ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

೫೩ನೇ ರಾಜ್ಯೋತ್ಸವದ ಕೊಡುಗೆ | ಕೊನೆಗೂ ದಕ್ಕಿದ ಶಾಸ್ತ್ರೀಯ ಸ್ಥಾನಮಾನ

ಕನ್ನಡಿಗರ ಹೋರಾಟಕ್ಕೆ ಸಿಕ್ಕ ಜಯ.
ರಾಜ್ಯದ ಮುಖ್ಯಮಂತ್ರಿಗಳು ರಾಜ್‌ಘಾಟ್‌ನಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ ಧರಣಿ ನಡೆಸುವ ಯೋಜನೆಯಲ್ಲಿದ್ದರು. ಆದರೆ ಅದಕ್ಕೂ ಮುಂಚೆಯೇ ಕನ್ನಡಕ್ಕೆ ಶಾಸ್ತ್ರೀಯ ಸ್ತಾನಮಾನ ಸಿಕ್ಕಿರುವುದು ನಮ್ಮೆಲರಿಗೆ ೫೩ನೇ ರಾಜ್ಯೋತ್ಸವದ ಕೊಡುಗೆ ಯಾಗಿದೆ...
ಹೆಚ್ಚಿನ ವಿವರಗಳಿಗೆ ಕೆಳಗಿನ ಕೊಂಡಿಯನ್ನು ನೋಡಿ

http://kannada.webdu...

ಧನ್ಯವಾದಗಳು
ರಾಘವೇಂದ್ರ

No votes yet

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
anil.ramesh's picture

ಒಳ್ಳೇ ಸುದ್ದಿ.

ಹಂಚಿಕೊಂಡಿದ್ದಕ್ಕೆ ನಂನಿ.

ಇಂತಿ ನಿಮ್ಮ,
ಅನಿಲ್ ರಮೇಶ್.