19
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

೫೩ನೇ ರಾಜ್ಯೋತ್ಸವದ ಕೊಡುಗೆ | ಕೊನೆಗೂ ದಕ್ಕಿದ ಶಾಸ್ತ್ರೀಯ ಸ್ಥಾನಮಾನ

October 31, 2008 - 5:49pm
raghavendra.s
ಕನ್ನಡಿಗರ ಹೋರಾಟಕ್ಕೆ ಸಿಕ್ಕ ಜಯ. ರಾಜ್ಯದ ಮುಖ್ಯಮಂತ್ರಿಗಳು ರಾಜ್‌ಘಾಟ್‌ನಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ ಧರಣಿ ನಡೆಸುವ ಯೋಜನೆಯಲ್ಲಿದ್ದರು. ಆದರೆ ಅದಕ್ಕೂ ಮುಂಚೆಯೇ ಕನ್ನಡಕ್ಕೆ ಶಾಸ್ತ್ರೀಯ ಸ್ತಾನಮಾನ ಸಿಕ್ಕಿರುವುದು ನಮ್ಮೆಲರಿಗೆ ೫೩ನೇ ರಾಜ್ಯೋತ್ಸವದ ಕೊಡುಗೆ ಯಾಗಿದೆ... ಹೆಚ್ಚಿನ ವಿವರಗಳಿಗೆ ಕೆಳಗಿನ ಕೊಂಡಿಯನ್ನು ನೋಡಿ http://kannada.webdunia.com/newsworld/news/regional/0810/31/1081031041_1.htm ಧನ್ಯವಾದಗಳು ರಾಘವೇಂದ್ರ
No votes yet
To prevent automated spam submissions leave this field empty.

ಪ್ರತಿಕ್ರಿಯೆಗಳು