Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ವಿಭಿನ್ನ ಚಿಂತನೆ

July 24, 2005 - 6:14pm — tvsrinivas41

ಎಲ್ಲಿಂದಲೋ ಬಂದ ಈ ಚೇತನಕೆ ಆತ್ಮ ಎನಲೇ
ಎಲ್ಲಿಂದಲೋ ಹುಟ್ಟಿ ಬಂದ ಈ ದೇಹಕೆ ನಾನು ಎನಲೇ

ಜೀವನ ಎಂಬೋ ಈ ಬಸ್ಸಿನಲ್ಲಿ ಎಲ್ಲೋ ಹತ್ತಿದೆ ನಾನು
ಹಾಲುಣಿಸಿ ಪಾಲಿಸಿದವಳ ಅಮ್ಮನೆಂದೆ
ಅವಳು ತೋರಿದವನ ಅಪ್ಪ, ಅಕ್ಕ, ತಂಗಿ, ಅಣ್ಣ, ತಮ್ಮನೆಂದೆ
ಅವಳು ಕಲಿಸಿದ ಮಾತನೇ ನಾ ನಂಬಿದೆ

ಈ ಬಸ್ಸಿನಲಿ ಎಲ್ಲೋ ಹತ್ತಿ ಎಲ್ಲೋ ಇಳಿವ ಸಹ ಪ್ರಯಾಣಿಕರಿಂದ
ಮಮತೆ ವಾತ್ಸಲ್ಯ ಪ್ರೇಮ ಪ್ರೀತಿ ಕರುಣೆ ಕ್ರೋಧ ಹಾಸ್ಯವ ಕಲಿತೆ
ಮಣ್ಣಿನ ವಾಸನೆತೆ ಮನದ ಕಾಮನೆಗಳಿಗೆ ದಾಸನಾದೆ
ಯಾವುದೋ ಹೆಣ್ಣಿನ ನಂಬಿದೆ, ಕೆಲ ಬಾರಿ ಮೋಸ ಹೋದೆ

ಸಹವ್ರ್ತಿಗಳೊಡನೆ ನಕ್ಕೆ, ನಗಿಸಿದೆ, ಅತ್ತೆ, ಅಳಿಸಿದೆ
ಅವರನೇ ನಂಬಿ ಗೋಂದಿನಂತೆ ಅಂಟಿದೆ
ಅವರ ಸ್ಥಾನಕದಿ ಅವರಿಳಿಯೇ ಗೋಳಾಡಿ ಹೊರಳಾಡಿದೆ
ಆಸ್ತಿಕ ನಾಸ್ತಿಕನಂತೆ ನಾಟಕವಾಡಿ ದಿಕ್ಕಾಪಾಲಾಗಿ ಓಡಿದೆ

ಸಹವರ್ತಿ ತೋರಿದ ಕೂಸುಗಳ ಮಕ್ಕಳೆಂದೆ
ಅವರನೇ ನಂಬಿ ಆಶಾಗೋಪುರ ಕಟ್ಟಿದೆ
ಅವರು ಕೈ ಚೆಲ್ಲಿದಾಗ ಹುಚ್ಚನಾದೆ, ಎಲ್ಲರ ಶಪಿಸಿದೆ
ಕೊನೆಗೊಂದು ದಿನ ಬಂದಲ್ಲಿಗೇ ಇಳಿದು ಹೋದೆ

ತ ವಿ ಶ್ರೀನಿವಾಸ

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 909 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೀತಿಯ ನಂಬಿದೆ ನಾನು, ಮೋಸ ಹೋದೆನು ನಾನು..
  • ಒ ಮನಸೆ
  • ಎಲ್ಲೋ ಜೋಗಪ್ಪ
  • ಹೆಣ್ಣಿನ ಜನುಮ ದೊಡ್ಡದು
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 9 ಅತಿಥಿಗಳು ಆನ್ಲೈನ್ ಇರುವರು.

ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator