ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಡಾ. ರಾಜಕುಮಾರ್. ಒಳ್ಳೆಯ ನಟ, ಹಾಗೂ ಗಾಯಕರೂ ಕೂಡ !

April 12, 2006 - 3:57pm — venkatesh

ಡಾ. ರಾಜಕುಮಾರ್. ಒಳ್ಳೆಯ ನಟ, ಹಾಗೂ ಗಾಯಕರೂ ಕೂಡ ! ಮುಂಬೈ,12, ಏಪ್ರಿಲ್, ೨೦೦೬

ಅವರ ಹಲವಾರು ಚಿತ್ರಗಳನ್ನು ನಾನು ನೊಡಿದ್ದೇನೆ. 'ಗಂಧದ ಗುಡಿ' ನನ್ನ ಪ್ರಿಯವಾದ ಚಿತ್ರಗಳಲ್ಲೊಂದು ! ಅವರು ಹೇಳಿದ 'ಯಾರೇ ಕೂಗಾಡಲೀ' ಹಾಡೂ, ಬಹಳ ಇಷ್ಟ. ಅವರ ಹಲವಾರು ಗೀತೆಗಳ 'ಕ್ಯಾಸೆಟ್ ಸುರಳಿಗಳು' ನನ್ನಬಳಿ ಇವೆ.
ಅವರು ಬಹಳ ಹಿಂದೆ, ಮುಂಬೈಗೆ ಬಂದಿದ್ದಾಗ, 'ಕರ್ನಾಟಕ ಸಂಘ,' ಮಾಹೀಮ್, ಅವರು 'ರಾಜ್,'ಅವರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಸಮಾರಂಭದಲ್ಲಿ ಸ್ಟೇಜಿನಮೇಲೆ ಭಾವ ಪರವಶರಾಗಿ ರಾಜ್ ಕುಮಾರ್ ಅವರು ನೃತ್ಯಮಾಡುತ್ತಾ ಹಾಡಿದ ನಮ್ಮ, ಅವರ ಮೆಚ್ಚಿನಗೀತೆ, "ಹುಟ್ಟಿದರೇ ಕನ್ನಡ್ನಾಡ್ನಲ್ ಹುಟ್ಟಬೇಕು, ಮೆಟ್ಟಿದರೇ......ಮೆಟ್ಟಾಬೇಕು.....ಬಂಡಿ." ಇಂದಿಗೂ ನನ್ನ ಕಿವಿಯಲ್ಲಿ ಅಲೆ ಅಲೆ ಯಾಗಿ ಚಿಮ್ಮಿ ಬರುತ್ತಿದೆ !

ಕನ್ನಡ ನಾಡಿನ ಸುಪುತ್ರ, 'ರಾಜ್'ಗೆ ನಮ್ಮ 'ಹೃದಯ ತುಂಬಿದ' ನಮನಗಳು.

ಅವರ ಆತ್ಮಕ್ಕೆ ಶಾಂತಿ ಸಿಗಲಿ.

ವೆಂಕಟೇಶ್ ಮತ್ತು ಪರಿವಾರ.

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • Login or register to post comments
  • 790 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 13, 2006 - 1:13pm — ಶಿವ

ಬಂಗಾರದ ಮನುಷ್ಯ

ಶಿವ's picture

ಎನೋ ಅಮೂಲ್ಯವಾದುದನ್ನು ಕಳಕೊಂಡ ಅನುಭವ.ಒಳ್ಳೆಯ ನಟ ಹಾಗೂ ಗಾಯಕ, ಅಷ್ಟೇ ಒಳ್ಳೆಯ ಮನುಷ್ಯ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 5, 2006 - 4:09pm — shivannakc

Re: ಡಾ. ರಾಜಕುಮಾರ್. ಒಳ್ಳೆಯ ನಟ, ಹಾಗೂ ಗಾಯಕರೂ ಕೂಡ !

shivannakc's picture

ಪ್ರೀತಿಯ ಕನ್ನಡಾಭಿಮಾನಿಗಳೇ,

ರಾಜಣ್ಣ ಬರೀ ನಟರಲ್ಲದೇ, ಉತ್ತಮ ಗಾಯಕರೂ ಮತ್ತು ಸೌಮ್ಯಸ್ವಭಾವದ ವ್ಯಕ್ತಿಯೂ ಹೌದು. ಅದರಲ್ಲಿ ಎರಡು ಮಾತಿಲ್ಲ ಬಿಡಿ. ಅದಕ್ಕಾಗಿಯೇ ಅವರಿಗೆ ರಾಜ್ಯಮಟ್ಟದಲ್ಲಿಯೂ, ರಾಷ್ಟ್ರಮಟ್ಟದಲ್ಲಿಯೂ ಮತ್ತು ಅಂತರರಾಷ್ಟೀಯ ಮಟ್ಟದಲ್ಲಿ ಜನಮನ್ನಣೆ ಸಿಕ್ಕಿತಲ್ಲದೇ ಎಲ್ಲಾ ಮಟ್ಟದಲ್ಲೂ ಪ್ರಶಸ್ತಿ, ಪುರಸ್ಕಾರಗಳು ಸಾಕಷ್ಟು ರೀತಿಯಲ್ಲಿ ಲಭಿಸಿದ್ದವು. ಅವರಂತಹ ಮಹಾನುಭಾವರ ಬಗ್ಗೆ ಬರೆಯಲು ಬಹಳ ಹರ್ಷವಾಗುತ್ತಿದೆ. ಇಂತಹ ಮೇರುನಟರು ಕನ್ನಡ ನಾಡಿನಲ್ಲಿ ಮತ್ತೆ ಹುಟ್ಟಿ ಬರಲಿ ಎಂದು ಆಶಿಸೋಣ, ಪ್ರಾರ್ಥಿಸೋಣ.

ಜೈ ಕನ್ನಡಾಂಬೆ!!!

ನಿಮ್ಮ ಪ್ರೀತಿಯ,
ಶಿವಣ್ಣ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಡಾ. 'ರಾಜ್' ಅಮರರಾದರು !
  • ರಾಜೇಶ್ vs ರಾಜ್
  • ಕನ್ನಡ ಕಣ್ಮಣಿ ಡಾ||ರಾಜ್ ರವರಿಗೆ ಇಂದು ಎಪ್ಪತ್ತೊಂಬತ್ತು ವರ್ಷಗಳು
  • ಹಿರಿಯ ಗೌರವಾನ್ವಿತ ನಟ, ದಿಲೀಪ್ ಕುಮಾರ್ ರವರಿಗೆ ೨೦೦೭ ರ, " ದಾದಾಸಾಹೇಬ್ ಫಾಲ್ಕೆ ರತ್ನ ಪ್ರಶಸ್ತಿ".
  • ಕನ್ನಡ ಚಿತ್ರರಂಗದ ದುಃಸ್ತಿತಿಗೆ Dr ರಾಜ್ (ಅಥವ ಅವರ ಕುಟುಂಬ) ಒಂದು ರೀತಿಯ ಕಾರಣವೆ ?
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 9:46am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 56 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator