ,…
  • March 22, 2024
    ಬರಹ: Ashwin Rao K P
    ಖ್ಯಾತ ಪತ್ರಕರ್ತ, ಲೇಖಕ ದಿ. ರವಿ ಬೆಳಗೆರೆ ಅವರ ನೂರನೇ ಪುಸ್ತಕದ ರೂಪದಲ್ಲಿ ‘ರಜನೀಶನ ಹುಡುಗಿಯರು' ಹೊರಬಂದಿದೆ. ಆಚಾರ್ಯ ರಜನೀಶ್ ಅಥವಾ ಭಗವಾನ್ ರಜನೀಶ್ ಅಥವಾ ಓಶೋ ರಜನೀಶ್ ಎಂಬ ವ್ಯಕ್ತಿ ೮೦-೯೦ ರ ದಶಕದಲ್ಲಿ ವಿಶ್ವದಾದ್ಯಂತ ಮಾಡಿದ ಮೋಡಿಗೆ…
  • March 22, 2024
    ಬರಹ: Shreerama Diwana
    ಮಂಗಳೂರು ಜಾರಪ್ಪನವರ "ಬಡವರ ಬಂಧು" ಮಂಗಳೂರಿನಿಂದ ಪ್ರತೀ ಬುಧವಾರ ಮುದ್ರಣವಾಗಿ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದ ವಾರಪತ್ರಿಕೆ "ಬಡವರ ಬಂಧು". ಮಂಗಳೂರು ಜಾರಪ್ಪ ಎಂಬವರು ಇದರ ಸಂಪಾದಕರಾಗಿದ್ದರು. ಇವರು, ಮಂಗಳೂರಿನಲ್ಲಿ ಪ್ರಧಾನ ಕಚೇರಿ…