December 2, 2008 - 10:49pm - ಹಿರಣ್ಯಾಕ್ಷ
ಕನ್ನಡ ನಾಡು ಇಂದು ಅತ್ಯಂತ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಒಂದು ಕಡೆ ತೀವ್ರವಾದ ಜಾಗತಿಕ ಆರ್ಥಿಕ ಹಿಂಜರಿತದಿಂದ ನಮ್ಮ ಬದುಕಿನ ಮೇಲಾಗಿರುವ ಕೆಟ್ಟ ಪರಿಣಾಮಗಳು. ಇನ್ನೊಂದೆಡೆ ಭಯೋತ್ಪಾದಕರು ಅಮಾಯಕ ನಾಗರೀಕರನ್ನು ಅಮಾನವೀಯವಾಗಿ ಕೊಲ್ಲುತ್ತಾ ದೇಶದ ಭದ್ರತೆಗೇ ಒಡ್ಡುತ್ತಿರುವ ಸವಾಲುಗಳು. ಇಂತಹ ಕಠಿಣವಾದ ಸನ್ನಿವೇಶದಲ್ಲಿಯೇ ಕರ್ನಾಟಕ ರಕ್ಷಣಾ ವೇದಿಕೆಯು ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಡಿಸೆಂಬರ್ ೨೦ ಮತ್ತು ೨೧ರಂದು ನಡೆಸಲು ಮುಂದಾಗಿದೆ. ಕನ್ನಡಿಗರ ಪಾಲಿನ ಈ ಮಹತ್ವದ ಸಮಾವೇಶದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ. ನಾರಾಯಣಗೌಡರು ಕನ್ನಡ ಜನತೆಗೆ ನೀಡುತ್ತಿರುವ ಕರೆ
http://www.karnatakarakshanavedike.org/modes/view/17/adhyakshara_nudi.ht...
0

- Login or register to post comments
- 226 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ
ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ
- ಕರ್ನಾಟಕ ರಕ್ಷಣಾ ವೇದಿಕೆಯ "ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ" - ಅಧ್ಯಕ್ಷರ ಆಹ್ವಾನ
- ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ - ಕಾರ್ಯಕ್ರಮ ಪಟ್ಟಿ
- ಕರ್ನಾಟಕದ ರಾಜ್ಯೋತ್ಸವದ ಸಮಯದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಟಿ.ಏ. ನಾರಾಯಣ ಗೌಡರ ಕರೆ - ನನಗೆ ಬಂದ ಪತ್ರ
- ಎಲ್ಲಾ ರೀತಿಯ ಹಿಂದಿ ಹೇರಿಕೆಯನ್ನು ವಿರೋಧಿಸೋಣ
- ಡಿಸೆಂಬರ್ ೨೦೦೮ ರಲ್ಲಿ ನಡೆದ ವಿವಿದ ವಿದ್ಯಮಾನಗಳ ಬಗ್ಗೆ ಕರವೇ ಅಧ್ಯಕ್ಷ ನಾರಾಯಣ ಗೌಡರ ನುಡಿ
ಲೇಖಕರು
ಇತ್ತೀಚಿನ ಪ್ರತಿಕ್ರಿಯೆಗಳು
- bhalleಉ: ಉಗ್ರ ಪ್ರತಾಪಿ !!!July 5, 2009 - 2:36am
- thesalimathಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:58am
- vijayಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:53am
- thesalimathಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:51am
- manju787ಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:40am
- vijayಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:38am
- thesalimathಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:38am
- thesalimathಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:30am
- ಗಣೇಶಉ: ಕುಮಾರಿJuly 5, 2009 - 12:21am
- manju787ಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:20am
ಇನ್ನಷ್ಟು
ಈಗಿನಂತೆ ಆನ್ಲೈನ್ ಇರುವವರು...
ಈಗಿನಂತೆ 0 ಸದಸ್ಯರು ಮತ್ತು 125 ಅತಿಥಿಗಳು ಆನ್ಲೈನ್ ಇರುವರು.


RSS: