ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಚಾಂದ್ರಾಯಣ ವ್ರತ

February 7, 2006 - 5:45am — tvsrinivas41

ಚಾಂದ್ರಾಯಣ ಎಂಬ ಪದವು ಚಂದ್ರನ ಚಲನೆಯ ಹಾದಿ ಎಂಬರ್ಥ ಕೊಡುತ್ತದೆ. ಇದೊಂದು ವ್ರತ.

ಕೂರ್ಮ ಪುರಾಣದ ಹರಿ ಭಕ್ತಿ ವಿಲಾಸ ೮.೧೫೮,೧೫೯ರಲ್ಲಿ ವಿವರಿಸಿರುವಂತೆ, ದ್ವಿಜರು (ಎರಡು ಬಾರಿ ಜನ್ಮ ತಳೆದವರು - ಅಂದರೆ ಪಕ್ಷಿಗಳು ಮತ್ತು ಬ್ರಾಹ್ಮಣರು ಎಂಬರ್ಥ) ಅಣಬೆ, ಬಾಳೆಯ ಎಲೆ, ಸೂರ್ಯಕಾಂತಿಯ ಎಲೆ, ಈರುಳ್ಳಿ, ಬೆಳ್ಳುಳ್ಳಿ, ಮರದ ರಸ, ನೆಲದ ಕೆಳಗೆ ಬೆಳೆಯುವ ಪದಾರ್ಥಗಳು ಮತ್ತು ಬಿಳಿ ಕುಂಬಳಕಾಯಿಯನ್ನು ತಿನ್ನಬಾರದು. ಇದನ್ನು ತಿಂದರೆ ಅವರು ಅಧಮರಾಗುವರು. ಮನು ಸಂಹಿತೆಯೂ ಇದನ್ನೇ ಹೇಳುತ್ತದೆ. ಹಾಗೆ ಮಾಡಿದವರಿಗೆ ಪ್ರಾಯಶ್ಚಿತ್ತವನ್ನು ಪದ್ಮ ಪುರಾಣದ ಬ್ರಹ್ಮ ಕಾಂಡದಲ್ಲಿ ತಿಳಿಸಿದೆ.

ಪದ್ಮ ಪುರಾಣದ ಪ್ರಕಾರ ಚಾಂದ್ರಾಯಣ ವ್ರತವನ್ನು ಆಚರಿಸಬೇಕು. ಈ ವ್ರತದಂತೆ ಅಮಾವಾಸ್ಯೆಯ ದಿನ ಉಪವಾಸವನ್ನು ಮಾಡಬೇಕು. ನಂತರ ಚಂದ್ರನ ಪ್ರಗತಿಯಂತೆ ದಿನಕ್ಕೊಂದು ತುತ್ತಿನಂತೆ ಆಹಾರವನ್ನು ಹೆಚ್ಚಿಸುತ್ತಾ ಹೋಗಬೇಕು. ಅಂದರೆ ಪಾಡ್ಯದ ದಿನ ಒಂದು ತುತ್ತನ್ನೂ, ಬಿದಿಗೆಯ ದಿನ ಎರಡು ತುತ್ತನ್ನೂ, ತದಿಗೆಯ ದಿನ ಮೂರು ತುತ್ತು ಆಹಾರವನ್ನೂ ಸೇವಿಸಬೇಕು. ಅಂತೆಯೇ ಹುಣ್ಣಿಮೆಯ ದಿನ ೧೫ ತುತ್ತುಗಳ ಆಹಾರ ಸೇವನೆ ಮಾಡಬೇಕು.

ಮತ್ತೆ ಕೃಷ್ಣ ಪಕ್ಷ ಪ್ರಾರಂಭವಾಗಲು ಆಹಾರ ಸೇವನೆಯನ್ನು ಕಡಿಮೆ ಮಾಡುತ್ತಾ ಹೋಗಬೇಕು. ಇದರಂತೆ ಹುಣ್ಣಿಮೆಯ ಮಾರನೆಯದಿನ ೧೪ ತುತ್ತು, ಅದರ ನಂತರದ ದಿನ ೧೩ ತುತ್ತುಗಳ ಆಹಾರ ಸೇವನೆ. ಹೀಗೆ ಮುಂದೆ
ಅಮಾವಾಸ್ಯೆಯ ದಿನ ಒಂದು ತುತ್ತೂ ಅನ್ನಾಹಾರ ಸೇವಿಸದೇ ಉಪವಾಸ ಮಾಡಬೇಕು. ಆಗ ಪ್ರಾಯಶ್ಚಿತ್ತವಾದಂತೆ.

ಈ ವ್ರತ ಈಗಿನ ಕಾಲಕ್ಕೆ ಅರ್ಥವಿಲ್ಲದಂತೆ ತೋರಿದರೂ, ಆರೋಗ್ಯ ದೃಷ್ಟಿಯಿಂದ ಸಮಂಜಸವೆಂದು ತೋರುತ್ತದೆ ಅಲ್ಲವೇ? ಡಯಟಿಂಗ್ ಮಾಡುವ ಜನರು ಒಮ್ಮೆ ಚಾಂದ್ರಾಯಣ ವ್ರತ ಪಾಲಿಸಿ ನೋಡಿ, ನಂತರ ಎಷ್ಟು ತೂಕ ಕಡಿಮೆಯಾಗಿದೆಯೆಂದು ಪರೀಕ್ಷಿಸಿ ನೋಡಿ.

  • ಅಧ್ಯಾತ್ಮ
~.~
  • Login or register to post comments
  • 680 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 8, 2006 - 8:48am — sinchanabhat

ನಮ್ಮವ್ರತ

sinchanabhat's picture

ಬಿಡಿ ಈಗಿನವರು ನಾವು,ಬೇಡ ಅಂದರೆ ಮೊದಲು ಮಾಡುವವರು.
ಕೊನೆಗೆ ಬಯಸದಿದ್ದರೂ ಪ್ರಾಯಶ್ಹಿತ್ತ ಅನಿವಾರ್ಯ ವಾಗಿಸಿಕೊಳ್ಳುವವರು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಂದು, ಗಣಪತಿ ಹಬ್ಬ, ಆ ಮಂಗಳಮೂರ್ತಿಯು ನಿಮ್ಮೆಲ್ಲರಿಗೂ ಶುಭಾಶೀರ್ವಾದ ಮಾಡಲಿ !
  • ಎಲ್ಲಾ ಸಂಪದಿಗರಿಗೂ ’ಶ್ರೀ ಸರ್ವಜಿತ್ ಸಂವತ್ಸರ” ದ ಹಾರ್ದಿಕ ಶುಭಾಶಯಗಳು !
  • ’ಲಿನಕ್ಸ್ ಹಬ್ಬ’ - ಲಿನಕ್ಸ್ ವ್ರತಕಥಾರ್ಥವು.
  • ವಿಜ್ಞಾನ ಏನೆನ್ನುತ್ತದೆ?
  • ರುದ್ರಾಕ್ಷಿ
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಿಡುಗಡೆಯ ನಂತರದ ಬೇಡಿಗಳು (೩)
  • ಧಾರವಾಡದಲ್ಲಿ ಹುಟ್ಟಿ ಬಾಲ್ಟಿಮೋರ್‌ನಲ್ಲಿ ಹರಿದ ನಮ್ಮೆಲ್ಲರ ಶಾಲ್ಮಲಾ!
  • ಬಿಡುಗಡೆಯ ನಂತರದ ಬೇಡಿಗಳು (೨)
  • ‘ಮನೆ ಅಂಗಳದ ಕೈತೋಟ-ವಿಶ್ವ ದಿನಾಚರಣೆ’ (ಆಗಸ್ಟ್ ೨೬) ಇಂದು!
  • ಫೈರ್ಫಾಕ್ಸಿನಲ್ಲಿ ಉದಯವಾಣಿಯನ್ನು ಓದುವ ಬಗ್ಗೆ
  • (Liberty Bell) ಸ್ವಾತಂತ್ರ್ಯದ ಕುರುಹಾದ ಘಂಟೆ !
  • ಬಿಡುಗಡೆಯ ನಂತರದ ಬೇಡಿಗಳು (೧)

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಗೆಳೆಯ
    August 29, 2008 - 12:26am
  • hpn
    ಉ: ಕನ್ನಡ ವಿಕಿಪೀಡಿಯಾ
    August 28, 2008 - 10:37pm
  • Rajeshwari
    ಉ: ಕಚೇರಿ ಎಂಬ ನರಕ-೧
    August 28, 2008 - 10:36pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 28, 2008 - 10:29pm
  • anil.ramesh
    ಉ: ಒಂದು ನಾಯಿ ಕತೆ
    August 28, 2008 - 10:19pm
  • Sunil Jayaprakash
    ಉ: ಆರದ ದೀಪ
    August 28, 2008 - 10:19pm
  • hpn
    ಉ: ಕನ್ನಡ ವಿಕಿಪೀಡಿಯಾ
    August 28, 2008 - 10:18pm
  • anil.ramesh
    ಉ: ಒಂದು ನಾಯಿ ಕತೆ
    August 28, 2008 - 10:12pm
  • ಸಂಗನಗೌಡ
    ಉ: "ಈಗ" ಅಪ್ಪ ಎಲ್ಲಿದ್ದಾನೆ?!
    August 28, 2008 - 10:04pm
  • uniquesupri
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 28, 2008 - 9:43pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 55 ಅತಿಥಿಗಳು ಆನ್ಲೈನ್ ಇರುವರು.


ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator