ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ವಿಫಲ ಕೊಳವೆಬಾವಿ ಮುಚ್ಚುವ ಮುನ್ನ...

May 1, 2007 - 11:18am — ASHOKKUMAR

ರಾಯಚೂರಿನಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಅಸುನೀಗಿದ ಬಳಿಕ, ಸರಕಾರ ಎಚ್ಚೆತ್ತುಕೊಂಡು, ವಿಫಲವಾದ ಕೊಳವೆಬಾವಿಗಳನ್ನು ಮುಚ್ಚಿ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಆರಿಂಚಿನಷ್ಟು ವ್ಯಾಸ ಹೊಂದಿದ ಕೊಳವೆಬಾವಿಗಳು ತೆರೆದೇ ಇದಾಗ ಅಪಾಯವನ್ನು ಆಹ್ವಾನಿಸುವುದಕ್ಕೆ ಹೇತುವಾಗಬಹುದು ಎನುವುದು ನಿಸ್ಸಂಶಯ. ಆದರೆ ಇವನ್ನು ಸುಮ್ಮನೆ ಮುಚ್ಚಿ ಬಿಡುವ ಬದಲು, ಅವನ್ನು ಜಲಮರುಪೂರಣಕ್ಕೆ ಬಳಸುವುದು ಸೂಕ್ತವಲ್ಲವೇ? ಮರುಪೂರಣಕ್ಕೆ ವಿಫಲವಾದ ಕೊಳವೆಬಾವಿಗಳನ್ನು ಬಳಸುವುದು ಸುಲಭ. ಇವುಗಳ ಒಳಗೆ ಜಲ್ಲಿ,ಮರಳನ್ನು ತುಂಬಿದರೆ ಮುಗಿಯಿತು. ಈ ಮರಳು ಮತ್ತು ಜಲ್ಲಿ ಶೋಧಕಗಳಂತೆ ಕೆಲಸ ಮಾಡುವ ಜತೆಗೆ, ಕೊಳವೆಬಾವಿಯ ಅವಕಾಶವನ್ನು ಮುಚ್ಚಿ, ಯಾರೂ ಇವುಗಳ ಒಳಗೆ ಬೀಳದಂತೆ ತಡೆಯುತ್ತವೆ.
ಕೊಳವೆಬಾವಿಗಳು ವಿಫಲವಾಗುತ್ತಿವೆ ಎಂದರೆ, ಆ ಪ್ರದೇಶದಲ್ಲಿ ಅಂತರ್ಜಲ ಬತ್ತಿದೆ ಎಂದೇ ಅರ್ಥ ತಾನೇ? ಹಾಗಾಗಿ ಎಲ್ಲೆಲ್ಲಾ ಕೊಳವೆಬಾವಿಗಳು ವಿಫಲವಾಗಿವೆಯೋ ಅಲ್ಲಿ ಅವನ್ನು ಸುಮ್ಮನೆ ಮುಚ್ಚುವ ಬದಲು, ಅಂತರ್ಜಲ ಮರುಪೂರಣಕ್ಕೆ ಬಳಸುವುದು ಸೂಕ್ತ. ಮುಚ್ಚುವ ನಿರ್ಧಾರ ತೆಗೆದುಕೊಳ್ಳುವಾಗ,ಅವಕ್ಕೆ ಮರಳು ಮತ್ತು ಜಲ್ಲಿ ತುಂಬಿಸಿ ಮುಚ್ಚುವಂತೆ ಕ್ರಮಕೈಗೊಳ್ಲಲು ಸಂಬಂಧಿತರು ಮುಂದಾಗಬೇಕು. ಪರಿಸರದ ಜನರೂ ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಲಿ. ಕೊಳವೆಬಾವಿ ಮರುಪೂರಣವಾದರೆ,ಆ ಪ್ರದೇಶದ ಜನರು ತಾನೇ ಲಾಭ ಪಡೆಯುವುದು.ಇನ್ನು ಇಂತಹ ಮರುಪೂರಣ ಕೇಂದ್ರಗಳ ಕಡೆ ಮಳೆ ನೀರು ಹರಿದು ಬರುವಂತೆಯೂ ಕ್ರಮಕೈಗೊಳ್ಳಬೇಕಾಗುತ್ತದೆ. ರಸ್ತೆ ಚರಂಡಿ ನೀರು, ಆ ಕಡೆ ಬರುವಂತೆ ಮಾಡಲು ಹೆಚ್ಚಿನ ಪರಿಶ್ರಮ ಬೇಡ. ದೊಡ್ದ ಹೊಂಡವನ್ನು ಇದರ ಸಮೀಪ ನಿರ್ಮಿಸಬಹುದಾದರೆ ಅದು ಹೆಚ್ಚಿನ ಪರಿಣಾಮ ಬೀರಬಲ್ಲುದು. ಆದರೆ ಕೊಳಕು ನೀರು,ಮರುಪೂರಣಕ್ಕೆ ಬಳಕೆಯಾಗದಂತೆ ಎಚ್ಚರಿಕೆ ಅಗತ್ಯ.

  • ಚಿಂತನೆ
~.~
  • Login or register to post comments
  • 341 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಕ್ಕೆ ಕೆಲವು ಅಕ್ಷರಗಳು ಬೇಡವೇ?
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಗಿ
  • hacker ಶಬ್ದದ ಬಗ್ಗೆ
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 501 ಅತಿಥಿಗಳು ಆನ್ಲೈನ್ ಇರುವರು.


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator