ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕನ್ನಡದ ಕಂಪು

March 30, 2007 - 12:00am — ananth_hs

ಕನ್ನಡವನ್ನು ಬೆಳೆಸಲು ಕನ್ನಡದ ಬಗ್ಗೆ ಹೊರ ರಾಜ್ಯದಿಂದ ಬಂದು ನೆಲೆಸಿರುವ ಜನರಲ್ಲಿ ಆಸಕ್ತಿ ಮೂಡಿಸುವುದು ಇಂದು ಅಗತ್ಯವಾಗಿದೆ. ಅಂತದೊಂದು ಪ್ರಯತ್ನ ನಮ್ಮ ಕಂಪನಿ LG CNS Global, ಬೆಂಗಳೂರಿನಲ್ಲಿ ನಡೆಯಿತು. ನಮ್ಮ ಟೀಮಿನಲ್ಲಿ ಇರುವ 25 ಜನರಲ್ಲಿ 12 ಜನ ಕನ್ನಡಿಗರು ಮತ್ತು ಉಳಿದವರು ಹೊರ ರಾಜ್ಯದವರು. ಹೊರ ರಾಜ್ಯದ ಜನರಿಗೆ ಕನ್ನಡದ ಒಂದು ಚಲನಚಿತ್ರವನ್ನು ಕನ್ನಡದ ಜನರು ಪ್ರಾಯೋಜಿಸುವುದು ನಮ್ಮ ಯೋಜನೆ. ನಮ್ಮ ಯೋಚನೆಗೆ ಬಂದ ಚಿತ್ರ "ಮುಂಗಾರು ಮಳೆ". ಬೇರೆ ರಾಜ್ಯದ ಗೆಳೆಯರಲ್ಲಿ ಅನೇಕರು ಕನ್ನಡದ ಯಾವ ಚಿತ್ರವನ್ನೂ ನೋಡಿರಲಿಲ್ಲ. ಕನ್ನಡದ ಕೆಲವು ಗೆಳೆಯರು ಅದಾಗಲೇ 3-4 ಬಾರಿ ಈ ಚಲನಚಿತ್ರವನ್ನು ನೋಡಿದ್ದರು. ಹೀಗಿದ್ದರೂ ಪಿ.ವಿ.ಆರ್. ಚಿತ್ರಮಂದಿರದಲ್ಲಿ ಮುಂಗಾರು ಮಳೆಯನ್ನು ಆನಂಧಿಸಿದೆವು. ಕನ್ನಡ ತಿಳಿಯದವರಿಗೆ ನಾವು ಸಂಭಾಷಣೆಗಳನ್ನು ಭಾಷಾಂತರಿಸಿದೆವು. ಬೆಳದಿಂಗಳ ಬಾಲೆ ಚಲನಚಿತ್ರದ ನಂತರ ಯಾವುದೇ ಚಿತ್ರವನ್ನು ನೋಡಿರದ ಬೆಳಗಾವಿಯ ಗೆಳೆಯರೊಬ್ಬರು "ಕರ್ನಾಟಕ ಅದೆಷ್ಟು ಸುಂದರ!" ಎಂದು ಉದ್ಗರಿಸಿದರೆ, ತಮಿಳುನಾಡಿನ ಗೆಳೆಯರೊಬ್ಬರು ಮರುದಿನ "ಒಲವೇ ವಿಸ್ಮಯ.." ಎಂದು ಗುನುಗುತ್ತಿದ್ದರು. ಬೆಳಗಾವಿಯ ಗೆಳೆಯ ಮುಂದಿನ ವಾರ ಅವರ ಪತ್ನಿಯೊಂದಿಗೆ (ಪೂನಾದವರು)ಮತ್ತೆ ಮುಂಗಾರು ಮಳೆಗೆ ಹೋಗಲಿದ್ದಾರೆ.

  • ಭಾಷೆ-ಕನ್ನಡ
~.~
  • Login or register to post comments
  • 609 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 30, 2007 - 10:26am — Sunil Jayaprakash

ಕನ್ನಡದ ಕಂಪು

Sunil Jayaprakash's picture

ನಿಮ್ಮ ಗೆಳೆಯರನ್ನು ಮುಂಗಾರು ಮಳೆಯಲ್ಲಿ ನೆನೆಸಿ, ಕನ್ನಡದ ಕಂಪನ್ನು ಪಸರಿಸಿದ್ದಕ್ಕಾಗಿ ನಿಮಗೊಂದು ಸವಿಯೊದಗು. ಹಿಂದೆ, ಆಪ್ತಮಿತ್ರ ಸಿನಿಮಾ ಬಂದಾಗ ನಾನು ಕೆಲವೊಂದು ಗೆಳೆಯರನ್ನು ಕರೆದೊಯ್ದಿದ್ದೆ. ಆದರೆ ಮುಂಗಾರು ಮಳೆಗೆ ಯಾರನ್ನೂ ಕರೆದೊಯ್ಯಲಿಲ್ಲ. ಬರೀ ಮೇಯ್ಲ್ ಕಳುಹಿ ಕಳುಹಿ ಕಳುಹಿದೆ. ಮೇಯ್ಲಿನಿಂದಾಗಿಯೋ ಅಥವಾ ಬೇರೆಬಗೆಯಾದ ಆಕರ್ಷಣೆಯಿಂದಾಗಿಯೋ ಅಂತೂ ಕೆಲವರು ತಾವಾಗಿಯೇ ಹೋಗಿ ಬಂದರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ "ಮುಂಗಾರು ಮಳೆ" ಲಂಡನ್ನಲ್ಲೂ, ಅಮೇರಿಕಾದಲ್ಲೂ ಸುರಿತೈತೆ
  • ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು
  • ಮರಾಠಿಗರಿಗೆ ಜೀವ ತುಂಬಿದ ಕನ್ನಡ ರಣಧೀರ ಪಡೆ
  • ಮುಂಗಾರು ಮಳೆ v/s ಚಿಗುರಿದ ಕನಸು
  • ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
Syndicate content

ಲೇಖಕರು

ananth_hs's picture

ಪರಿಚಯ

Hi, I am Ananth Murthy. My hometown is called Asimane, near to Agumbe.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 45 ಅತಿಥಿಗಳು ಆನ್ಲೈನ್ ಇರುವರು.


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator