ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಬದಲಾವಣೆಯ ಕಥೆ

March 23, 2006 - 11:09am — ರಾಮಕುಮಾರ್

ಇದು ಎ.ಎನ್.ಮೂತಿ೯ರಾಯರ "ಅಪರವಯಸ್ಕನ ಅಮೇರಿಕ ಯಾತ್ರೆ" ಪುಸ್ತಕದಲ್ಲಿರುವ ಒಂದು ಕಥೆ..
ಮೈಸೂರು ಮಹಾರಾಜರ ಕಾಲ.ಅರಮನೆಯಲ್ಲಿನ ಕೆಲಸದಾಳುಗಳು ಮಾತಾಡುವ ಗ್ರಾಮ್ಯ ಭಾಷೆ ಯುವರಾಜರಿಗೆ ಸರಿ ಕಾಣಲಿಲ್ಲ.ಅದು ಅರಮನೆಗೆ ಶೋಭೆಯಲ್ಲ ಅನ್ನಿಸಿತು ಅವರಿಗೆ.ಹಾಗಾಗಿ ಅವರು ಕುಕ್ಕೆ ಸುಬ್ರಮಣ್ಯ ಶಾಸ್ತ್ರಿಗಳು ಅಂತ ಒಬ್ಬ ಭಾಷಾ ಪಂಡಿತರನ್ನ ತಮ್ಮ ಕೆಲಸದಾಳುಗಳಿಗೆ ಶುದ್ಧ ಭಾಷೆ, ಉಚ್ಚಾರಣೆ ಹೇಳಿ ಕೊಡುವುದಕ್ಕೆ ನೇಮಿಸಿದರು. ಈ ನಡುವೆ ಯುವರಾಜರು ವಿದ್ಯಾಭ್ಯಾಸದ ಸಲುವಾಗಿ ಒಂದು ವಷ೯ ಇಂಗ್ಲೆಂಡಿಗೆ ಹೋಗಿ ಬಂದರು.ಬಂದ ಮಾರನೆಯ ದಿನ ಅವರು ತಮ್ಮ ಉದ್ಯಾನದಲ್ಲಿ ಅಡ್ಡಾಡುತಿದ್ದಾಗ ಒಬ್ಬ ತಲೆಗೆ ರುಮಾಲು ಬಿಗಿದು ಹೂ ಪಾತಿ ಸರಿ ಮಾಡುತಿದ್ದವ ಕಂಡ.ಯುವರಾಜರಿಗೆ ಅವನನ್ನು ಎಲ್ಲೋ ನೋಡಿದ ನೆನಪಾಯ್ತು. ಯುವರಾಜರು ಆ ಮನುಷ್ಯನನ್ನು "ಯಾರಯ್ಯ ನೀನು, ಎಲ್ಲೋ ನೋಡಿದ ಹಾಗಿದೆಯಲ್ಲ" ಎಂದು ಕೇಳಿದಾಗ ಆತ
"ಏನ ಬುದ್ಧಿ ನಾನು ಜ್ಯಪ್ತಿ ಇಲ್ವ...ನಾನು ಕುಕ್ಕೆ ಸುಬ್ಬ ಸೋಮಿ" ಎನ್ನಬೇಕೆ?!!!

  • ಲಲಿತ ಪ್ರಬಂಧ, ಹಾಸ್ಯ
~.~
  • Login or register to post comments
  • 531 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಡಳಿತ ಭಾಷೆ vs ರಾಷ್ಟ್ರಭಾಷೆ
  • ಕನ್ನಡದ ಉಳಿವು ಯಾರಿಂದ
  • ಇದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ. ನಾಗ ದೋಷನಿವಾರಣೆಯ ಇನ್ನೊಂದು ತಾಣ
  • ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ
  • ಏಕಾಕ್ಷರೀ
Syndicate content

ಲೇಖಕರು

ರಾಮಕುಮಾರ್'s picture

ಪರಿಚಯ

ಪುಸ್ತಕ ಪ್ರೇಮಿ, ಸಾಹಿತ್ಯಾಭಿಮಾನಿ...ಹರಟೆ ಮೆಚ್ಚಿನ ಹವ್ಯಾಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator