Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ

March 22, 2006 - 4:47pm — shreekant.mishrikoti

ಇಬ್ಬರು ಸನ್ಯಾಸಿಗಳು ಒಂದು ತುಂಬಿ ಹರಿಯುತ್ತಿರುವ ಹೊಳೆಯನ್ನು ದಾಟುತ್ತಿರುವಾಗ ಒಬ್ಬ ಹರೆಯದ ಸುಂದರ ತರುಣಿ ಹೊಳೆಯನ್ನು ದಾಟಲು ಅವರ ಸಹಾಯ ಕೇಳಿದಳು. ಅವರಲ್ಲೊಬ್ಬ ಸಹಾಯ ಮಾಡಲು ಒಪ್ಪಿ ಅವಳನ್ನು ಹೊತ್ತುಕೊಂಡು ನದಿಯನ್ನು ದಾಟಿಸಿ ಅವಳನ್ನು ಇಳಿಸಿದ.
ಅವರು ಮುಂದೆ ಹೊರಟರು . ಎರಡನೇ ಸನ್ಯಾಸಿ ಏನನ್ನೋ ಯೋಚಿಸುತ್ತಿದ್ದ. ಹೀಗಾಗಿ ಅವರು ಮೌನವಾಗಿ ಸ್ವಲ್ಪ ದೂರ ಸಾಗಿದ ನಂತರ ಎರಡನೇ ಸನ್ಯಾಸಿ ಮೊದಲನೇಯವನನ್ನು ಕೇಳಿದ. - "ನೀನು ಮಾಡಿದ್ದು ತಪ್ಪಲ್ಲವೆ? " . ಮೊದಲನೇಯವನಿಗೆ ಪ್ರಶ್ನೆ ಅರ್ಥವಾಗದೆ "ಯಾವದು? " ಎಂದ.
ಎರಡನೇಯವನು - " ಅದೇ ನಾವು ಸನ್ಯಾಸಿಗಳು ಸ್ತ್ರೀಂiಯನ್ನು ಸ್ಪರ್ಶಿಸಬಾರದಲ್ಲವೆ? ನೀನು ಅವಳನ್ನು ಹೊತ್ತುಕೊಂಡೆ? ! "
ಅದಕ್ಕೆ ಮೊದಲನೇಯವನು ಹೇಳಿದ- " ನಾನು ಅವಳನ್ನು ಹೊತ್ತುಕೊಂಡದ್ದು ನಿಜ; ಆದರೆ ನಾನು ಅವಳನ್ನು ಅಲ್ಲೇ ಇಳಿಸಿದೆ, ನೀನು ಇನ್ನೂ ಅವಳನ್ನು ಮನಸ್ಸಿನಲ್ಲಿ ಹೊತ್ತುಕೊಂಡಿದ್ದೀಯ! ".

  • ಝೆನ್ ಕಥೆಗಳು (ಕಥಾ ಮಾಲಿಕೆ)
Ornamental seperator
  • Login or register to post comments
  • 613 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಎಂದು ಹೇಳೀ ಹೇಳಿಯೇ
  • ಅಡಿಗೆಯವರ ಪುರಾಣ - ಭಾಗ -೨
  • ಒಂದು ಅಪೂರ್ಣ ಕಥೆ, ಮುಂದ ಏನು :)
  • ಪ್ರೀತಿಯ ನಂಬಿದೆ ನಾನು, ಮೋಸ ಹೋದೆನು ನಾನು..
  • ಬೋಧನೆಯ ವರಸೆ - ಮತ್ತು ಇತರ ಕಥೆಗಳು
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 15 ಅತಿಥಿಗಳು ಆನ್ಲೈನ್ ಇರುವರು.

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator