ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ನಂಬಿಕೆಯೇ ನೆಮ್ಮದಿಗೆ ಮೂಲ, ಬದುಕಿಗೆ ಆಧಾರ.

April 1, 2006 - 7:42am — venkatesh

ನಂಬಿಕೆಯೇ ನೆಮ್ಮದಿಗೆ ಮೂಲ, ಬದುಕಿಗೆ ಆಧಾರ.
'ನಂಬಿ ಕೆಟ್ಟವರಿಲ್ಲವೋ ರಂಗಯ್ಯನ, ನಂಬದೆ ಕೆಟ್ಟಾರೆ ಕೆಡಲಿ.' ದಾಸರು ಹೇಳಿರುವಂತೆ ನಾವು ಈ ಗೊಂದಲಮಯ, ಜಗತ್ತಿನಲ್ಲಿ ವಯಸ್ಸಾಗುತ್ತಿದಂತೆ, ದೇಹ, ಮನಸ್ಸು ಪಕ್ವವಾದಂತೆ, ಯಾವುದೋ ಒಂದು 'ಅಗೋಚರ ಶಕ್ತಿ' ಎಲ್ಲ ವಹಿವಾಠುಗಳನ್ನೂ ನಿಯಂತ್ರಿಸುತ್ತಿದೆ ಎಂದು ಅನ್ನಿಸುತ್ತದೆ.ಅದನ್ನು ನಂಬುತ್ತೇವೆ. ಇಹದಲ್ಲೂ, ಪರದಲ್ಲೂ ನಮ್ಮನ್ನು ಕಾಯುವುದು ನಂಬಿಕೆಯೆ. 'ನಾಳೆ ಬೆಳಿಗ್ಯೆ ನಾನು ಏಳ್ತೇನೆ' ಎಂಬುವ ವಿಶ್ವಾಸ, ನಂಬಿಕೆ, ನನಗೆ ಭಯ ತರುವುದಿಲ್ಲ ! ಎಲ್ಲಾ ಮಾನವ ಸಂಬಂಧಗಳೂ ನಂಬಿಕೆಯ ತಳಹದಿಯ ಮೇಲೆ ನಿಂತಿವೆ. ಸರ್ಕಸ್ಸಿನ 'ಟ್ರಪೀಸ್' ಆಟವನ್ನೇ ನೋಡಿ. ಅತಿ ಎತ್ತರದಲ್ಲಿ ಎದುರು ಬದುರಾಗಿ ತೂಗುತ್ತಿರುವ ಎರಡು ತೂಗು ಸರಳು ಜೋಕಾಲಿಗಳಲ್ಲಿ ಒಂದಕ್ಕೆ ಜೋತು ಬಿದ್ದು ನೇತಾಡುವ ವ್ಯಕ್ತಿ ಲೆಖ್ಖಾಚಾರವಾಗಿ ಮುಂದಿನ ಸರಳನ್ನು ಜಿಗಿದು ಹಿಡಿಯುತ್ತಾನೆ.ಇದೇ ಸಮಯದಲ್ಲಿ ಸರಳನ್ನು ಬಿಟ್ಟ ವ್ಯಕ್ತಿ ಇದಕ್ಕೆ ಜಿಗಿಯುತ್ತಾನೆ. ಸರುಳುಗಳು ಸರಿಯಾಗಿ, ಸಕಾಲಿದಲ್ಲಿ ಬರುವುದೆಂಬ ನಂಬಿಕೆ,ವಿಶ್ವಾಸವೇ ಅವರನ್ನು ಈ ಆಟವಾಡಲು ಪ್ರೇರೇಪಿಸುತ್ತವೆ. ಅಲ್ಲವೇ. ಅದಿಲ್ಲದೇ, ಕ್ಷಣಾರ್ಧದಲ್ಲಿ ಅವರಿಬ್ಬರೂ ಕೆಳಗೆ ಬೀಳುತ್ತಾರೆ. ಆತ್ಮವಿಶ್ವಾಸ ಬಹು ಮುಖ್ಯ ! ಈ ನಂಬಿಕೆಯೇ ಬದುಕಿಗೆ ಆಧಾರ ಅಲ್ಲವೇ !

  • ಚಿಂತನೆ
~.~
  • Login or register to post comments
  • 552 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಂಬಿಕೆಯೇ ಆಧಾರ.. ಎಂಬ ದೊಡ್ಡ ಸಮಸ್ಯೆ.
  • ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
  • ಈ ಕತೆ ಓದಿ ; ನಿಮ್ಮ ಅನಿಸಿಕೆ ತಿಳಿಸಿ.
  • ವಾಕ್ ಸ್ವಾತಂತ್ಯ್ರ
  • 'ದೇವರು' ದೇವರಲ್ಲ !!
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
  • ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
  • ಮಕ್ಕಳ ಹಾಡು
  • ಉಗ್ರವಾದ - ಇದೊಂದು ಹಳೇ ಉದ್ಯೋಗ
  • ಹೀಗೊ೦ದು ರಸಕ್ಷಣ

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
  • mahesha
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:13pm
  • sudatta
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:11pm
  • kannadakanda
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:05pm
  • Achala Sethu
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 1:00pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 12:55pm
  • mahesha
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 12:39pm
ಇನ್ನಷ್ಟು
ಈಗಿನಂತೆ 19 ಸದಸ್ಯರು ಮತ್ತು 447 ಅತಿಥಿಗಳು ಆನ್ಲೈನ್ ಇರುವರು.


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator