೫೩ನೇ ರಾಜ್ಯೋತ್ಸವದ ಕೊಡುಗೆ | ಕೊನೆಗೂ ದಕ್ಕಿದ ಶಾಸ್ತ್ರೀಯ ಸ್ಥಾನಮಾನ
ಕನ್ನಡಿಗರ ಹೋರಾಟಕ್ಕೆ ಸಿಕ್ಕ ಜಯ.
ರಾಜ್ಯದ ಮುಖ್ಯಮಂತ್ರಿಗಳು ರಾಜ್ಘಾಟ್ನಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ ಧರಣಿ ನಡೆಸುವ ಯೋಜನೆಯಲ್ಲಿದ್ದರು. ಆದರೆ ಅದಕ್ಕೂ ಮುಂಚೆಯೇ ಕನ್ನಡಕ್ಕೆ ಶಾಸ್ತ್ರೀಯ ಸ್ತಾನಮಾನ ಸಿಕ್ಕಿರುವುದು ನಮ್ಮೆಲರಿಗೆ ೫೩ನೇ ರಾಜ್ಯೋತ್ಸವದ ಕೊಡುಗೆ ಯಾಗಿದೆ...
ಹೆಚ್ಚಿನ ವಿವರಗಳಿಗೆ ಕೆಳಗಿನ ಕೊಂಡಿಯನ್ನು ನೋಡಿ
http://kannada.webdu...
ಧನ್ಯವಾದಗಳು
ರಾಘವೇಂದ್ರ
- Login or register to post comments
- 251 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version


RSS:
ಪ್ರತಿಕ್ರಿಯೆಗಳು
ಒಳ್ಳೇ ಸುದ್ದಿ.
ಹಂಚಿಕೊಂಡಿದ್ದಕ್ಕೆ ನಂನಿ.
ಇಂತಿ ನಿಮ್ಮ,
ಅನಿಲ್ ರಮೇಶ್.