Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಆಟೋ ನುಡಿ - ೪

October 10, 2006 - 9:57am — Sunil Jayaprakash

ಈ ಯುವ ಆಟೋದವರು ಪಾಪ "ಒಲವ ಕಹಿ ಅಥವಾ ಕಹಿಯೊಲವನ್ನುಂಡಿರುತ್ತಾರೆ" (ಅದೇ ಕನ್ನಡದಲ್ಲಿ LOVE FAILURE ಅಂತಾರಲ್ಲ, ಅದು) ಅಂತ ಕಾಣತ್ತೆ.

ಓದಿ, ಈ ದಿನದ ಆಟೋ ನುಡಿ. ಇವನಗೆ ಅದು ಹೇಗೆ ಸಾಂತ್ವನ ಹೇಳುವಿರೋ ನಿಮಗೆ ಬಿಟ್ಟಿದ್ದು.

ಪ್ರೀತಿಗೆ ಸಾವಿಲ್ಲ, || ಸಾಯಿಸ್ತಾರೆ ಹುಡುಗಿಯರೆಲ್ಲ ||
-- Bharath, ನವೀನ್

ಯಾವ ಉಡ್ಗಿ ಪಾಪ ಇವನನ್ನು ವೇದಾಂತಿಯನ್ನಾಗಿ ಮಾಡಿದಳೋ ತಿಳಿಯದು.

ಇದನ್ನು ನೋಡಿದೊಡನೆಯೇ ನನಗೆ ನೆನಪಾದದದ್ದು,
"ವೇದಾಂತಿ ಹೇಳಿದನು ಹೊನ್ನೆಲ್ಲ ಮಣ್ಣು, ಮಣ್ಣು.
ಕವಿಯೊಬ್ಬ ಸಾರಿದನು, ಮಣ್ಣೆಲ್ಲ ಹೊನ್ನು, ಹೊನ್ನು".

  • ಸುದ್ದಿ ಸ್ವಾರಸ್ಯ
Ornamental seperator
  • Login or register to post comments
  • 612 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಟೋ ನುಡಿ ೧೬
  • ಆಟೋ ನುಡಿ ೧೨
  • ನಾರಾಯಣ ಸ್ಮರಣೆ ಸಾಕು. ಅಲ್ಲಮ್ಮನ ಸ್ಮರಣೆ ಮಾಡುವ. ಸ್ತುತಿ ನಿ೦ದೆಗೆ ಕಿವುಡನಾಗಿರ ಬೇಕು.
  • ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ
  • ಆಕೃತಿ, ಬರಹ ಮತ್ತು ನುಡಿ
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.

ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator