Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಝೆನ ಕಥೆ ೩೬: ಛತ್ರ

February 6, 2006 - 5:11pm — olnswamy

ತಲೆಮಾರುಗಳು
 

 

  ಸುಪ್ರಸಿದ್ಧ ಝೆನ್ ಗುರುವೊಬ್ಬ ರಾಜನ ಅರಮನೆಯ ಬಳಿಗೆ ಬಂದ. ಸೀದಾ ರಾಜನ ಬಳಿಗೆ ಹೋದ.

ಸಭೆಯಲ್ಲಿ ಕುಳಿತಿದ್ದ ರಾಜ ಅವನನ್ನು ಗುರುತಿಸಿದ. "ಏನು ಬೇಕಾಗಿತ್ತು?" ಎಂದು ಕೇಳಿದ.

"ಈ ಛತ್ರದಲ್ಲಿ ಇವತ್ತು ರಾತ್ರಿ ಉಳಿಯಬೇಕು" ಅಂದ ಗುರು.

"ಇದು ನನ್ನ ಅರಮನೆ, ಛತ್ರವಲ್ಲ" ಎಂದ ರಾಜ.

"ನಿನಗಿಂತ ಮೊದಲು ಯಾರಿದ್ದರು ಇಲ್ಲಿ?"

"ನನ್ನ ತಂದೆ. ಈಗ ಅವರು ತೀರಿ ಹೋಗಿದ್ದಾರೆ."

"ಅವರಿಗಿಂತ ಮೊದಲು?"

"ನನ್ನ ತಾತ ಇಲ್ಲಿದ್ದರು. ಅವರೂ ಈಗಿಲ್ಲ."

"ಎಲ್ಲರೂ ಕೊಂಚ ಕಾಲ ಇದ್ದು ಹೋಗುವ ಈ ಜಾಗ ಛತ್ರವಲ್ಲದೆ ಬೇರೆ ಇನ್ನೇನು?"

 

[ವ್ಯಾಸ ತನ್ನ ಭಾರತದಲ್ಲಿ ಹೇಳುತ್ತಾನೆ: ದಿನವೂ ಪ್ರಾಣಿಗಳು ಸಾಯುತ್ತಿದದ್ದರೂ ಪ್ರತಿಯೊಂದು ಜೀವಿಯೂ ತಾನು ಶಾಶ್ವತವಾಗಿ ಇರುತ್ತೇನೆ ಅಂದುಕೊಳ್ಳುವುದೇ ಈ ಲೋಕದ ವೈಶಿಷ್ಟ್ಯ]

  • ಝೆನ್ ಕಥೆಗಳು (ಕಥಾ ಮಾಲಿಕೆ)
Ornamental seperator
  • Login or register to post comments
  • 1535 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 6, 2006 - 10:44pm — bhatpp

ಪುರಂದರದಾಸರು ...

bhatpp's picture

ಅಥವಾ ಪುರಂದರದಾಸರು ಹೇಳಿದಂತೆ .. "ಮುನ್ನ ಶತಕೋಟಿ ರಾಯರುಗಳಾಳಿದ ನೆಲವ ತನ್ನದೆಂದು ಶಾಸನವ ಬರೆಸಿ .. ಆರು ಹಿತವರು ನಿನಗೆ, ನಾರಿಯೋ, ಧಾರುಣಿಯೋ ..?" ಧಾರುಣಿ, ಧನದ ವ್ಯಾಮೋಹ ಅನಾದಿ ಕಾಲದಿಂದಲೂ ಜನರನ್ನು ಬಿಟ್ಟಿಲ್ಲ!

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕಥೆ ೩೪: ಜ್ಞಾನೋದಯ
  • ಝೆನ್ ಕಥೆ ೩೩: ಸಾವಧಾನ!
  • ಝೆನ್ ಕಥೆ ೩೫: ನಾನು ಯಾರೋ!
  • ವನ್ಯ ಜೀವಿ ಚಲನ ಚಿತ್ರ --- ಅರಣ್ಯಮ್
  • ಚಿತ್ತ ಚಿತ್ತಾರ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:53pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.

ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator